ಕೋಳಿ ಮರಿಗೆ ಮೂರು ಕಾಲು!


Team Udayavani, Sep 14, 2019, 10:32 AM IST

huballi-tdy-4

ಧಾರವಾಡ: ಕೋಳಿಗೆ ಸಹಜವಾಗಿ ಎರಡು ಕಾಲುಗಳಿರುತ್ತವೆ. ಆದರೆ, ಇಲ್ಲೊಂದು ಕೋಳಿ ಮರಿ ಮೂರು ಕಾಲು ಹೊಂದಿ ಗಮನ ಸೆಳೆದಿದೆ. ಕೆಲಗೇರಿಯ ನಿವಾಸಿ ಇಲ್ಮುದ್ದೀನ್‌ ಮೊರಬ ಎಂಬುವರ ಕೋಳಿ ಫಾರ್ಮ್ಗೆ ಬಂದಿರುವ ಕೋಳಿ ಮರಿಗೆ ಇದೀಗ ರಾಜಾತಿಥ್ಯ ನೀಡಲಾಗುತ್ತಿದೆ. ಹುಬ್ಬಳ್ಳಿಯಿಂದ ಕಳೆದ ಮೂರು ದಿನಗಳ ಹಿಂದೆ ತರಿಸಿದ್ದ ಕೋಳಿ ಮರಿಗಳ ಪೈಕಿ ಈ ಮೂರು ಕಾಲಿನ ಮರಿ ಹೆಚ್ಚು ಗಮನ ಸೆಳೆಯುವಂತೆ ಮಾಡಿದೆ. ಇದಕ್ಕೆ ಎರಡು ಕಾಲುಗಳ ಜೊತೆಗೆ ಹಿಂದೆ ಮತ್ತೂಂದು ಕಾಲು ಹೊಂದಿದೆ. ಉಳಿದ ಮರಿಗಳಂತೆಯೇ ಈ ಮರಿ ಕೂಡ 800 ಗ್ರಾಂ ಇದ್ದು, ಆರೋಗ್ಯವಾಗಿದೆ. ಕಳೆದ ವರ್ಷ ಇಂತಹದ್ದೇ ಒಂದು ಕೋಳಿ ಬಂದಿತ್ತು. ಆದರೆ, ಅದಕ್ಕೆ ಒಂದೇ ಕಾಲು ಇತ್ತು. ಆ ಕೋಳಿ ಅನಾರೋಗ್ಯದಿಂದ ಸಾವನ್ನಪ್ಪಿತು. ಈಗ ಮೂರು ಕಾಲು ಇರುವ ಕೋಳಿ ಮರಿ ಬಂದಿದ್ದು, ಅದನ್ನು ಇನ್ನುಳಿದ ಕೋಳಿ ಮರಿಗಳ ಜೊತೆ ಬಿಡದೇ ಬೇರೆ ಕಡೆ ಇಟ್ಟು ಜೋಪಾನ ಮಾಡಲಾಗುತ್ತಿದೆ. ಉಳಿದ ಕೋಳಿ ಮರಿಗಳು ಈ ಕೋಳಿ ಮರಿಯ ಮೂರನೇ ಕಾಲನ್ನು ಹಿಡಿದು ಎಳೆದಾಡುತ್ತಿವೆ. ಹೀಗಾಗಿ ಅದನ್ನು ಪ್ರತ್ಯೇಕವಾಗಿ ಇಡಲಾಗಿದೆ. ಹಾರ್ಮೋನ್‌ಗಳಿಂದಾಗಿ ಈ ರೀತಿ ವಿಸ್ಮಯವಾಗಿರಬಹುದು. ಸದ್ಯ ಕೋಳಿ ಮರಿ ಆರೋಗ್ಯವಾಗಿದೆ. ಅದನ್ನು ಜೋಪಾನ ಮಾಡಲಾಗುವುದು ಎಂದು ಹೇಳುತ್ತಾರೆ ಕೋಳಿ ಫಾರಂ ಮಾಲೀಕ ಇಲ್ಮುದ್ದೀನ್‌.

ಟಾಪ್ ನ್ಯೂಸ್

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.