ರೆಡ್ಡಿ ಬಂಧನದಲ್ಲಿ ರಾಜಕೀಯ ಷಡ್ಯಂತ್ರವಿಲ್ಲ: ಡಾ. ಶರವಣ
Team Udayavani, Nov 12, 2018, 6:35 AM IST
ಹುಬ್ಬಳ್ಳಿ: ನ್ಯಾಯಾಂಗಕ್ಕಿಂತ ದೊಡ್ಡವರ್ಯಾರೂ ಇಲ್ಲ. ಜನಾರ್ದನ ರೆಡ್ಡಿ ವಿಚಾರದಲ್ಲಿ ಇದು ಸಾಬೀತಾಗಿದೆ. ಸಿಸಿಬಿ ಅಧಿಕಾರಿಗಳು ಸೂಕ್ತ ಸಾಕ್ಷ್ಯಾಧಾರ ಹಾಗೂ ದೂರುಗಳ ಮೇಲೆಯೇ ಅವರನ್ನು ಬಂಧಿಸಿದ್ದಾರೆ. ಈ ವಿಷಯದಲ್ಲಿ ಯಾವುದೇ ರಾಜಕೀಯ ಷಡ್ಯಂತ್ರವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ. ಟಿ.ಎ.ಶರವಣ ಹೇಳಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ರೆಡ್ಡಿ ಕಾರಾಗೃಹಕ್ಕೆ ಹೋಗಿ ಬಂದಿದ್ದರು. ನಂತರವಾದರೂ ಅವರು ಎಚ್ಚೆತ್ತುಕೊಳ್ಳಬೇಕಿತ್ತು. ಅವರು ಇಂತಹ ಅಕ್ರಮ ಕೆಲಸಕ್ಕೆ ಕೈ ಹಾಕಬಾರದಿತ್ತು. ಆ್ಯಂಬಿಡೆಂಟ್ ಕಂಪನಿ ಜನಸಾಮಾನ್ಯರಿಗೆ ಬಹಳಷ್ಟು ವಂಚನೆ ಮಾಡಿತ್ತು. ಮೋಸಕ್ಕೊಳಗಾದವರು ಈ ಕುರಿತು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಗಮನಕ್ಕೆ ತಂದಿದ್ದರು. ಅಲ್ಲದೆ ಸಿಸಿಬಿಗೆ ದೂರುಗಳು ಬಂದಿದ್ದವು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ
Dandeli: ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ.. ಮಕ್ಕಳು ಸೇರಿ 8 ಮಂದಿಗೆ ಗಾಯ
Praveen Nettar Case; ಪ್ರಮುಖ ಆರೋಪಿ ಸುಳ್ಯದ ಮುಸ್ತಫಾ ಪೈಚಾರ್ ಬಂಧನ
PM Modi: ಕಲಬುರಗಿಗೆ ಇಂದು ಪ್ರಧಾನಿ ನರೇಂದ್ರ ಮೋದಿ
Tragedy: ಪೈಪ್ ಲೈನ್ ತಪಾಸಣೆ ವೇಳೆ ದುರಂತ… ನೀರಿನ ಹೊಂಡಕ್ಕೆ ಬಿದ್ದು ಮೂವರ ದುರ್ಮರಣ
MUST WATCH
ಹೊಸ ಸೇರ್ಪಡೆ
Dhruva Sarja ಮಾರ್ಟಿನ್ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್ ಮೆಹ್ತಾ
Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…
Vijayapura ಬಸವ ಜಯಂತಿ ದಿನ ಮಾದರಿ ಕಾರ್ಯ; ಹೆತ್ತವರಿಲ್ಲದ ವಿದ್ಯಾರ್ಥಿಗೆ ಶೈಕ್ಷಣಿಕ ದತ್ತು
Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
Rank: ಕುಂದಾಪುರ ತಾಲೂಕಿಗೆ ಪ್ರಥಮ ಹಾಗೂ ರಾಜ್ಯಕ್ಕೆ 5ನೇ ರ್ಯಾಂಕ್ ಪಡೆದ ಶುಕ್ತಿಜಾ