ಇಂದು ಜಲಶುದ್ಧೀಕರಣ ಘಟಕ ಅನಾವರಣ


Team Udayavani, Feb 8, 2020, 11:35 AM IST

huballi-tdy-2

ಧಾರವಾಡ: ಹು-ಧಾ ಮಹಾನಗರ ಪಾಲಿಕೆಯ ಠೇವಣಿ ಕೊಡುಗೆ ಕಾಮಗಾರಿ ಅಡಿಯಲ್ಲಿ ಸವದತ್ತಿ ಮತ್ತು ಅಮ್ಮಿನಬಾವಿ ಯಂತ್ರಾಗಾರಗಳಲ್ಲಿ ಹೊಸ ಯಂತ್ರೋಪಕರಣಗಳನ್ನು ಅಳವಡಿಸುವುದು ಹಾಗೂ ಅಮ್ಮಿನಬಾವಿಯಲ್ಲಿ 40 ಎಂಎಲ್‌ಡಿ ಜಲಶುದ್ಧೀಕರಣ ಘಟಕ ನಿರ್ಮಿಸುವ ಯೋಜನೆ ಪೂರ್ಣಗೊಂಡಿದ್ದು, ಇಂದು (ಶನಿವಾರ) ಲೋಕಾರ್ಪಣೆಗೊಳ್ಳಲಿದೆ.

2011ನೇ ಸಾಲಿನ ಜನಗಣತಿ ಪ್ರಕಾರ ಅವಳಿನಗರ ಜನಸಂಖ್ಯೆ 9,43,000 ಇದ್ದು, ಪ್ರಸ್ತುತ ಸುಮಾರು 11,00,000 ಜನಸಂಖ್ಯೆಯಿದೆ. ಅವಳಿನಗರಕ್ಕೆ ಮಲಪ್ರಭಾ ಜಲಾಶಯ ಹಾಗೂ ನೀರಸಾಗರ ಜಲಮೂಲಗಳಿಂದ (ಮಲಪ್ರಭಾ ಜಲಾಶಯದಿಂದ 153.80 ದಶಲಕ್ಷ ಲೀಟರ್‌ ಹಾಗೂ ನೀರಸಾಗರ ಜಲಾಶಯದಿಂದ 40 ದಶಲಕ್ಷ ಲೀಟರ್‌) ನೀರು ಸರಬರಾಜು ವ್ಯವಸ್ಥೆ ಮಾಡಲಾಗಿದೆ.

ನೀರಸಾಗರ ಜಲಾಶಯವು ಮಳೆಯ ಅಭಾವದಿಂದಾಗಿ ಪೂರ್ಣ ಬತ್ತಿ ಹೋಗಿದ್ದರಿಂದ, 2016ರ ಸೆಪ್ಟೆಂಬರ್‌ನಿಂದ ನೀರು ಸರಬರಾಜು ವ್ಯವಸ್ಥೆ ಸ್ಥಗಿತಗೊಳಿಸಲಾಗಿತ್ತು. ಪ್ರಸ್ತುತದಲ್ಲಿ ಮಲಪ್ರಭಾ ಜಲಾಶಯದಿಂದ ಪ್ರತಿದಿನ ಸರಾಸರಿ 153.80 ದಶಲಕ್ಷ ಲೀಟರ್‌ ನೀರನ್ನು ಅವಳಿ (ಧಾರವಾಡ ನಗರಕ್ಕೆ 73.80 ದಶಲಕ್ಷ ಲೀಟರ್‌ ಹಾಗೂ ಹುಬ್ಬಳ್ಳಿ ನಗರಕ್ಕೆ 80 ದಶಲಕ್ಷ ಲೀಟರ್‌ ಸಗಟು ನೀರು ಸರಬರಾಜು) ನಗರಕ್ಕೆ ಸರಬರಾಜು ಮಾಡಲಾಗುತ್ತಿದೆ.

ಧಾರವಾಡ ನಗರದಲ್ಲಿ ಒಟ್ಟು 24 ವಾರ್ಡ್‌ಗಳಿದ್ದು, ಪ್ರಸ್ತುತ ನಿರಂತರ ನೀರು ಸರಬರಾಜು ವ್ಯವಸ್ಥೆ ಕಲ್ಪಿಸಿರುವ ವಾರ್ಡ್‌ಗಳನ್ನು (4 ಪೂರ್ಣ ಮತ್ತು 12 ಭಾಗಶಃ ವಾರ್ಡ್‌ಗಳು) ಹೊರತುಪಡಿಸಿ, ಉಳಿದ ವಾರ್ಡ್‌ಗಳಲ್ಲಿ 3ರಿಂದ 4 ದಿನಗಳಿಗೊಮ್ಮೆ ನೀರು ಸರಬರಾಜು ವ್ಯವಸ್ಥೆಯಿದೆ. ಹುಬ್ಬಳ್ಳಿ ನಗರದಲ್ಲಿ ಒಟ್ಟು 43 ವಾರ್ಡ್‌ಗಳಿದ್ದು, ಪ್ರಸ್ತುತ ನಿರಂತರ ನೀರು ಸರಬರಾಜು ವ್ಯವಸ್ಥೆ ಕಲ್ಪಿಸಿರುವ ವಾರ್ಡ್‌ಗಳನ್ನು (7 ಪೂರ್ಣ ಮತ್ತು 3 ಭಾಗಶಃ ವಾರ್ಡ್‌ ಗಳು) ಹೊರತುಪಡಿಸಿ, ಉಳಿದ ವಾರ್ಡ್‌ಗಳಲ್ಲಿ 5 ರಿಂದ 6 ದಿನಗಳಿಗೊಮ್ಮೆ ನೀರು ಸರಬರಾಜು ಮಾಡಲಾಗುತ್ತಿದೆ.

ಆದರೆ ಹುಬ್ಬಳ್ಳಿ ನಗರ ನೀರು ಸರಬರಾಜು ವ್ಯವಸ್ಥೆಯು ನೀರಸಾಗರ ಜಲಾಶಯ ಮೂಲವನ್ನು ಅವಲಂಬಿತವಾಗಿದ್ದು, ಹುಬ್ಬಳ್ಳಿ ನಗರಕ್ಕೆ ಸುಮಾರು 40 ದಶಲಕ್ಷ ಲೀಟರ್‌ ಸಗಟು ನೀರಿನ ಕೊರತೆ ಉಂಟಾಗುತ್ತಿದೆ. ಈ ಕೊರತೆ ನೀಗಿಸಲು ಮಲಪ್ರಭಾ ಜಲಾಶಯ ಮೂಲದ ಸಗಟು ನೀರು ಸರಬರಾಜು ವ್ಯವಸ್ಥೆಯನ್ನು ಹೆಚ್ಚುವರಿಯಾಗಿ 40 ದಶಲಕ್ಷ ಲೀಟರ್‌ ಸಾಮರ್ಥ್ಯಕ್ಕೆ ಅಭಿವೃದ್ಧಿಗೊಳಿಸಲು 26 ಕೋಟಿಗಳ ಯೋಜನೆಯನ್ನು, ಹು-ಧಾ ಮಹಾನಗರ ಪಾಲಿಕೆ ಠೇವಣಿ ಕಾಮಗಾರಿಯಡಿ ಕೈಗೆತ್ತಿಕೊಳ್ಳಲಾಗಿದೆ.

ಟಾಪ್ ನ್ಯೂಸ್

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.