ಗಾಮನಗಟ್ಟಿಯಲ್ಲಿ ಬೆಲ್ಲದ ಮತಯಾಚನೆ
Team Udayavani, Apr 22, 2018, 4:32 PM IST
ಧಾರವಾಡ: ಹು-ಧಾ ಪಶ್ಚಿಮ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಶಾಸಕ ಅರವಿಂದ ಬೆಲ್ಲದ ಅವರು
ವಾರ್ಡ್ ನಂ.23ರ ವ್ಯಾಪ್ತಿಯ ಗಾಮನಗಟ್ಟಿ ಗ್ರಾಮಕ್ಕೆ ಶನಿವಾರ ಭೇಟಿ ನೀಡಿ ಮತಯಾಚನೆ ಮಾಡಿದರು.
ಗ್ರಾಮದ ಮುಖಂಡರೊಂದಿಗೆ ಸಭೆ ಕೈಗೊಂಡು ಚರ್ಚೆ ನಡೆಸಿದ ಶಾಸಕರು, ಗ್ರಾಮದಲ್ಲಿ ಅಭಿವೃದ್ಧಿ ಕಾರ್ಯ ಮಾಡಲಾಗಿದೆ. ಇಂತಹ ಅಭಿವೃದ್ಧಿ ಕಾರ್ಯಗಳೇ ಚುನಾವಣೆಯಲ್ಲಿ ನನಗೆ ಶ್ರೀರಕ್ಷೆ ಆಗಲಿದೆ ಎಂದರು. ಗ್ರಾಮದ ಮುಖಂಡರಾದ ಶಿವರುದ್ರಪ್ಪ ಕುಲಕರ್ಣಿ, ಕರಿಬಸಪ್ಪ ಯಡವಣ್ಣವರ, ಚಂದ್ರಶೇಖರ ಮನಗುಂಡಿ, ಶಿವಣ್ಣ ಮನಶಿಂಡಿ, ಕರೆಪ್ಪ ಅವರಾದಿ, ಶ್ರೀಕಾಂತ ಗುರಣ್ಣವರ, ರಾಜು
ಮನಗುಂಡಿ, ಶಂಕರಣ್ಣ ಮನಗುಂಡಿ, ಮಲ್ಲಪ್ಪ ಗುರಣ್ಣವರ, ಈರಣ್ಣ ಜವಳಿ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ