ಪರಿಸರ ಸೌಂದರ್ಯ ಆಸ್ವಾದ ಯುಗಾದಿ ವಿಶೇಷ: ಶಂಕರಯ್ಯ ದೇಗಾವಿಮಠ


Team Udayavani, Apr 9, 2019, 10:54 AM IST

Udayavani Kannada Newspaper
ಅಳ್ನಾವರ: ಭಾರತೀಯ ಪರಂಪರೆಯಲ್ಲಿ ಹಬ್ಬಗಳು ತಮ್ಮದೇ ಆದ ಮಹತ್ವ ಪಡೆದಿವೆ. ಪ್ರಕೃತಿ ವೈಚಿತ್ರದೊಂದಿಗೆ
ಬೆರೆತು ಜೀವನದ ನೋವು ಹಾಗೂ ಸುಖವನ್ನು ಸಮನಾಗಿ ಸ್ವೀಕರಿಸಿ ಎಂಬ ಸಂದೇಶ ಯುಗಾದಿ ಹಬ್ಬದಲ್ಲಿ ಅಡಗಿದೆ
ಎಂದು ಶಂಕರಯ್ಯ ಡಿ. ದೇಗಾವಿಮಠ ಹೇಳಿದರು.
ಇಂದಿರಾ ನಗರ ಬಡಾವಣೆಯ ವೀರಭದ್ರೇಶ್ವರ ದೇವಸ್ಥಾನದಲ್ಲಿ ನಡೆದ ಯುಗಾದಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪರಿಸರದ ಸೌಂದರ್ಯ ಆಸ್ವಾದಿಸಿ ಪರಸ್ಪರ ಶುಭ ಕೋರುವುದೇ ಯುಗಾದಿಯ ವಿಶೇಷ ಎಂದರು.
ಜೀವನದಲ್ಲಿ ಕಷ್ಟ-ಸುಖ, ನೋವು-ನಲಿವುಗಳನ್ನು ಸಮನಾಗಿ ಸ್ವೀಕರಿಸಬೇಕು ಎಂಬ ಯುಕ್ತಿ ಬಿಂಬಿಸುವ ಯುಗಾದಿ ಹಬ್ಬ ನವ ವಸಂತವನ್ನು ಸ್ವಾಗತಿಸುವುದರ ಜತೆಗೆ ಸ್ನೇಹ, ಮಧುರತೆ, ಶಾಂತಿ ಮೂಡಿಸಿ ಅಶಾಂತಿಯನ್ನು ಹೋಗಲಾಡಿಸುವ ದ್ಯೋತಕವಾಗಿದೆ ಎಂದು ಹೇಳಿದರು. ಬೆಳಗ್ಗೆ ದೇವಸ್ಥಾನದಲ್ಲಿ ವಿಶೇಷ ಪೂಜೆ, ಅಭಿಷೇಕ ಮುಂತಾದ ಧಾರ್ಮಿಕ ಕಾರ್ಯಗಳು ನಡೆದವು. ವೀರಭದ್ರೇಶ್ವರ, ಕಾಳಿಕಾದೇವಿ, ಗಣೇಶ, ಬಸವಣ್ಣ ಹಾಗೂ ನಾಗದೇವತಾ ಮೂರ್ತಿಗಳಿಗೆ ಮಾಡಿದ ಅಲಂಕಾರ
ಗಮನ ಸೆಳೆಯಿತು. ಸಂಜೆ ಪಲ್ಲಕ್ಕಿ ಉತ್ಸವ ಜರುಗಿತು. ಬೇವು-ಬೆಲ್ಲ ವಿತರಣೆ ನಡೆಯಿತು.
ದೇವಸ್ಥಾನ ಟ್ರಸ್ಟ್‌ ಸಮಿತಿ ಅಧ್ಯಕ್ಷ ಬಸಯ್ಯ ಹಿರೇಮಠ, ಉಪಾಧ್ಯಕ್ಷ ವೀರಭದ್ರಯ್ಯ ಗದಿಗಯ್ನಾ ಪಾಟೀಲ, ಕಾರ್ಯದರ್ಶಿ ಪ್ರವೀಣಕುಮಾರ ಈರಣ್ಣ ವಾರದ, ಖಜಾಂಚಿ ರಾಜಶೇಖರ ಪ್ರಕಾಶ ಕೌಜಲಗಿ, ಸದಸ್ಯರಾದ ರಾಜು ಶಂಕರ ಬೆಂಡಿಗೇರಿ, ಕಿರಣ ನಾರಾಯಣ ಗಡಕರ, ಜಗದೀಶ ಸಂಗಪ್ಪ ಚಚಡಿ, ರುದ್ರಪ್ಪಾ ಶಿವಬಸಪ್ಪ ಹಂಚಿನಮನಿ, ಮಹಾದೇವ ರುದ್ರಪ್ಪಾ ಕುಂಬಾರ ಇದ್ದರು.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.