ಹುಬ್ಬಳ್ಳಿ: ಪಿಡಬ್ಲ್ಯುಡಿ ನಿವೃತ್ತ ಕಾರ್ಯನಿರ್ವಾಹಕ ಅಭಿಯಂತರ ಮನೆಯಲ್ಲಿ ಕಳ್ಳತನ
Team Udayavani, Dec 20, 2020, 2:04 PM IST
ಹುಬ್ಬಳ್ಳಿ: ಪಿಡಬ್ಲ್ಯುಡಿ ನಿವೃತ್ತ ಕಾರ್ಯನಿರ್ವಾಹಕ ಅಭಿಯಂತರ ಮಹಾದೇವಪ್ಪ ಭೀಮಕ್ಕನವರ ಅವರ ಅಶೋಕನಗರ ಠಾಣೆ ವ್ಯಾಪ್ತಿಯ ಆದರ್ಶ ನಗರದ ಮನೆಯಲ್ಲಿ ಶನಿವಾರ ರಾತ್ರಿ 380ಗ್ರಾಂ ಚಿನ್ನಾಭರಣ, 15ಕೆಜಿ ಬೆಳ್ಳಿ ಸಾಮಗ್ರಿ, 2ಸಾವಿರ ರೂ. ನಗದು, 10 ರೇಷ್ಮೆ ಸೀರೆ ಕಳ್ಳತನವಾಗಿದೆ.
ಇವರ ಮಗ ಸಂಬಂಧಿಕರ ಕಾರ್ಯಕ್ರಮಕ್ಕೆಂದು ಬೇರೆಡೆಗೆ ಹೋಗಿ ವಾಪಸ್ಸು ಬರುವುದರೊಳಗೆ ಕಳ್ಳರು ತಮ್ಮ ಕೈಚಳಕ ತೋರಿದ್ದಾರೆ.
ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಹಾಗೂ ಬೆರಳಚ್ಚು ತಜ್ಞರು, ಶ್ವಾನದಳ ತಂಡದವರು ಭೇಟಿ ನೀಡಿ ಪರಿಶೀಲಿಸಿದರು. ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್
ರಾಜ್ಯದಲ್ಲಿ ಎನ್ಕೌಂಟರ್ ಕಾನೂನು ಜಾರಿ ಅವಶ್ಯ: ಸಂತೋಷ್ ಲಾಡ್
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ