ಫೋಟೋ ಶೂಟ್ ವೇಳೆ ಕಾಲುವೆಗೆ ಬಿದ್ದ ಯುವಕರು: ಇಬ್ಬರ ಶವ ಪತ್ತೆ
Team Udayavani, Jan 23, 2021, 1:41 PM IST
ಹುಬ್ಬಳ್ಳಿ: ಫೋಟೋ ಶೂಟ್ ಗಾಗಿ ತೆರಳಿದ್ದ ವೇಳೆ ಕಿರೇಸೂರು ಬಳಿ ಕಾಲುವೆಯಲ್ಲಿ ಬಿದ್ದ ಮೂವರ ಯುವಕರ ಪೈಕಿ ಇಬ್ಬರ ಶವ ಪತ್ತೆಯಾಗಿದೆ.
ಅಣ್ಣಿಗೇರಿ ತಾಲೂಕಿನ ಬಸಾಪುರ ಕಾಲುವೆ ಗೇಟ್ ಬಳಿ ಸನ್ನಿ ಜಾನ್ಸನ್ ಕಲ್ಲಕುಂಟ್ಲ ಮತ್ತು ಗಜಾನನ ರಾಜಶೇಖರ ಶವಗಳು ಸಿಕ್ಕಿದ್ದು, ಇನ್ನೋರ್ವನಿಗಾಗಿ ಪೊಲೀಸರು ಹಾಗೂ ಅಗ್ನಿಶಾಮಕ ದಳದ ತಂಡದಿಂದ ಶೋಧಕಾರ್ಯ ಮುಂದುವರೆದಿದೆ.
ಘಟನೆಯ ಹಿನ್ನಲೆ:
ಫೊಟೋ ಶೂಟಿಗಾಗಿ ನಗರದಿಂದ ಐವರು ತೆರಳಿದ್ದರು. ಈ ವೇಳೆ ಜೇನು ನೊಣಗಳು ದಾಳಿ ಮಾಡಿದ ಹಿನ್ನೆಲೆಯಲ್ಲಿ ಅವುಗಳಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಮೂವರು ಕಾಲುವೆಯಲ್ಲಿ ಬಿದ್ದಿದ್ದರು. ಇನ್ನೋರ್ವ ಯುವಕ ದಡದಲ್ಲಿ ಉಳಿದಿದ್ದ. ಅವರೊಂದಿಗೆ ತೆರಳಿದ್ದ ಯುವತಿ ಪೈಪ್ ಹಿಡಿದು ಜೋತಾಡುತ್ತಿದ್ದಳು. ಇದನ್ನು ಕಂಡ ಸ್ಥಳದಲ್ಲಿದ್ದ ಕುರಿಗಾಯಿಗಳು ಯುವತಿಯನ್ನು ರಕ್ಷಿಸಿದ್ದಾರೆ.
ಇದನ್ನೂ ಓದಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಚಾಲಕನ ಅವಾಂತರ: ನೂರಾರು ಮಂದಿಯ ಪ್ರಾಣ ಉಳಿಸಿದ ಕಾಪು ಎಸ್ಐ
ಜೋಶಿ ಜಂಗಮ (21), ಸನ್ನಿ ಜಾಕ್ಸನ್ ಕಲ್ಲಕುಂಟ್ಲಾ (21), ಗಜಾನನ ರಾಜಶೇಖರ (21) ನೀರು ಪಾಲಾಗಿರುವ ಯುವಕರು. ನತಾಶಾ ಭಂಡಾರಿ (19), ಸಲ್ಮಾನ್ ಪಿಳ್ಳೆ (20 ಪ್ರಾಣಾಪಾಯದಿಂದ ಪಾರಾಗಿದ್ದರು.
ಇದೀಗ ಸನ್ನಿ ಜಾಕ್ಸನ್ ಕಲ್ಲಕುಂಟ್ಲಾ ಹಾಗೂ ಗಜಾನನ ರಾಜಶೇಖರ ಶವ ಪತ್ತೆಯಾಗಿದೆ.
ಇದನ್ನೂ ಓದಿ: 3ನೇ ಅವಧಿಗೆ ಸ್ಪರ್ಧೆ ಇಲ್ಲ; ಮೋದಿ ಬದಲು ಮುಂದಿನ ಪ್ರಧಾನಿ ಹುದ್ದೆಗೆ ಯಾರು ಅರ್ಹ?ಸಮೀಕ್ಷೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ