ಸಾಲಭಾದೆ: ಅಂಗಡಿಯಲ್ಲೇ ನೇಣಿಗೆ ಶರಣಾದ ವ್ಯಾಪಾರಿ
Team Udayavani, Jan 3, 2022, 4:50 PM IST
ಹುಬ್ಬಳ್ಳಿ: ಸಾಲಭಾದೆ ತಾಳಲಾರದೆ ರಸಗೊಬ್ಬರ ವ್ಯಾಪಾರಿ ಅಂಗಡಿಯಲ್ಲೇ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.
ಇಲ್ಲಿನ ನೀಲಿ ಜಿನ್ ರಸ್ತೆಯಲ್ಲಿ ಅಗ್ರೋ ಅಂಗಡಿ ಮಾಲೀಕ, ಲಿಂಗರಾಜ ನಗರ ಬಳಿಯ ಲಕ್ಷ್ಮಿ ನಗರ ನಿವಾಸಿ ನಾಗನಗೌಡ ಪಾಟೀಲ (45) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ: ಮಂಗಳೂರಿನಲ್ಲಿ NIA ದಾಳಿ: ಐಸಿಸ್ ನಂಟು ಆರೋಪದಲ್ಲಿ ಮಾಜಿಶಾಸಕ ಇದಿನಬ್ಬ ಮೊಮ್ಮಗನ ಪತ್ನಿ ಬಂಧನ
ಮಾಡಿಕೊಂಡಿದ್ದ ಸಾಲ ತೀರಿಸಲಾಗದ್ದಕ್ಕೆ ಮನನೊಂದಿ ಸೋಮವಾರ ಬೆಳಗ್ಗೆ ಸೀರೆಯಿಂದ ಅಂಗಡಿಯಲ್ಲೇ ನೇಣಿಗೆ ಶರಣಾಗಿದ್ದಾರೆ.
ಉಪನಗರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ