ವರೂರು ಗ್ರಾಪಂನಲ್ಲಿ ದಂಪತಿ ದರ್ಬಾರ್
ಪತ್ನಿ ವಿಶಾಲಾಕ್ಷಿ ಅಧ್ಯಕ್ಷೆ -ಪತಿ ಚನ್ನಬಸನಗೌಡ ಉಪಾಧ್ಯಕ್ಷ
Team Udayavani, Feb 4, 2021, 2:28 PM IST
Varur Gram Panchayat ವರೂರು ಗ್ರಾಪಂನಲ್ಲಿ ದಂಪತಿ ದರ್ಬಾರ್ ಪತ್ನಿ ವಿಶಾಲಾಕ್ಷಿ ಅಧ್ಯಕ್ಷೆ -ಪತಿ ಚನ್ನಬಸನಗೌಡ ಉಪಾಧ್ಯಕ್ಷ ಹುಬ್ಬಳ್ಳಿ: ತಾಲೂಕಿನ ವರೂರ ಗ್ರಾಮ ಪಂಚಾಯತಿಗೆ ಪತ್ನಿ ಅಧ್ಯಕ್ಷೆ, ಪತಿ ಉಪಾಧ್ಯಕ್ಷ ಸ್ಥಾನ ಅಲಂಕರಿಸುವ ಮೂಲಕ ಹೊಸ ಇತಿಹಾಸಕ್ಕೆ ನಾಂದಿ ಹಾಡಿದ್ದಾರೆ. ವರೂರ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. ಅಧ್ಯಕ್ಷರಾಗಿ ವಿಶಾಲಾಕ್ಷಿ. ಚ. ಹನುಮಂತಗೌಡರ, ಉಪಾಧ್ಯಕ್ಷರಾಗಿ(ಸಾಮಾನ್ಯ ಅಭ್ಯರ್ಥಿ)ಚನ್ನಬಸನಗೌಡ ಹನುಮಂತಗೌಡರ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷ ಚನ್ನಬಸನಗೌಡ ಹನುಮಂತಗೌಡರ ಮಾತನಾಡಿ, ಕಳೆದ ಬಾರಿ ನಡೆದ ಚುನಾವಣೆಯಲ್ಲಿ 18 ಮತಗಳ ಅಂತರದಲ್ಲಿ ಸೋಲು ಅನುಭವಿಸಿದ್ದು,ಈ ಬಾರಿ ನಡೆದ ಚುನಾವಣೆಯಲ್ಲಿ 2ನೇ ವಾರ್ಡ್ನಿಂದ ಮತ್ತೆ ಕಣಕ್ಕಿಳಿದಿದ್ದೆ. ಈ ಬಾರಿ ಜಯ ಸಾಧಿಸಿದ್ದೇನೆ. ನನ್ನ ಪತ್ನಿ ವಿಶಾಲಾಕ್ಷಿ ಹನುಮಂತಗೌಡರ ಅವರು ವರೂರ 1ನೇ ಸವಾರ್ಡ್ನಿಂದ ಮೊದಲ ಬಾರಿಗೆ ಕಣಕ್ಕಿಳಿದಿದ್ದು, ಅವರೂ ಜಯ ಸಾಧಿಸಿದ್ದರು. ಇದೀಗ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ನಾನು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದೇನೆ. ಇಬ್ಬರು ಸೇರಿ ವರೂರ ಗ್ರಾಪಂ ಅಭಿವೃದ್ಧಿ ಕನಸು ಕಟ್ಟಿಕೊಂಡಿದ್ದು, ಎಲ್ಲ ಸದಸ್ಯರೊಂದಿಗೆ ಸೇರಿಕೊಂಡು ಅಭಿವೃದ್ಧಿಯತ್ತ ದಾಪುಗಾಲು ಇರಿಸುತೇವೆ ಎಂದರು. ಇದನ್ನೂ ಓದಿ: ಪಕ್ಷಾತೀತವಾಗಿ ಕಂಪ್ಲಿಕೊಪ್ಪ ಹಾಗೂ ವರೂರ ಗ್ರಾಪಂ ಸದಸ್ಯರು ಹಾಗೂ ಗ್ರಾಮದ ಹಿರಿಯರು ಸೇರಿಕೊಂಡು ಆಶೀರ್ವದಿಸಿದ್ದು, ಅವರೆಲ್ಲರ ವಿಶ್ವಾಸಕ್ಕೆ ತಕ್ಕಂತೆ ಕೆಲಸ ನಿರ್ವಹಿಸುತ್ತೇವೆ ಎಂದರು. ಚುನಾವಣಾ ಧಿಕಾರಿಗಳಾಗಿ ಅಶೋಕಕುಮಾರ ಸಿಂದಗಿ ಕಾರ್ಯ ನಿರ್ವಹಿಸಿದರು.
ಹುಬ್ಬಳ್ಳಿ: ತಾಲೂಕಿನ ವರೂರ ಗ್ರಾಮ ಪಂಚಾಯತಿಗೆ ಪತ್ನಿ ಅಧ್ಯಕ್ಷೆ, ಪತಿ ಉಪಾಧ್ಯಕ್ಷ ಸ್ಥಾನ ಅಲಂಕರಿಸುವ ಮೂಲಕ ಹೊಸ ಇತಿಹಾಸಕ್ಕೆ ನಾಂದಿ ಹಾಡಿದ್ದಾರೆ. ವರೂರ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. ಅಧ್ಯಕ್ಷರಾಗಿ ವಿಶಾಲಾಕ್ಷಿ. ಚ. ಹನುಮಂತಗೌಡರ, ಉಪಾಧ್ಯಕ್ಷರಾಗಿ(ಸಾಮಾನ್ಯ ಅಭ್ಯರ್ಥಿ)ಚನ್ನಬಸನಗೌಡ ಹನುಮಂತಗೌಡರ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷ ಚನ್ನಬಸನಗೌಡ ಹನುಮಂತಗೌಡರ ಮಾತನಾಡಿ, ಕಳೆದ ಬಾರಿ ನಡೆದ ಚುನಾವಣೆಯಲ್ಲಿ 18 ಮತಗಳ ಅಂತರದಲ್ಲಿ ಸೋಲು ಅನುಭವಿಸಿದ್ದು,ಈ ಬಾರಿ ನಡೆದ ಚುನಾವಣೆಯಲ್ಲಿ 2ನೇ ವಾರ್ಡ್ನಿಂದ ಮತ್ತೆ ಕಣಕ್ಕಿಳಿದಿದ್ದೆ. ಈ ಬಾರಿ ಜಯ ಸಾಧಿಸಿದ್ದೇನೆ. ನನ್ನ ಪತ್ನಿ ವಿಶಾಲಾಕ್ಷಿ ಹನುಮಂತಗೌಡರ ಅವರು ವರೂರ 1ನೇ ಸವಾರ್ಡ್ನಿಂದ ಮೊದಲ ಬಾರಿಗೆ ಕಣಕ್ಕಿಳಿದಿದ್ದು, ಅವರೂ ಜಯ ಸಾಧಿಸಿದ್ದರು. ಇದೀಗ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ನಾನು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದೇನೆ. ಇಬ್ಬರು ಸೇರಿ ವರೂರ ಗ್ರಾಪಂ ಅಭಿವೃದ್ಧಿ ಕನಸು ಕಟ್ಟಿಕೊಂಡಿದ್ದು, ಎಲ್ಲ ಸದಸ್ಯರೊಂದಿಗೆ ಸೇರಿಕೊಂಡು ಅಭಿವೃದ್ಧಿಯತ್ತ ದಾಪುಗಾಲು ಇರಿಸುತೇವೆ ಎಂದರು.
ಇದನ್ನೂ ಓದಿ:ತೈಲಬೆಲೆ ಹೆಚ್ಚಳ ಖಂಡಿಸಿ ಪ್ರತಿಭಟನೆ
ಪಕ್ಷಾತೀತವಾಗಿ ಕಂಪ್ಲಿಕೊಪ್ಪ ಹಾಗೂ ವರೂರ ಗ್ರಾಪಂ ಸದಸ್ಯರು ಹಾಗೂ ಗ್ರಾಮದ ಹಿರಿಯರು ಸೇರಿಕೊಂಡು ಆಶೀರ್ವದಿಸಿದ್ದು, ಅವರೆಲ್ಲರ ವಿಶ್ವಾಸಕ್ಕೆ ತಕ್ಕಂತೆ ಕೆಲಸ ನಿರ್ವಹಿಸುತ್ತೇವೆ ಎಂದರು. ಚುನಾವಣಾ ಧಿಕಾರಿಗಳಾಗಿ ಅಶೋಕಕುಮಾರ ಸಿಂದಗಿ ಕಾರ್ಯ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
MUST WATCH
ಹೊಸ ಸೇರ್ಪಡೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು