ಮಹಿಳೆ ಮಠಾಧ್ಯಕ್ಷೆಯಾಗಿದ್ದು ಬಸವಣ್ಣನಿಂದ


Team Udayavani, May 16, 2017, 2:43 PM IST

hub5.jpg

ಧಾರವಾಡ: ಮಹಿಳೆಯರು ಮಠಮಾನ್ಯಗಳಿಗೆ ಪೀಠಾಧ್ಯಕ್ಷರಾಗುವಂತಹ ಸ್ತ್ರೀ ಸ್ವಾತಂತ್ರ ಬಂದಿದ್ದು ಬಸವಣ್ಣನವರ ಕಲ್ಯಾಣ ಕ್ರಾಂತಿಯಿಂದ ಎಂದು ಅಕ್ಕಮಹಾದೇವಿ ಅನುಭಾವ ಪೀಠದ 3ನೇ ಪೀಠಾಧ್ಯಕ್ಷೆ ಮಾತಾ ಜ್ಞಾನೇಶ್ವರಿ ಹೇಳಿದರು. 

ಇಲ್ಲಿನ ಅಕ್ಕಮಹಾದೇವಿ ಮಠದಲ್ಲಿ ಸೋಮವಾರ ನಡೆದ ಜಗನ್ಮಾತಾ ಅಕ್ಕಮಹಾದೇವಿ ಅನುಭಾವ ಪೀಠದ 47ನೇ ವಾರ್ಷಿಕೋತ್ಸವದಲ್ಲಿ ಪೀಠಾರೋಹಣ ಮಾಡಿ ಅವರು ಮಾತನಾಡಿದರು. ಸ್ತ್ರೀ ಸಮಾನತೆ ಜೊತೆಗೆ ಧಾರ್ಮಿಕ ಸ್ವಾತಂತ್ರ್ಯ ನೀಡಿದ ಜಗತ್ತಿನ ಏಕೈಕ ಗುರುವೆಂದರೆ ಬಸವಣ್ಣನವರು.

ಅವರಿಂದ ನಮ್ಮಂತಹ ಮಹಿಳೆಯರು ಪೀಠಾಧ್ಯಕ್ಷರಾಗಲು ಸಾಧ್ಯವಾಯಿತು. ಸಾಕಷ್ಟು ಮಠಾಧೀಶರು ಸ್ತ್ರೀಯರ ಬಗ್ಗೆ ಉತ್ತಮ ಭಾಷಣ ಮಾಡುತ್ತಾರೆ. ಆದರೆ ತಮ್ಮ ಮಠಗಳಲ್ಲಿ ಸ್ತ್ರೀಯರನ್ನು ಪೀಠಾಧ್ಯಕ್ಷರನ್ನಾಗಿ ನೇಮಕ ಮಾಡುತ್ತಿಲ್ಲ. ಆದರೆ ಬಸವಧರ್ಮ ಪೀಠವು ಮಾತ್ರ ಜಗದ್ಗುರು ಸ್ಥಾನ ನೀಡಿ ಮಹಿಳೆಯರನ್ನು ಅತೀ ಹೆಚ್ಚು ಗೌರವಿಸಿದೆ ಎಂದರು.  

ಇಂದು ವಸ್ತ್ರನೀತಿ ಅನುಸರಿಸದ ಅದೆಷ್ಟೋ ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ್ದನ್ನು ನಾವು ಕಾಣುತ್ತಿದ್ದೇವೆ. ಹೀಗಾಗಿ ಮಹಿಳೆಯರು ಮೈ ತುಂಬಾ ಬಟ್ಟೆ ತೊಟ್ಟು ಸಂಸ್ಕಾರವಂತರಾಗಿದ್ದರೆ ಪುರುಷರು ನಮ್ಮನ್ನು ನೋಡುವ ದೃಷ್ಟಿಕೋನ ಬದಲಾಗುತ್ತದೆ ಎಂದರು.  

ಪೀಠಕ್ಕೆ ಅಂಟಿಕೊಳ್ಳಬೇಡಿ: ಜಗನ್ಮಾತಾ ಅಕ್ಕಮಹಾದೇವಿ ಅನುಭಾವ ಪೀಠದ ದ್ವಿತೀಯ ಪೀಠಾಧ್ಯಕ್ಷೆ ಗಂಗಾ ಮಾತಾಜೀ ಮಾತನಾಡಿ, ಮಠಾಧೀಶರು ಪೀಠಕ್ಕೆ ಅಂಟಿಕೊಂಡು ಕುಳಿತುಕೊಳ್ಳುವ ಬದಲಾಗಿ ಪ್ರವಚನ, ಸತ್ಸಂಗ, ಸದ್ವಿಚಾರದ ಅನುಭಾವ ಗೋಷ್ಠಿಗಳನ್ನು ಮಾಡಬೇಕಿದೆ ಎಂದರು. 

ಲಿಂಗಾನಂದ ಸ್ವಾಮೀಜಿ ಅವರು ಸ್ತ್ರೀಯರಿಗೆ ಧಾರ್ಮಿಕ ಸ್ವಾತಂತ್ರ್ಯ ನೀಡಿ ಅವರನ್ನು ಜಗದ್ಗುರುಗಳನ್ನಾಗಿ ಮಾಡಿದ ಕಾರಣ ಮಾತೆ ಮಹಾದೇವಿಯವರು ಪ್ರಥಮ ಮಹಿಳಾ ಜಗದ್ಗುರುಗಳಾದರು. ನಂತರ ನಾನು ಕಾರ್ಯ ನಿರ್ವಹಿಸಿದೆ. ಇದೀಗ ಜ್ಞಾನೇಶ್ವರಿ ಮಾತೆಯವರನ್ನು ತೃತೀಯ ಪೀಠಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದರು. 

ಶ್ರೀ ಚನ್ನಬಸವಾನಂದ ಸ್ವಾಮೀಜಿ ಪ್ರಾಸ್ತಾವಿಕ ಮಾತನಾಡಿದರು. ಮಾತೆ ಸತ್ಯಾದೇವಿ, ಪ್ರಭುಲಿಂಗ ಸ್ವಾಮಿಜಿ, ಸಿದ್ದಣ್ಣ ನಟೆಗಲ್‌, ಮಲ್ಲೇಶಪ್ಪ ಕುಸುಗಲ್‌, ದೇವೆಂದ್ರಪ್ಪ ಇಂಗಳಹಳ್ಳಿ, ಬಿ.ಜಿ.ಹೊಸಗೌಡರ, ಸುಬ್ಬಣ್ಣ ಮೈಸೂರ, ಅಶೋಕ ಶೀಲವಂತ ಇದ್ದರು. ಕಾವೇರಿ ಕಟಗಿ ಹಾಗೂ ಸಂಗಡಿಗರಿಂದ ವಚನ ನೃತ್ಯ ಜರುಗಿತು.  

ಟಾಪ್ ನ್ಯೂಸ್

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.