ಸೌಲಭ್ಯ ಪರಿಶೀಲನಾ ತಂಡ ಭೇಟಿ
Team Udayavani, Jan 23, 2021, 4:33 PM IST
ತೇರದಾಳ: ಮೂಲಭೂತ ಸೌಕರ್ಯಗಳಿದ್ದರೆ ಖಾಸಗಿ ಶಾಲೆಗಳು ಉತ್ತಮ ಶೈಕ್ಷಣಿಕ ಸೇವೆ ಮಾಡಲು ಸಾಧ್ಯವಾಗುತ್ತದೆ. ಮೂಲಭೂತ ಸೌಕರ್ಯಗಳಲ್ಲಿ ಕೊರತೆ ಇಲ್ಲದಂತೆ ಆಡಳಿತ ಮಂಡಳಿ ನೋಡಿಕೊಳ್ಳುವುದು ಅವಶ್ಯಕ. ಈ ನಿಟ್ಟಿನಲ್ಲಿ ಸಿದ್ಧೇಶ್ವರ ಶಾಲೆ ಸಮಾಧಾನ ಮೂಡಿಸಿದೆ ಎಂದು ಗದ್ಯಾಳ ಸರಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಎಂ.ಬಿ. ಪಡಗಾನೂರ ಹೇಳಿದರು.
ಇದನ್ನೂ ಓದಿ:ಮನುಷ್ಯನ ಬಾಲಿಶ ಮನಸ್ಸು
ಪಟ್ಟಣದ ಸಿದ್ಧೇಶ್ವರ ಶಾಲೆಗೆ ಇಲಾಖೆಯ ಮಾರ್ಗಸೂಚಿಯಂತೆ ಮೂಲಭೂತ ಸೌಲಭ್ಯಗಳ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ವಿಶಾಲವಾದ ಸಾಕಷ್ಟು ಕೊಠಡಿಗಳು, ಶೌಚಾಲಯ, ಆಸನ ವ್ಯವಸ್ಥೆ ಸೇರಿದಂತೆ ಸೌಲಭ್ಯಗಳಿರುವಲ್ಲಿ ಮಕ್ಕಳ ಹಾಜರಾತಿ ಹೆಚ್ಚುತ್ತದೆ. ವಿದ್ಯಾಗಮ-2ರಲ್ಲಿ ಸಹ ಶಾಲೆಯ ಮಕ್ಕಳ ಹಾಜರಾತಿ ಹಾಗೂ ಶಿಸ್ತು ಮೆಚ್ಚುವಂತದ್ದು. ಆದರೂ ಸಹ ಕೋವಿಡ್ ಮುನ್ನೆಚ್ಚರಿಕೆಯನ್ನು ನಿರ್ಲಕ್ಷé ಮಾಡಬಾರದು ಎಂದರು. ಪರಿಶೀಲನಾ ತಂಡದಲ್ಲಿದ್ದ ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ಎಸ್.ಎಂ. ಯಾದವಾಡ, ಸಿಆರ್ಪಿ ಆರ್.ಎ. ನ್ಯಾಮಗೌಡ, ಮುಖ್ಯಶಿಕ್ಷಕಿ ಬಿ.ಜಿ. ಮುದಕನ್ನವರ, ಡಿ.ಎ. ಉಗಾರ, ಬಿ.ಸಿ. ಮುಕರಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್