Hubli; ಅನಿಯಮಿತ ವಿದ್ಯುತ್ ಪೂರೈಕೆ: ಹೆಸ್ಕಾಂ ಕಚೇರಿಗೆ ರೈತರ ಮುತ್ತಿಗೆ
Team Udayavani, Aug 29, 2023, 3:46 PM IST
ಹುಬ್ಬಳ್ಳಿ: ಅನಿಯಮಿತ ವಿದ್ಯುತ್ ಪೂರೈಕೆಯಿಂದ ಬೆಳೆ ಹಾಳಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ವಿವಿಧ ಜಿಲ್ಲೆಗಳ ರೈತರು ಮಂಗಳವಾರ ಇಲ್ಲಿನ ನವನಗರದ ಹೆಸ್ಕಾಂನ ಕೇಂದ್ರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ದಿನಕ್ಕೆ ಕೇವಲ 2 ರಿಂದ 3 ತಾಸು ಮಾತ್ರ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಇದರಿಂದ ಬೆಳೆಗಳು ಹಾಳಾಗುತ್ತಿವೆ. ಜೊತೆಗೆ ಮಳೆ ಕೂಡ ಇಲ್ಲ. ವಿದ್ಯುತ್ ಪೂರೈಕೆ ವಿಚಾರದಲ್ಲಿ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ರೈತರು, ದಿನದ 7ರಿಂದ 12 ತಾಸು ವಿದ್ಯುತ್ ಪೂರೈಕೆ ಮಾಡುವಂತೆ ಆಗ್ರಹಿಸಿದರು.
ಇದನ್ನೂ ಓದಿ:Kerala Airport: ಕೇರಳ ವಿಮಾನ ನಿಲ್ದಾಣದಲ್ಲಿ 44 ಕೋಟಿ ರೂ. ಮೌಲ್ಯದ ಮಾದಕ ವಸ್ತು ಪತ್ತೆ
ಹೆಸ್ಕಾಂ ಕೇಂದ್ರ ಕಚೇರಿ ಎದುರೇ ಅಡುಗೆ ಮಾಡಿದರು. ಹೆಸ್ಕಾಂ ಅಧಿಕಾರಿಗಳು ಹಾಗೂ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟಿಸಿದರು.
ಪ್ರತಿಭಟನೆಯಲ್ಲಿ ಹೆಸ್ಕಾಂ ವ್ಯಾಪ್ತಿಯ ಹುಬ್ಬಳ್ಳಿ-ಧಾರವಾಡ, ಗದಗ, ಹಾವೇರಿ, ಬೆಳಗಾವಿ ಸೇರಿದಂತೆ ಏಳು ಜಿಲ್ಲೆಗಳ ರೈತರು ಪಾಲ್ಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
MUST WATCH
ಹೊಸ ಸೇರ್ಪಡೆ
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ