ಅನ್‌ಲಾಕ್‌; ಮಾರುಕಟ್ಟೆಗೆ ಮುಗಿಬಿದ್ದ ಜನ

ಕಬ್ಬಿಣ, ಸಿಮೆಂಟ್‌, ಹಾರ್ಡ್‌ವೇರ್‌ ಭರ್ಜರಿ ವ್ಯಾಪಾರ! ­ರಸ್ತೆಗಳಲ್ಲಿ ವಾಹನ ದಟ್ಟಣೆ ­ಕೋವಿಡ್‌ ನಿಯಮ ಸ್ವಯಂ ಪಾಲನೆ

Team Udayavani, Jun 22, 2021, 4:54 PM IST

210621kpn60

ಧಾರವಾಡ: ಗಿಜಿಗಿಜಿ ಎನ್ನುವಷ್ಟು ಪ್ರಯಾಣಿಕರನ್ನು ತುಂಬಿಕೊಂಡು ಸುತ್ತಾಡಿದ ಸಾರಿಗೆ ಬಸ್‌ ಗಳು, ತಮ್ಮ ತಲೆಯ ಮೇಲೂ ಗ್ರಾಮೀಣ ಪ್ರಯಾಣಿಕರನ್ನು ಹೊತ್ತು ಓಡಾಡಿದ ಟಂಟಂಗಳು, ದಾಖಲೆ ಪ್ರಮಾಣ ದಲ್ಲಿ ಖರೀದಿಯಾದ ಕಬ್ಬಿಣ, ಸಿಮೆಂಟ್‌ನಂತಹ ಕಟ್ಟಡ ಸಾಮಗ್ರಿಗಳು, ಉತ್ತಮ ವ್ಯಾಪಾರ ಕುದುರಿಸಿದ ಹಾರ್ಡ್‌ವೇರ್‌ ಅಂಗಡಿಗಳು, ಮಾಲೀಕರ ಬಾಯಿಗೆ ಮೊದಲ ದಿನವೇ ಸಿಹಿ ಹಾಕಿದ ಮಿಠಾಯಿ ಮಾರ್ಕೆಟ್‌.

ಬರೋಬ್ಬರಿ ಎರಡು ತಿಂಗಳ ನಂತರ ನಗರ ಅನ್‌ಲಾಕ್‌ ಆಗಿದ್ದು, ವ್ಯಾಪಾರ-ವಹಿವಾಟು ಮೊದಲ ದಿನವೇ ಉತ್ತಮವಾಗಿತ್ತು. ಹಣ್ಣಿನ ಮಾರುಕಟ್ಟೆ, ಕಾಯಿಪಲ್ಲೆ ಮಾರುಕಟ್ಟೆ, ಅಕ್ಕಿಪೇಟೆ, ಬಳೆಪೇಟೆ, ಟಿಕಾರೆ ರಸ್ತೆ, ವಿಜಯಾ ರಸ್ತೆ, ಸುಭಾಷ ರಸ್ತೆಗಳು ಜನರಿಂದ ತುಂಬಿದ್ದವು. ಬೆಳಗ್ಗೆ 7 ರಿಂದಲೇ ಹೂವಿನ ಮಾರುಕಟ್ಟೆ ರಂಗೇರಿತ್ತು. ತರಕಾರಿ ಖರೀದಿ ಮತ್ತು ಮಾರಾಟ ಜೋರಾ ಗಿತ್ತು. ಕಬ್ಬಿಣ, ತಂತಿಬೇಲಿ, ಸಿಮೆಂಟ್‌, ಕೃಷಿ ಚಟುವಟಿಕೆಗಳಿಗೆ ಬಳಕೆಯಾಗಿರುವ ಪೈಪ್‌ ಗಳು ಸೇರಿದಂತೆ ವಿವಿಧ ಸಾಮಗ್ರಿಗಳ ಖರೀದಿ ಹೆಚ್ಚಿತ್ತು.

ಸಾಮಾನ್ಯ ದಿನಗಳಂತೆ ಭಾಸ: ನಗರದಲ್ಲಿಯೇ ಅತೀ ದೊಡ್ಡ ಶಾಪಿಂಗ್‌ ಬೀದಿ ಸುಭಾಷ ರಸ್ತೆಯಲ್ಲಿ ಅನ್‌ಲಾಕ್‌ನ ಮೊದಲ ದಿನವೇ ಎಲ್ಲಾ ಅಂಗಡಿ ಮುಂಗಟ್ಟುಗಳು ತೆರೆದುಕೊಂಡಿದ್ದರಿಂದ ಸಾಮಾನ್ಯ ದಿನಗಳಂತೆ ಗೋಚರಿಸಿತು. ಹಳ್ಳಿಗರು ಕಾಳು, ಕಡಿ ಮಾರಾಟದಲ್ಲಿ ತೊಡಗಿದ್ದರೆ, ನಗರವಾಸಿಗಳು ಭರ್ಜರಿ ಖರೀದಿಯಲ್ಲಿ ತೊಡಗಿದ್ದರು. ಗಾಂಧಿ ಚೌಕ್‌ನಲ್ಲಿರುವ ಬಂಗಾರ ಬಜಾರ್‌ ಕೂಡ ಸೋಮವಾರ ಕಳೆಕಟ್ಟಿತ್ತು. ಇನ್ನುಳಿದಂತೆ ಬ್ಯಾಂಕುಗಳು, ಸೂಪರ್‌ ಮಾರುಕಟ್ಟೆ, ಮೇದಾರಿಕೆ ವಸ್ತುಗಳ ಮಾರಾಟ, ಮಟನ್‌ ಮಾರುಕಟ್ಟೆಗೆ ಜನರು ಮುಗಿಬಿದ್ದಿದ್ದರು.

ನಗರ ಪ್ರದೇಶದಲ್ಲಿ ಹೆಚ್ಚು ಜನರು ಸ್ವಯಂಪ್ರೇರಿತರಾಗಿ ಕೋವಿಡ್‌ ತಡೆ ಮುಂಜಾಗೃತಾ ಕ್ರಮಗಳನ್ನು ಅನುಸರಿಸಿದ್ದು ಕಂಡು ಬಂತು. ಹೋಟೆಲ್‌ಗ‌ಳಲ್ಲಿ ಶೇ.50 ಜನರು ಮಾತ್ರ ಕುಳಿತು ಉಪಹಾರ ಸೇವಿಸಬೇಕು ಎನ್ನುವ ನಿಯಮ ಪಾಲನೆ ಮಾಲೀಕರಿಂದ ನಿರ್ವಹಿಸುವುದು ಕೊಂಚ ಕಷ್ಟವೇ ಆಗಿತ್ತು. ಹಳ್ಳಿಗಳಿಂದ ಬಂದ್‌ ಬಸ್‌ಗಳಲ್ಲಿ, ಕೃಷಿ ಪರಿಕರಗಳನ್ನು ಟ್ರ್ಯಾಕ್ಟರ್‌ಗಳ ಮೂಲಕ ಸಾಗಿಸುವಾಗಲೂ ಕೋವಿಡ್‌ ನಿಯ ಮಗಳ ಪಾಲನೆ ಸರಿಯಾಗಿ ಆಗಲೇ ಇಲ್ಲ.

ಟಾಪ್ ನ್ಯೂಸ್

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.