ಮದ್ಯದಂಗಡಿ ಬಂದ್‌ ಮಾಡಿ ಪ್ರತಿಭಟನೆ


Team Udayavani, Mar 24, 2021, 12:03 PM IST

ಮದ್ಯದಂಗಡಿ ಬಂದ್‌ ಮಾಡಿ ಪ್ರತಿಭಟನೆ

ನವಲಗುಂದ: ತಿರ್ಲಾಪುರ ಗ್ರಾಮದಲ್ಲಿ ಮದ್ಯದಂಗಡಿ ಪ್ರಾರಂಭವಾಗಿದ್ದನ್ನು ಖಂಡಿಸಿ ರೈತಸೇನಾ ಕರ್ನಾಟಕದ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ಹಾಗೂ ಗ್ರಾಮದಮಹಿಳೆಯರು ಮಂಗಳವಾರ ರಾತ್ರಿಅಂಗಡಿಯನ್ನು ಬಂದ್‌ ಮಾಡಿ ಪ್ರತಿಭಟನೆ ಮಾಡಿದರು.

ವೀರೇಶ ಸೊಬರದಮಠ ಮಾತನಾಡಿ, ಗ್ರಾಮಗಳಲ್ಲಿ ಮದ್ಯ ಮಾರಾಟಮಾಡಬಾರದು ಎಂದು ಮೇಲಿಂದ ಮೇಲೆ ತಹಶೀಲ್ದಾರ್‌ ಹಾಗೂ ಜಿಲ್ಲಾ ಧಿಕಾರಿಗೆಮನವಿ ಮಾಡುತ್ತಾ ಬಂದರೂ ಈಗತಿರ್ಲಾಪುರ ಗ್ರಾಮದಲ್ಲಿ ಮದ್ಯದಂಗಡಿಗೆಪರವಾನಗಿ ನೀಡಿರುವುದನ್ನು ಖಂಡಿಸುತ್ತೇವೆ.ಬಾರ್‌ ಆರಂಭದಿಂದ ಯುವಕರು ತಮ್ಮಜೀವನ ಹಾಳು ಮಾಡಿಕೊಳ್ಳುತ್ತಾರೆ.ತಕ್ಷಣ ಮದ್ಯದಂಗಡಿ ಪರವಾನಗಿ ರದ್ದುಮಾಡಿ ಮದ್ಯ ಮುಕ್ತಗೊಳಿಸಬೇಕೆಂದು ಆಗ್ರಹಿಸಿದರು.

ಸ್ಥಳಕ್ಕೆ ಸಿಪಿಐ, ಪಿಎಸ್‌ಐ ಹಾಗೂ ಅಬಕಾರಿ ಇಲಾಖೆ ಸಿಬ್ಬಂ ದಿ ಆಗಮಿಸಿ ಪ್ರತಿಭಟನೆಗಾರರ ಮನವೊಲಿಸುವ ಪ್ರಯತ್ನ ಮಾಡಿದರು.ಬಾರ್‌ ಪರವಾನಗಿ ರದ್ದುಗೊಳಿಸುವವರೆಗೂಪ್ರತಿಭಟನೆ ಹಿಂಪಡೆಯುವುದಿಲ್ಲವೆಂದು ಪ್ರತಿಭಟನೆ ಮುಂದುವರಿಸಿದರು. ಗ್ರಾಪಂಸದಸ್ಯ ಅಶೋಕ ಮಂಕಣಿ, ಲಕ್ಷ್ಮಣವಾಲ್ಮೀಕಿ, ಬಸವರಾಜ ಕಂಬಳಿ, ಮಹಾಂತೇಶಕುಂದಗೋಳ, ಸಿದ್ಲಿಂಗಪ್ಪ ಮರೇವಾಡ,ಮಂಜುಳಾ ಕುಸುಗಲ್ಲ, ವಿಜಯಲಕ್ಷ್ಮೀ ಮೊರಬದ ಇತರರು ಇದ್ದರು.

ಶಿಕ್ಷಕರಿಗೆ ಕೋವಿಡ್‌ ಲಸಿಕೆಗೆ ಒತ್ತಾಯ :

ಹುಬ್ಬಳ್ಳಿ: ಶಾಲಾ-ಕಾಲೇಜುಗಳು ಆರಂಭವಾಗಿದ್ದು, ಕರ್ತವ್ಯದಲ್ಲಿ ತೊಡಗಿರುವ ಶಿಕ್ಷಕರಿಗೆ ಕೂಡಲೇ ಕೋವಿಡ್‌-19 ಲಸಿಕೆ ನೀಡುವಂತೆ ಗ್ರಾಮೀಣ ಶಿಕ್ಷಕರ ಸಂಘ ಒತ್ತಾಯಿಸಿದೆ.

ಈಗಾಗಲೇ 6-10ನೇ ತರಗತಿ ಹಾಗೂ ಎಲ್ಲ ಕಾಲೇಜುಗಳು ಪ್ರಾರಂಭಗೊಂಡಿದ್ದು ಶಿಕ್ಷಕರು, ಅಧ್ಯಾಪಕರು, ಪ್ರಾಧ್ಯಾಪಕರು, ಬೇರೆ ಬೇರೆ ಸ್ಥಳಗಳಿಂದ ಪ್ರಯಾಣಿಸಿ ಕರ್ತವ್ಯದ ಸ್ಥಳಗಳಿಗೆ ಹಾಜರಾಗುತ್ತಿದ್ದಾರೆ.ಇವರ ಹಾಗೂ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಎಲ್ಲರಿಗೂ ವಯಸ್ಸಿನ ನಿರ್ಬಂಧ ವಿಧಿ ಸದೆ ಕೋವ್ಯಾಕ್ಸಿನ್‌ ನೀಡಬೇಕು. ವ್ಯಾಕ್ಸಿನ್‌ ಪಡೆದವರಿಗೆ ಎರಡು ದಿನಗಳ ವಿಶೇಷ ರಜೆ ಮಂಜೂರು ಮಾಡಬೇಕುಎಂದು ಮುಖ್ಯಮಂತ್ರಿ, ಶಿಕ್ಷಣ ಸಚಿವ, ಸರಕಾರದ ಮುಖ್ಯಕಾರ್ಯದರ್ಶಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಅವರಿಗೆ ಸಂಘದ ಅಧ್ಯಕ್ಷ ಅಶೋಕ ಸಜ್ಜನ, ಮಲ್ಲಿಕಾರ್ಜುನ ಉಪ್ಪಿನ, ಎಲ್‌.ಐ.ಲಕ್ಕಮ್ಮನವರ, ಶರಣಪ್ಪಗೌಡ್ರ, ಪವಾಡೆಪ್ಪ ಕಾಂಬಳೆ ಎಸ್‌.ಎಫ್‌. ಪಾಟೀಲ,ಎಂ.ಐ. ಮುನವಳ್ಳಿ, ಗೋವಿಂದ ಜುಜಾರೆ, ಪೀರಸಾಬ ನದಾಫ್‌, ಕೆ.ಎಂ.ನಾಗರಾಜು, ವಿ. ಕುಸುಮಾ, ರಾಜಶ್ರೀ ಪ್ರಭಾಕರ, ರಾಮಪ್ಪ ಹಂಡಿ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

Loksabha Election; SUCI announced 19 candidates

Loksabha Election; 19 ಅಭ್ಯರ್ಥಿಗಳನ್ನು ಘೋಷಿಸಿದ ಎಸ್.ಯು.ಸಿ.ಐ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.