ನಗರ ವಲಸೆ ನಿಯಂತ್ರಣ ಅಗತ್ಯ


Team Udayavani, Nov 22, 2019, 10:51 AM IST

huballi-tdy-3

ಧಾರವಾಡ: ಮುಂಬರುವ ವರ್ಷಗಳಲ್ಲಿ ಪ್ರವಾಹ ಮತ್ತು ಬರಗಾಲದಂತಹ ದುರಂತಗಳು ಹೆಚ್ಚುತ್ತಲೇ ಹೋಗುವ ಅನಿವಾರ್ಯತೆಗೆ ನಾವು ತಲುಪಿದ್ದೇವೆ ಎಂದು ಕೃಷಿ ವಿವಿ ಹವಾಮಾನ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ| ರವಿ ಎಚ್‌. ಪಾಟೀಲ ಹೇಳಿದರು.

ಕವಿಸಂನಲ್ಲಿ ವಿಜ್ಞಾನ ಮಂಟಪದ ಆಶ್ರಯದಲ್ಲಿ “ಮಳೆ ಮಳೆ ಈ ವರ್ಷ ಯಾಕಿಷ್ಟು ಮಳೆ’ ಎಂಬ ವಿಷಯ ಕುರಿತು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜಾಗತಿಕ ತಾಪಮಾನ ಹೆಚ್ಚುತ್ತಲೇ ಇರುವುದರಿಂದಾಗಿ ವಿಶ್ವದ ಮಳೆಗಾಲದ ಚಕ್ರದಲ್ಲಿ ಏರುಪೇರಾಗಿದೆ. ಇದರಿಂದ ಪ್ರವಾಹ ಮತ್ತು ಬರಗಾಲ ಹೆಚ್ಚುತ್ತ ಹೋಗುವುದೇ ಹೊರತು ಹಿಂದಿನ ವರ್ಷಗಳ ಹಾಗೆ ಸುಖೀ ಮಳೆಗಾಲದ ದಿನಗಳನ್ನು ನೆನೆಸುವ ಸ್ಥಿತಿ ಮಾತ್ರ ಬರುತ್ತದೆ. ಭೂಮಿಯ ಮೇಲ್ಪದರಿನಲ್ಲಿ ಅನೇಕ ಸೂಕ್ಷ್ಮಾಣು ಜೀವಿಗಳು ಇವೆ. ಒಂದು ಅಂಗುಲ ಮಣ್ಣು ತಯಾರಿಕೆಗೆ ನಾನೂರು ವರ್ಷಗಳೇ ಬೇಕು. ಆದರೆ ಇದು ಕೊಚ್ಚಿ ಹೋಗಲು ಒಂದು ದೊಡ್ಡ ಮಳೆಯೇ ಸಾಕು ಎಂದರು.

ಹೆದ್ದಾರಿಗಳಂತೆ ಪ್ರತಿ ನದಿ, ಹಳ್ಳ, ಕೆರೆಗಳ ಬದಿಗೆ ಗಿಡಗಳ ಮರಗಳ ಸಾಲು ಅವಶ್ಯ ಬೇಕೇಬೇಕು. ಇದರಿಂದ ಪ್ರವಾಹ ತನ್ನಿಂದತಾನೆ ನಿಯಂತ್ರಣ ಆಗುವುದಲ್ಲದೇ ಮಣ್ಣಿನ ಫಲವತ್ತತೆಯೂ ಸಹ ನಾಶವಾಗದು. ನಿಸರ್ಗದ ಸಂಗಡ ಹೊಂದಿಕೊಂಡು ಹೋದರೆ ನಷ್ಟ ಕಡಿಮೆ. ವಿರುದ್ಧ ಹೋದರೆ ಈ ವರ್ಷದ ಮಳೆಗಾಲದಂತೆ ಭಾರಿ ನಷ್ಟಕ್ಕೆ ಗುರಿಯಾಗಬೇಕಾದೀತು. ಹಳ್ಳಿಗಳಿಂದ ನಗರಕ್ಕೆ ವಲಸೆ ಬರುವವರ ಪ್ರಮಾಣ ನಿಯಂತ್ರಣದಲ್ಲಿ ಇರಬೇಕು. ನಗರಗಳಲ್ಲಿ ಯೋಜನಾ ಪ್ರಾಧಿ  ಕಾರಗಳು ನಿಯಮಕ್ಕೆ ಅನುಸಾರವಾಗಿ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.

ಕವಿಸಂ ಪ್ರಧಾನ ಕಾರ್ಯದರ್ಶಿ ಪ್ರಕಾಶ ಎಸ್‌. ಉಡಿಕೇರಿ ಅಧ್ಯಕ್ಷತೆ ವಹಿಸಿದ್ದರು. ಶಿವಣ್ಣ ಬೆಲ್ಲದ, ಶ್ರೀನಿವಾಸ ವಾಡಪ್ಪಿ, ರಾಜು ಪಾಟೀಲಕುಲಕರ್ಣಿ, ಮಧುಮತಿ ಸಣಕಲ್ಲ, ವೀರಣ್ಣ ಒಡ್ಡೀನ, ಜಿ.ಬಿ. ಹೊಂಬಳ, ಲಕ್ಷ್ಮಣ ಬಕ್ಕಾಯಿ ಇದ್ದರು. ಮನೋಜ ಪಾಟೀಲ ಸ್ವಾಗತಿಸಿ, ವಂದಿಸಿದರು.

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqewqewq

Doping: ಶಾಲು ಚೌಧರಿ ದೋಷಮುಕ್ತ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.