ಬಿಜೆಪಿ ಕಚೇರಿ ಎದುರು ವಾಮಾಚಾರ
Team Udayavani, Mar 29, 2018, 7:25 AM IST
ಧಾರವಾಡ: ಬಿಜೆಪಿ ಕಚೇರಿ ಎದುರು ಹಾಗೂ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷರ ವಾಹನಕ್ಕೆ ವಾಮಾಚಾರ ಮಾಡಿರುವ ಆರೋಪ ಕೇಳಿ ಬಂದಿದೆ.
ಸುಭಾಷ ರಸ್ತೆಯ ಬಿಜೆಪಿ ಶಹರ ಘಟಕದ ಕಚೇರಿ ಎದುರು ವಾಮಾಚಾರ ಮಾಡಿಸಿ ಗೊಂಬೆಯೊಂದನ್ನು ಕಟ್ಟಲಾಗಿದೆ. ಬುಧವಾರ ಬೆಳಗ್ಗೆ ಕಚೇರಿಯಲ್ಲಿ ಯುವ ಮೋರ್ಚಾ ಸಭೆ ನಿಮಿತ್ತ ಕಚೇರಿ ಬಾಗಿಲು ತೆರೆಯುವಾಗ ಇದು ಬೆಳಕಿಗೆ ಬಂದಿದೆ. ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಈರಣ್ಣ ಜಡಿ ಅವರ ಕಾರಿನ ಮುಂಭಾಗದಲ್ಲಿ ಲಿಂಬೆ ಹಣ್ಣು ಹಾಗೂ ತಾಯತವನ್ನು ಕಟ್ಟಿ ವಾಮಾಚಾರ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ