ರಾಷ್ಟ್ರ ಭಾಷೆ ವಿಚಾರದಲ್ಲಿ ಸುದೀಪ್ ಹೇಳಿರುವುದು ಸರಿಯಾಗಿದೆ: ಸಿಎಂ ಬೊಮ್ಮಾಯಿ
Team Udayavani, Apr 28, 2022, 2:24 PM IST
ಹುಬ್ಬಳ್ಳಿ: ರಾಷ್ಟ್ರ ಭಾಷೆ ವಿಚಾರದ ಕುರಿತು ಚಿತ್ರನಟ ಸುದೀಪ್ ಹೇಳಿರುವುದು ಸರಿಯಾಗಿದೆ. ನಮ್ಮ ರಾಜ್ಯಗಳು ಭಾಷಾವಾರು ಪ್ರಾಂತ್ಯಗಳು. ಆ ರಾಜ್ಯಗಳಲ್ಲಿ ಸ್ಥಳೀಯ ಭಾಷೆಗಳು, ಮಾತೃ ಭಾಷೆಗಳಿಗೆ ಮಹತ್ವವಿದೆ. ಅದೇ ಸಾರ್ವಭೌಮ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಚಾರವನ್ನೇ ಸುದೀಪ್ ಹೇಳಿದ್ದಾರೆ. ಇದನ್ನು ಎಲ್ಲರೂ ಮನಗಾಣಬೇಕು ಮತ್ತು ಗೌರವ ನೀಡಬೇಕೆಂದು ಹೇಳುವ ಮೂಲಕ ಸುದೀಪ್ ಹೇಳಿಕೆಯನ್ನು ಬೆಂಬಲಿಸಿದರು.
ಇದನ್ನೂ ಓದಿ:ಎಲ್ಲಾ ಭಾಷೆಗೂ ಈ ದೇಶದಲ್ಲಿ ಸಮಾನ ಮಾನ್ಯತೆಯಿದೆ: ಡಿ.ಕೆ. ಶಿವಕುಮಾರ್
ನಟ ಸುದೀಪ್ ಹೇಳಿಕೆಗೆ ಮಾಜಿ ಮುಖ್ಯಮಂತ್ರಿಗಳಾದ ಎಚ್ ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕೂಡಾ ಬೆಂಬಲ ಸೂಚಿಸಿದ್ದಾರೆ.
What Kiccha Sudeep said was correct. A regional language is the most important as a state is formed on linguistic bases. Everyone should understand and respect what Sudeep has said: Karnataka CM Basavaraj Bommai on Ajay Devgn-Kiccha Sudeep argument over Hindi national language pic.twitter.com/x5ALTeJCsg
— ANI (@ANI) April 28, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ