Loksabha; ಪಶ್ಚಾತಾಪ ಪಡುವ ಕೆಲಸ ಮಾಡಿಲ್ಲ; ವರಿಷ್ಠರ ನಿರ್ಧಾರಕ್ಕೆ ಬದ್ಧ: ಜಗದೀಶ ಶೆಟ್ಟರ್


Team Udayavani, Mar 14, 2024, 12:21 PM IST

shettar

ಹುಬ್ಬಳ್ಳಿ: ಪಶ್ಚಾತಾಪ ಪಡುವ ಕೆಲಸವನ್ನು ನಾನು ಯಾವತ್ತೂ ಮಾಡಿಲ್ಲ. ಬಿಜೆಪಿ ವರಿಷ್ಠರ ನಿರ್ಧಾರಕ್ಕೆ ನಾನು ಬದ್ದ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಧಾರವಾಡ ಮತ್ತು ಹಾವೇರಿ ಕ್ಷೇತ್ರಗಳ ಬಗ್ಗೆ ಆಸಕ್ತಿಯಿತ್ತು. ಆದರೆ ಎರಡೂ ಕ್ಷೇತ್ರದ ಟಿಕೆಟ್ ಘೋಷಣೆಯಾಗಿವೆ. ಹೀಗಾಗಿ ಘೋಷಣೆಯಾದ ಕ್ಷೇತ್ರಗಳ ಬಗ್ಗೆ ನಾನು ಮಾತಾಡಲ್ಲ. ಬೆಳಗಾವಿ ಲೋಕಸಭಾ ಕ್ಷೇತ್ರದ ಟಿಕೆಟ್ ಘೋಷಣೆಯಾಗಿಲ್ಲ. ನಾನು ಸಂಜೆವರೆಗೂ ಒಂದು ನಿರ್ಧಾರಕ್ಕೆ ಬರುತ್ತೇನೆ ಎಂದರು.

ಬೆಳಗಾವಿಯಲ್ಲಿ ಗೋ ಬ್ಯಾಕ್ ಅಭಿಯಾನ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾನು ಅಲ್ಲಿನ ನಾಯಕರು, ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ ತೀರ್ಮಾನ ಮಾಡುತ್ತೇನೆ. ತುಮಕೂರು ಅಲ್ಲೂ ಹಾಗೆಯಾಯ್ತು. ಕೊನೆಗೆ ಸೋಮಣ್ಣ ಟಿಕೆಟ್ ಕೊಡಲಿಲ್ಲವೇ? ನಾನು ಬೆಳಗಾವಿಗೆ ಹೋಗುವ ನಿರ್ಧಾರ ಮಾಡಿಲ್ಲ. ಇನ್ನು ಚರ್ಚೆಯ ಹಂತದಲ್ಲಿದೆ. ಕೆಲವು ಆಂತರಿಕ ಬೆಳವಣಿಗೆ ನಾನು ಇಲ್ಲಿ ಹೇಳಲ್ಲ ಎಂದರು.

ಟಿಕೆಟ್ ಘೋಷಣೆಯಾದ ಬಳಿಕ ಯಡಿಯೂರಪ್ಪ, ವಿಜಯೇಂದ್ರ ಮಾತನಾಡಿದ್ದಾರೆ. ಪಕ್ಷ ಯಾರಿಗೆ ಟಿಕೆಟ್ ಕೊಡಲಿ ನಾನು ಪ್ರಚಾರ ಮಾಡುತ್ತೇನೆ. ಜೋಶಿ ಪರ ಪ್ರಚಾರ ಮಾಡುತ್ತೀರಾ ಎಂದರೆ ಯಾರೇ ಇರಲಿ ನಾನು ಪ್ರಚಾರ ಮಾಡುತ್ತೇನೆ ಎಂದರು.

ಬಿಜೆಪಿಗೆ ಹೋಗಿದ್ದಕ್ಕೆ ಪಶ್ಚಾತಾಪ ಪಡುತ್ತಾರೆ ಎಂಬ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಶೆಟ್ಟರ್, ನಾನು ಕಾಂಗ್ರೆಸ್ ಗೆ ಹೋದಾಗಲೂ ಪಶ್ಚಾತಾಪಪಟ್ಟಿಲ್ಲ. ಬಿಜೆಪಿಗೆ ಘರ್ ವಾಪ್ಸಿ ಆದಾಗಲೂ ಪಶ್ಚಾತಾಪ ಪಟ್ಟಿಲ್ಲ. ನಾನು ಎಂದು ಪಶ್ಚಾತಾಪ ಪಡುವು ಕೆಲಸ ಮಾಡಿಲ್ಲ ಎಂದರು.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.