ಮರೆಯಾಗುತ್ತಿದೆ ವಿನಯವಂತಿಕೆ: ವಿಷಾದ


Team Udayavani, Jan 6, 2017, 12:42 PM IST

hub1.jpg

ಧಾರವಾಡ: ಡಾ|ಶಂ.ಬಾ.ಜೋಶಿ, ಎಂ.ಗೋವಿಂದ ಪೈ, ಸೇಡಿಯಾಪು ಕೃಷ್ಣಭಟ್ಟರಂತಹ ಹಿಂದಿನ ಅನೇಕ ದಿಗ್ಗಜರ ಸಂಶೋಧನಾ ವಿಧಾನಕ್ಕೂ ಇಂದಿನ ಸಂಶೋಧನಾ ವಿಧಾನಕ್ಕೂ ತೀರ ಭಿನ್ನತೆಯಿದ್ದು, ಅಂದಿನ ಪಂಡಿತರ ವಿನಯವಂತಿಕೆಯನ್ನೂ ನಾವಿಂದು ಕಳೆದುಕೊಂಡಿದ್ದೇವೆ ಎಂದು ಮಂಗಳೂರಿನ ಲೇಖಕ ಪ್ರೊ| ಎ.ವಿ.ನಾವಡ ವಿಷಾದ ವ್ಯಕ್ತಪಡಿಸಿದರು.

ದ.ರಾ.ಬೇಂದ್ರೆ ರಾಷ್ಟ್ರೀಯ ಟ್ರಸ್ಟ್‌ ಆಶ್ರಯದಲ್ಲಿ ಶಂ.ಬಾ.ಜೋಶಿ ಅವರ ಜನ್ಮದಿನ ಅಂಗವಾಗಿ ಸಾಧನಕೇರಿಯ ಬೇಂದ್ರೆ ಭವನದಲ್ಲಿ ಹಮ್ಮಿಕೊಂಡಿದ್ದ “ಸಂಸ್ಕೃತಿ ಸಂಶೋಧನ ದಿನ’  ಕಾರ್ಯಕ್ರಮದಲ್ಲಿ ಡಾ|ಶಂ.ಬಾ. ಜೋಶಿ ತೆರೆದಿಟ್ಟ ನುಡಿಸಂಪತ್ತು ವಿಷಯ ಕುರಿತು ಅವರು ಮಾತನಾಡಿದರು. 

ಸಂಶೋಧಕರಲ್ಲಿದ್ದ ಸೈದ್ಧಾಂತಿಕ ಆಲೋಚನೆಗಳು ಈಗ ಮರೆಯಾಗುತ್ತಿದ್ದು, ಅಷ್ಟರ ಮಟ್ಟಿಗೆ ಇಂದು ಕನ್ನಡವು ಬಡವಾಗತೊಡಗಿದೆ ಎಂದರು.  ಶಂ.ಬಾ.ಜೋಶಿಯವರದ್ದು ದೇಶೀಯ ಮಾದರಿಯ ಆಲೋಚನೆ ಗಳಾಗಿದ್ದು, ಭಾಷಾ ಬೆಳವಣಿಗೆಯಲ್ಲಿ ಅವರಿಗೆ ಪಾಂಡಿತ್ಯ ಪರಿಶ್ರಮವಿತ್ತು. 

ಕನ್ನಡವು ಸಶಕ್ತವಾದ ಸಂವಹನ ಮತ್ತು ಜ್ಞಾನದ ಭಾಷೆಯಾಗಬೇಕು ಎನ್ನುವುದು ಅವರ ನಿರಂತರ ತುಡಿತವಾಗಿತ್ತು. ಶಂಬಾ ರೂಪಿಸಿದ ಶಬ್ದಗಳ ಬೆಸುಗೆಗಳು, ವಿಸ್ತರಣೆಗಳು, ಒಂದು ಶಬ್ದ  ಹಿಡಿದುಕೊಂಡು ಅದರಾಳಕ್ಕಿಳಿದು ಹುಡುಕಾಡಿದ ಅರಿವಿನ ಘಟ್ಟಗಳು, ಅವರು ತೆರೆದಿಟ್ಟ ಶಬ್ದ ಸೃಷ್ಟಿಯ ಅನೇಕ ಸೂತ್ರಗಳಿಂದ ಕೂಡಿದ ಅಧ್ಯಯನವನ್ನು ಮುನ್ನಡೆಸುವ, ಈ  ಕಾಲಕ್ಕೆ ತಕ್ಕಂತೆ ಅನುಸಂಧಾನಗೊಳಿಸುವ ಕಾರ್ಯ ಜರುಗಬೇಕಿದೆ ಎಂದರು.

ಇತ್ತೀಚೆಗೆ ನಿಧನರಾದ ಸಹಕಾರ ಸಚಿವ ದಿ.ಎಚ್‌. ಎಸ್‌.ಮಹದೇವ ಪ್ರಸಾದ್‌ ಅವರಿಗೆ ಸಂತಾಪ ಸೂಚಿಸಲಾಯಿತು. ಡಾ|ಸಂಗಮೇಶ ಸವದತ್ತಿಮಠ, ಪೊ|ದುಷ್ಯಂತ ನಾಡಗೌಡ, ಡಾ|ಕೆ.ಜಿ.ಭಟ್‌ ಸೂರಿ, ಎಸ್‌.ಎಚ್‌. ಕೆರೂರ, ಡಾ|ಶಾಲಿನಿ ರಘುನಾಥ, ಡಾ|ಹ.ವೆಂ. ಕಾಖಂಡಿಕಿ, ಕವಿ ಜನಾರ್ದನ ನಾಯಕ, ವಿ.ಜಿ.ತಿಗರಿ, ಎಸ್‌.ಎಸ್‌.ಬಂಗಾರಿಮಠ ಇದ್ದರು. ಗಾಯಕ ಶ್ರೀಧರ ಕುಲಕರ್ಣಿ ಪ್ರಾರ್ಥಿಸಿದರು. ಬೇಂದ್ರೆ ಟ್ರಸ್ಟ್‌ ಅಧ್ಯಕ್ಷ ಡಾ|ಶ್ಯಾಮಸುಂದರ ಬಿದರಕುಂದಿ ಸ್ವಾಗತಿಸಿದರು. ಟ್ರಸ್ಟ್‌ ಸದಸ್ಯ ನರಸಿಂಹ ಪರಾಂಜಪೆ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.