ರೈಲು ಪುನಾರಂಭ; ಸಂಭ್ರಮಾಚರಣೆ
Team Udayavani, Jun 9, 2019, 9:30 AM IST
ಅಳ್ನಾವರ: ಪಟ್ಟಣದಲ್ಲಿ ಬೆಳಗಾವಿ-ಹುಬ್ಬಳ್ಳಿ ರೈಲಿಗೆ ಹೂಮಾಲೆ ಹಾಕಿ ಸಂಭ್ರಮಿಸಲಾಯಿತು.
ಅಳ್ನಾವರ: ಕಳೆದ ಹಲವು ತಿಂಗಳುಗಳಿಂದ ಸ್ಥಗಿತಗೊಂಡಿದ್ದ ಹುಬ್ಬಳ್ಳಿ-ಬೆಳಗಾವಿ ಫಾಸ್ಟ್ ಪ್ಯಾಸೆಂಜರ್ ರೈಲು ಪುನರಾರಂಭಗೊಂಡಿದ್ದು, ಈ ಭಾಗದ ಸಾರ್ವಜನಿಕರಲ್ಲಿ ಖುಷಿ ಮೂಡಿಸಿದೆ. ಬೆಳಗಾವಿಯಿಂದ ಹುಬ್ಬಳ್ಳಿಗೆ (56922) ರೈಲು ಹೊರಟ ಮೊದಲ ದಿನ ಅಳ್ನಾವರದಲ್ಲಿ ರೈಲಿಗೆ ಹೂಮಾಲೆ ಹಾಕಿ, ಸಿಹಿ ಹಂಚಿ ಸಂಭ್ರಮಿಸಿದರು. ಡಾ| ಬಸವರಾಜ ಮುಡಬಾಗಿಲ, ಉಸ್ಮಾನ ಬಾತಖಂಡೆ, ಪ್ರವೀಣ ಪವಾರ, ಅನ್ವರಖಾನ ಬಾಗೇವಾಡಿ, ತಮೀಮ್ ತೇರಗಾಂವ, ಸತ್ತಾರ ಬಾತಖಂಡೆ, ಸುರೇಂದ್ರ ಕಡಕೋಳ, ಹನುಮಂತ ಶಿಂಧೆ, ಸುರೇಶ ಜಾಧವ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ
Hubli ಅಪಾರ್ಟಮೆಂಟ್ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ
MUST WATCH
ಹೊಸ ಸೇರ್ಪಡೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ