ಹುಬ್ಬಳ್ಳಿ: ಗಣೇಶ ವಿಗ್ರಹದ ಹಿಂದೆ ಹಾಕಲಾಗಿದ್ದ ತಿಲಕ್- ಸಾವರ್ಕರ್ ಫೋಟೊ ತೆರವು; ಆಕ್ರೋಶ
Team Udayavani, Sep 1, 2022, 3:13 PM IST
ಹುಬ್ಬಳ್ಳಿ: ಗಣೇಶ ವಿಗ್ರಹ ಪ್ರತಿಷ್ಠಾನ ಮಾಡಿದ ವೇದಿಕೆಯ ಹಿಂದೆ ಹಾಕಲಾಗಿದ್ದ ಬಾಲಗಂಗಾಧರ ತಿಲಕ್ ಮತ್ತು ವೀರ ಸಾವರ್ಕರ್ ಅವರ ಭಾವಚಿತ್ರವಿದ್ದ ಬ್ಯಾನರನ್ನು ಬುಧವಾರ ತಡರಾತ್ರಿ ಆಯೋಜಕರು ತೆರವು ಮಾಡಿದ್ದಾರೆ.
ಮಹಾನಗರ ಪಾಲಿಕೆಯಿಂದ ವಿಧಿಸಲಾದ ನಿಬಂಧನೆಗಳು ಉಲ್ಲಂಘನೆಯಾದ ಹಿನ್ನೆಲೆಯಲ್ಲಿ ರಾಣಿ ಚನ್ನಮ್ಮ ಮೈದಾನ ಗಜಾನನ ಉತ್ಸವ ಮಹಾಮಂಡಳಿಯವರು ಈ ಬ್ಯಾನರ್ ತೆರವು ಮಾಡಿದ್ದಾರೆ. ಮೈದಾನದ ಹೊರಭಾಗದಲ್ಲಿ ವೀರ ಸಾವರ್ಕರ್ ಅವರ ಭಾವಚಿತ್ರ ಹಾಕಲಾಗಿದೆ.
ವೇದಿಕೆಯಲ್ಲಿದ್ದ ಸಾವರ್ಕರ್ ಭಾವಚಿತ್ರವಿದ್ದ ಬ್ಯಾನರ್ ತೆಗೆದಿದ್ದಕ್ಕೆ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಸಾವರ್ಕರ್ ಪರವಾಗಿ ಜಯಘೋಷ ಮೊಳಗಿಸಿದರು.
ಇದನ್ನೂ ಓದಿ:ಪಾಲಕರ ಕನಸು ನನಸಾಗಿಸುವ ಎಸ್ಕೆಆರ್ ಪದವಿ ಪೂರ್ವ ಕಾಲೇಜು
ಗುರುವಾರ ಬೆಳಗ್ಗೆ ಗಣೇಶನಿಗೆ ಗಣಹೋಮ, ಪ್ರಸಾದ ವಿತರಣೆ ಮಾಡಲಾಯಿತು. ವಿವಿಧ ಹಿಂದೂಪರ ಸಂಘಟನೆಯವರು, ಗಜಾನನ ಮಂಡಳಿಯವರು ಆಗಮಿಸಿ ಪೂಜೆ ಸಲ್ಲಿಸಿ ಗಣೇಶನ ಪರ ಘೋಷಣೆಗಳನ್ನು ಕೂಗಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ
Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್ ಸಲ್ಲಿಸಿಲ್ಲ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ