ಬೆಳಗಾವಿ ಬಿಜೆಪಿಯಲ್ಲಿ ಯಾವುದೇ ಭಿನ್ನಮತವಿಲ್ಲ: ಸಿಎಂ ಬೊಮ್ಮಾಯಿ


Team Udayavani, Jan 28, 2023, 12:07 PM IST

ಬೆಳಗಾವಿ ಬಿಜೆಪಿಯಲ್ಲಿ ಯಾವುದೇ ಭಿನ್ನಮತವಿಲ್ಲ: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಬೆಳಗಾವಿ ಬಿಜೆಪಿಯಲ್ಲಿ ಯಾವುದೇ ಭಿನ್ನಮತವಿಲ್ಲ. ಹಾಗಂತ ರಮೇಶ ಜಾರಕಿಹೊಳಿ ಎಲ್ಲಿಯೂ ಹೇಳಿಲ್ಲ. ಪ್ರತಿಯೊಬ್ಬರಿಗೂ ಒಂದು ಗುರಿ ನೀಡಿದ್ದು, ಅದರ ಸಾಕಾರಕ್ಕೆ ಎಲ್ಲರೂ ಪ್ರಯತ್ನಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಿನ್ನಮತದ ಕುರಿತ ಎಲ್ಲಿಯೂ ಪ್ರಸ್ತಾಪ ಮಾಡಿಲ್ಲ. ಇದು ಕೇವಲ ಕಲ್ಪಿತವಷ್ಟೇ. ಪ್ರತಿಯೊಬ್ಬರಿಗೂ ಒಂದೊಂದು ಗುರಿ ನೀಡಲಾಗಿದೆ. ಪಕ್ಷದ ಸಂಘಟನೆ ಎಲ್ಲರೂ ಒತ್ತು ನೀಡಬೇಕಾಗಿದೆ. ಪಕ್ಷದ ಏಳ್ಗೆಗಾಗಿ ಎಲ್ಲರೂ ಶ್ರಮಿಸಬೇಕು. ಕೇಂದ್ರ ಹಾಗೂ ರಾಜ್ಯ ಸರಕಾರದ ಯೋಜನೆಗಳನ್ನು ಮನೆ ಮನಕ್ಕೆ ಮುಟ್ಟಿಸುವ ಕೆಲಸ ನಡೆಯುತ್ತದೆ. ಇನ್ನೊಂದೆಡೆ ಪಕ್ಷ ಸಂಘಟನೆ ನಡೆಯುತ್ತಿದೆ ಎಂದರು.

ಇದನ್ನೂ ಓದಿ:ಜುಡೋ ಕ್ರೀಡಾ ಸಾಧಕಿ ಎಂ.ರಕ್ಷಿತಾಳಿಗೆ ತಾಲೂಕು ಆಡಳಿತದಿಂದ ಸನ್ಮಾನ

ಕಿತ್ತೂರು ಕರ್ನಾಟಕ ಬಿಜೆಪಿ ಭದ್ರಕೋಟೆಯಾಗಿದೆ. ಗೃಹ ಸಚಿವ ಅಮಿತ್ ಶಾ ಅವರು ಕಳೆದ ಚುನಾವಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಈ ಬಾರಿಯ ಚುನಾವಣೆಯಲ್ಲಿಯೂ ಕೂಡ ಪ್ರಮುಖ ಪಾತ್ರ ವಹಿಸಲಿದ್ದಾರೆ. ಕೇಂದ್ರ ನಾಯಕರಿಗೆ ರಾಜ್ಯದ ಮೇಲೆ ಪ್ರೀತಿ ಹೆಚ್ಚು. ರಾಜ್ಯದ ಜನರಿಗೂ ಕೇಂದ್ರ ನಾಯಕರ ಮೇಲೆ ವಿಶ್ವಾಸವಿದೆ. ಅವರ ಆಗಮನವನ್ನು ರಾಜ್ಯದಲ್ಲಿ ಸದ್ಬಳಿಕೆ ಮಾಡಿಕೊಳ್ಳಲಿದ್ದೇವೆ. ಮುಂದಿನ ತಿಂಗಳು ಹೈದರಾಬಾದ್ ಕರ್ನಾಟಕ ಭಾಗಕ್ಕೆ ಆಗಮಿಸಲಿದ್ದಾರೆ ಎಂದು ತಿಳಿಸಿದರು.

ಡಿ.ಕೆ.ಶಿವಕುಮಾರ್ ಅವರಿಗೆ ಬಿಜೆಪಿ ಸಿಂಹಸ್ವಪ್ನವಾಗಿದೆ. ಹೀಗಾಗಿ ಬಿಜೆಪಿ ಬಗ್ಗೆ ಅಗಾಗ ಮಾತನಾಡುತ್ತಿರುತ್ತಾರೆ ಎಂದು ಲೇವಡಿ ಮಾಡಿದರು.

ಟಾಪ್ ನ್ಯೂಸ್

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.