ಜಿಪಿಎ ನೀಡಲು ಧಾರವಾಡಕ್ಕೆ ಬಂದ ವಿನಯ್ ಕುಲಕರ್ಣಿ


Team Udayavani, Jul 27, 2021, 1:26 PM IST

ಜಿಪಿಎ ನೀಡಲು ಧಾರವಾಡಕ್ಕೆ ಬಂದ ವಿನಯ್ ಕುಲಕರ್ಣಿ

ಧಾರವಾಡ: ಯೋಗೀಶ್ ಗೌಡ ಕೊಲೆ ಪ್ರಕರಣದ ಆರೋಪದಡಿ ಜೈಲು ಸೇರಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಇಂದು ಧಾರವಾಡದ ಉಪ ನೋಂದಣಾಧಿಕಾರಿಗಳ ಕಚೇರಿಗೆ ಬಂದರು.

ಬೆಳಗ್ಗೆ 10 ಗಂಟೆಗೆ ಬೆಳಗಾವಿ ಹಿಂಡಲಗಾ ಜೈಲಿನಿಂದ ಹೊರಟು ಧಾರವಾಡದ ಮಿನಿ ವಿಧಾನಸೌಧ ಆವರಣದಲ್ಲಿ ಇರುವ ನೋಂದಣಿ ಕಚೇರಿಗೆ ಅವರನ್ನು ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಕರೆತರಲಾಗಿತ್ತು. ವಿನಯ್ ಡೈರಿ ಸೇರಿದಂತೆ ಅನೇಕ ಉದ್ಯಮಗಳ ವ್ಯವಹಾರ ಮತ್ತು ವಹಿವಾಟುಗಳ ಕಾರ್ಯ ಮುನ್ನಡೆಸಲು ಅವರ ಪತ್ನಿ ಮತ್ತು ಮಕ್ಕಳಿಗೆ ಬಿಟ್ಟುಕೊಡುವ ಜನರಲ್ ಪವರ್ ಆಪ್ ಅಟಾರ್ನಿಯನ್ನು ಅವರು ನೋಂದಣಿ ಮಾಡಿಸಿದರು.

ಇದನ್ನೂ ಓದಿ:ಯಾರಿಗೆ ಪಟ್ಟಾಭಿಷೇಕ?; ಬಿಎಸ್‌ವೈ ಜೊತೆ ನಿರಾಣಿ, ಬೊಮ್ಮಾಯಿ ಎರಡು ಗಂಟೆ ಕಾಲ ಚರ್ಚೆ

ನಂತರ ಹೊರಬಂದು ಅಭಿಮಾನಿಗಳತ್ತ ಕೈ ಬೀಸಿದ ವಿನಯ್ ಗೆ ಶಿಳ್ಳೆ ಮತ್ತು ಜಯ ಘೋಷದ ಉತ್ತರ ಸಿಕ್ಕಿತು.

ವಿನಯ್ ಧಾರವಾಡಕ್ಕೆ ಬಂದಿದ್ದಾರೆ ಎನ್ನುವ ಸುದ್ದಿ ತಿಳಿಯುತ್ತಿದ್ದಂತೆ ಅವರ ನೂರಾರು ಅಭಿಮಾನಿಗಳು ಮಿನಿ ವಿಧಾನಸೌಧ ಆವರಣದಲ್ಲಿ ಜಮಾಯಿಸಿದರು. ಅಷ್ಟೇ ಅಲ್ಲ ವಿನಯ್ ಪರ ಘೋಷಣೆ ಕೂಗಿ ಜೈಕಾರ ಹಾಕಿದರು. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು.

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.