BJPಯಲ್ಲಿ ಮುನಿಸು, ಅಸಮಾಧಾನ ಇದೆ ಹೊರತು ಭಿನ್ನಮತವಿಲ್ಲ: ಸಚಿವ ಜೋಶಿ
ಬೆಳಗಾವಿಯಲ್ಲಿ ಶೆಟ್ಟರ್ ಅವರ ಹೆಸರೇ ಮುಂಚೂಣಿಯಲ್ಲಿದೆ...
Team Udayavani, Mar 21, 2024, 8:38 PM IST
ಧಾರವಾಡ : ಬಿಜೆಪಿ ಪಕ್ಷದಲ್ಲಿ ಭಿನ್ನಮತವಿಲ್ಲದ ಕಾರಣ ಯಾರೂ ಪಕ್ಷ ಬಿಟ್ಟು ಹೋಗಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಗುರುವಾರ ಹೇಳಿಕೆ ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಕೆಟ್ ಕುರಿತಂತೆ ಒಂದಿಷ್ಟು ಮುನಿಸು, ಅಸಮಾಧಾನ ಇರಬಹುದು ಹೊರತು ಭಿನ್ನಮತವಿಲ್ಲ. ಹೀಗಾಗಿ ಸಂಗಣ್ಣ ಕರಡಿ ಸೇರಿದಂತೆ ಯಾರೂ ಬಿಜೆಪಿ ಪಕ್ಷವನ್ನು ತೊರೆದು ಹೋಗಲಾರರು ಎಂದರು.
ಮಾಧುಸ್ವಾಮಿ ಜತೆಗೆ ಬಿ.ಎಸ್.ಯಡಿಯೂರಪ್ಪನವರು ಮಾತನಾಡುತ್ತಿದ್ದು, ಈಶ್ವರಪ್ಪ ಜತೆಗೂ ರಾಷ್ಟ್ರೀಯ ನಾಯಕರೇ ಮಾತನಾಡಿದ್ದಾರೆ. ಉಳಿದಂತೆ ಎಲ್ಲವೂ ಸುಖಾಂತ್ಯ ಕಾಣಲಿದೆ. ಯಾರೂ ಪಕ್ಷ ಬಿಡಲ್ಲ ಎಂಬ ನಂಬಿಕೆಯಿದ್ದು, ಎಲ್ಲವೂ ಸರಿ ಆಗುತ್ತದೆ. ಇನ್ನು ಇನ್ನು ಬೆಳಗಾವಿಯ ಲೋಕಸಭಾ ಮತಕ್ಷೇತ್ರದಲ್ಲಿ ಜಗದೀಶ ಶೆಟ್ಟರ್ ಅವರ ಹೆಸರೇ ಮುಂಚೂಣಿಯಲ್ಲಿದೆ. ಪಕ್ಷದಲ್ಲಿ ಏನೇ ಸಮಸ್ಯೆಗಳಿದ್ದರೂ ಶೀಘ್ರವೇ ಪರಿಹಾರ ಕಾಣಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ