ಶ್ರಮಿಕ ವಿಶೇಷ ರೈಲುಗಳಲ್ಲಿ 3.02 ಲಕ್ಷ ಜನರ ಪ್ರಯಾಣ
Team Udayavani, Jun 6, 2020, 5:08 AM IST
ಸಾಂದರ್ಭಿಕ ಚಿತ್ರ
ಹುಬ್ಬಳ್ಳಿ: ನೈಋತ್ಯ ರೈಲ್ವೆ ಜೂ. 5ರ ವರೆಗೆ 209 ಶ್ರಮಿಕ ವಿಶೇಷ ರೈಲುಗಳ ಸೇವೆ ಕಲ್ಪಿಸಿದ್ದು, ಒಟ್ಟು 3.02 ಲಕ್ಷ ಪ್ರಯಾಣಿಕರು ಪ್ರಯಾಣ ಬೆಳೆಸಿದ್ದಾರೆ.
ರಾಜ್ಯ ಸರಕಾರದ ಬೇಡಿಕೆಗೆ ಅನುಗುಣವಾಗಿ ವಲಸೆ ಕಾರ್ಮಿಕರು ತವರಿಗೆ ತೆರಳುವ ದಿಸೆಯಲ್ಲಿ ವಿಶೇಷ ರೈಲುಗಳನ್ನು ಓಡಿಸಲಾಗುತ್ತಿದೆ. ನೈಋತ್ಯ ರೈಲ್ವೆ ಬೆಂಗಳೂರು ನಗರ, ಬೆಂಗಳೂರು ಕಂಟೋನ್ಮೆಂಟ್, ಚಿಕ್ಕಬಾಣಾವರ, ಮಾಲೂರು, ಮೈಸೂರು, ಅಶೋಕಪುರಂ, ಕುಬಕಪುತ್ತೂರ, ಹಾಸನ, ಹುಬ್ಬಳ್ಳಿ, ಹೊಸಪೇಟೆ, ಬಳ್ಳಾರಿ, ಕೊಪ್ಪಳ ಹಾಗೂ ತಮಿಳುನಾಡಿನ ಹೊಸೂರಿನಿಂದ ರೈಲುಗಳ ಸೇವೆ ಒದಗಿಸಲಾಗಿದೆ. ಬಿಹಾರ, ಉತ್ತರಪ್ರದೇಶ, ಜಾರ್ಖಂಡ, ಪಶ್ಚಿಮ ಬಂಗಾಳ, ಓಡಿಶಾ, ರಾಜಸ್ಥಾನ, ಅಸ್ಸಾಂ, ಮಧ್ಯಪ್ರದೇಶ, ತ್ರಿಪುರ, ಉತ್ತರಾಖಂಡ, ಜಮ್ಮು-ಕಾಶ್ಮೀರ, ಮಣಿಪುರ, ಹಿಮಾಚಲಪ್ರದೇಶ, ಛತೀ¤ಸಗಢ, ಕೇರಳ, ಮಿಜೋರಾಂ, ನಾಗಾಲ್ಯಾಂಡ್ ರಾಜ್ಯಗಳಿಗೆ ರೈಲು ಸೇವೆ ಕಲ್ಪಿಸಲಾಗಿದೆ ಎಂದು ನೈಋತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್