ಹುಬ್ಬಳ್ಳಿ: ಅಗತ್ಯ ವಸ್ತುಗಳ ಖರೀದಿಗೆ ಜನಜಂಗುಳಿ, ವಾಹನ ದಟ್ಟಣೆ
Team Udayavani, May 8, 2021, 1:36 PM IST
ಹುಬ್ಬಳ್ಳಿ: ಸೋಮವಾರದಿಂದ ಲಾಕ್ ಡೌನ್ ಎಂದು ಜನರು ಶನಿವಾರವೇ ವಿವಿಧ ವಸ್ತುಗಳ ಖರೀದಿಗೆ ಮುಂದಾಗಿದ್ದರಿಂದ, ನಗರದ ಅನೇಕ ಕಡೆಗಳಲ್ಲಿ ಜನಜಂಗುಳಿ ಹಾಗೂ ವಾಹನಗಳ ದಟ್ಟಣೆ ಕಂಡು ಬಂದಿತು.
ಶನಿವಾರ ಬೆಳಿಗ್ಗೆಯೇ ಜನರು ತರಕಾರಿ,ಹಣ್ಣುಗಳು, ಆಹಾರ ಸಾಮಗ್ರಿಗಳ ಖರೀದಿಗೆ ಮುಂದಾಗಿದ್ದು ಕಂಡು ಬಂದಿತು.
ನೂರಾರು ಜನರು ಕಾರು-ಬೈಕ್ ಇನ್ನಿತರ ವಾಹನಗಳಲ್ಲಿ ಮಾರುಕಟ್ಟೆಗಳಿಗೆ ಬಂದು ಖರೀದಿಗೆ ಮುಗಿಬಿದ್ದದ್ದು ಕಂಡುಬಂದಿತು.
ಇಲ್ಲಿನ ಅಕ್ಕಿಹೊಂಡ, ಬಾರದಾನಸಾಲು, ಅಮರಗೋಳದ ಎಪಿಎಂಸಿ, ಸಿದ್ಧಾರೂಢಸ್ವಾಮಿ ಮಠದ ಮುಖ್ಯ ರಸ್ತೆ ಸೇರಿದಂತೆ ವಿವಿಧ ಮಾರುಕಟ್ಟೆ ಸ್ಥಳಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್
ರಾಜ್ಯದಲ್ಲಿ ಎನ್ಕೌಂಟರ್ ಕಾನೂನು ಜಾರಿ ಅವಶ್ಯ: ಸಂತೋಷ್ ಲಾಡ್
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Lok Sabha Elections; ಕಾಂಗ್ರೆಸ್ಗೆ ಉತ್ತಮ ಅವಕಾಶ: ದಿನೇಶ್ ಗುಂಡೂರಾವ್
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್ಪಾಲ್
Lok Sabha Election ಫಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.
Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್, ಸುಜೀತ್