ಮೆಣಸಿನಕಾಯಿ ಮಾರಾಟ ಅಂಗಡಿಯಲ್ಲಿ 4.80 ಲಕ್ಷ ರೂ. ಕಳ್ಳತನ: ಆರೋಪಿ ಬಂಧನ


Team Udayavani, Jun 11, 2021, 2:00 PM IST

ಮೆಣಸಿನಕಾಯಿ ಮಾರಾಟ ಅಂಗಡಿಯಲ್ಲಿ 4.80 ಲಕ್ಷ ರೂ. ಕಳ್ಳತನ: ಆರೋಪಿ ಬಂಧನ

ಹುಬ್ಬಳ್ಳಿ: ಇಲ್ಲಿನ ಎಪಿಎಂಸಿಯ ಮೆಣಸಿನಕಾಯಿ ಮಾರಾಟ ಅಂಗಡಿಯಲ್ಲಿ 4.80 ಲಕ್ಷ ರೂ. ಕಳ್ಳತನ ಮಾಡಿದ್ದ ಓರ್ವನನ್ನು ಎಪಿಎಂಸಿ- ನವನಗರ ಠಾಣೆ ಪೊಲೀಸರು ಬಂಧಿಸಿ, ಆತನಿಂದ 2.80 ಲಕ್ಷ ರೂ. ಹಾಗೂ ಕಾರು ಮತ್ತು ಮೊಬೈಲ್ ವಶಪಡಿಸಿಕೊಂಡಿದ್ದಾರೆ.

ಹಾಸನ ಜಿಲ್ಲೆ ವಿಜಯನಗರ ಪಾರ್ಕ್ ರೋಡ್ ನಿವಾಸಿ ಮಹಮ್ಮದ್ ಇಕ್ಬಾಲ್ ಅಬ್ದುಲ್ ಜಬ್ಬರ್ ಬಂಧಿತ.

ಇದನ್ನೂ ಓದಿ:ಮೈಸೂರಿನಲ್ಲಿ ಭೂ ಹಗರಣ : ಪ್ರಾದೇಶಿಕ ಆಯುಕ್ತರಿಂದ ತನಿಖೆಯಾಗಬೇಕು ಎಂದ ಹೆಚ್. ವಿಶ್ವನಾಥ್

ಈತನು ಇಲ್ಲಿನ ಎಪಿಎಂಸಿ ಯಾರ್ಡ್ ದಲ್ಲಿನ ಸೈಯದಸಾಬ್ ಲಿಂಬುವಾಲೆ ಅವರ ಮೆಣಸಿನಕಾಯಿ ಅಂಗಡಿಯಲ್ಲಿ ಫೆಬ್ರವರಿ 8ರಂದು ಮಧ್ಯಾಹ್ನ ಕ್ಯಾಶ್ ಲಾಕರ್ ನಲ್ಲಿದ್ದ 4.80ಲಕ್ಷ ರೂ. ಕಳ್ಳತನ ಮಾಡಿ ಪರಾರಿಯಾಗಿದ್ದ. ಖಚಿತ ಮಾಹಿತಿ ಮೇರೆಗೆ ಎಪಿಎಂಸಿ-ನವನಗರ ಠಾಣೆ ಪೊಲೀಸರು ಆರೋಪಿಯನ್ನು ಜೂ. 9ರಂದು ಹಾಸನದಲ್ಲಿ ಪತ್ತೆ ಮಾಡಿ, 2.80ಲಕ್ಷ ರೂ. ಸಮೇತ ಬಂಧಿಸಿ, ಕೃತ್ಯಕ್ಕೆ ಬಳಸಿದ್ದ ಕಾರು ಮತ್ತು ಮೊಬೈಲ್ ವಶಪಡಿಸಿಕೊಂಡಿದ್ದಾರೆ

ಟಾಪ್ ನ್ಯೂಸ್

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

MONEY (2)

Hubli ಅಪಾರ್ಟಮೆಂಟ್‌ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ

8-

Hubli: ದಿಂಗಾಲೇಶ್ವರರು ಸ್ಪರ್ಧಿಸುತ್ತಿರುವ ಸಮಯ, ಜಾಗ ಸರಿಯಿಲ್ಲ: ಗುಣಧರನಂದಿ ಮಹಾರಾಜ

L.S Polls: ನಮ್ಮದು ಧರ್ಮ ಯುದ್ಧ, ಧರ್ಮದ ಹಾದಿಯಲ್ಲೇ ಸಾಗುತ್ತೇವೆ: ದಿಂಗಾಲೇಶ್ವರ ಶ್ರೀ

L.S Polls: ನಮ್ಮದು ಧರ್ಮ ಯುದ್ಧ, ಧರ್ಮದ ಹಾದಿಯಲ್ಲೇ ಸಾಗುತ್ತೇವೆ: ದಿಂಗಾಲೇಶ್ವರ ಶ್ರೀ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

12-fusion

UV Fusion: ಆಕೆಗೂ ಒಂದು ಮನಸ್ಸಿದೆ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.