ವಿಜೃಂಭಣೆಯ ಮಹಾವೀರ ಜಯಂತಿ

ಜೈನ ಸಮಾಜದಿಂದ ವಿವಿಧ ಧಾರ್ಮಿಕ ಕಾರ್ಯಕ್ರಮ- ಭಾವಚಿತ್ರದ ಮೆರವಣಿಗೆಗಮನ ಸೆಳೆದ ಅಭಿಷೇಕ

Team Udayavani, Apr 18, 2019, 11:52 AM IST

18-April-8

ದಾವಣಗೆರೆ: ನಗರದಲ್ಲಿ ನಡೆದ ಮಹಾವೀರ ಜಯಂತಿ ಮೆರವಣಿಗೆ.

ದಾವಣಗೆರೆ: ನಡು ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆಯಲ್ಲಿ ಬುಧವಾರ ಜೈನ ಬಾಂಧವರು ವಿವಿಧ ಧಾರ್ಮಿಕ ಕಾರ್ಯಕ್ರಮ, ಭಗವಾನ್‌ ಮಹಾವೀರರ ಭಾವಚಿತ್ರದ ಮೆರವಣಿಗೆಯೊಂದಿಗೆ ವಿಜೃಂಭಣೆಯಿಂದ ಮಹಾವೀರ ಜಯಂತಿ ಆಚರಿಸಿದರು.

ಸಮಸ್ತ ದಿಗಂಬರ ಜೈನ ಸಮಾಜ, 1008 ಪಾರ್ಶ್ವನಾಥ ಜೈನ ಮಂದಿರ ಆಶ್ರಯದಲ್ಲಿ ನರಸರಾಜ ರಸ್ತೆಯ ಪಾರ್ಶ್ವನಾಥ ಜಿನ ಮಂದಿರದಲ್ಲಿ ಮಹಾವೀರ ಜನ್ಮ ಕಲ್ಯಾಣ-2010 ಕಾರ್ಯಕ್ರಮ ನಡೆಸಲಾಯಿತು.

ಮಹಾವೀರ ಜಯಂತಿ ಅಂಗವಾಗಿ ಕಲಶ ಅಭಿಷೇಕ ಕಾರ್ಯಕ್ರಮದಲ್ಲಿ ಜಲಾಭಿಷೇಕ, ಗಂಧಾಭಿಷೇಕ, ಕ್ಷೀರಾಭಿಷೇಕ, ಕಬ್ಬಿನ ಹಾಲಿನ ಅಭಿಷೇಕ, ಎಳನೀರು ಅಭಿಷೇಕ, ಮಾವಿನ ಹಣ್ಣಿನ ಅಭಿಷೇಕ, ಚತುಷ್ಕೋನ ಕಲಶಗಳ, ಶಾಂತಿಧಾರ ಅಭಿಷೇಕ ನಡೆಸಲಾಯಿತು.

ಆ ನಂತರ ಪಾರ್ಶ್ವನಾಥ ಜಿನ ಮಂದಿರದಿಂದ ಮಹಾವೀರ ತೀರ್ಥಂಕರರ ಭಾವಚಿತ್ರದ ಮೆರವಣಿಗೆ ನಡೆಯಿತು. ಮಹಾವೀರ ತೀರ್ಥಂಕರರ ಬಾಲ ಲೀಲೋತ್ಸವ, ನಾಮಕರಣ, ತೊಟ್ಟಿಲ ಕಾರ್ಯಕ್ರಮ ನಡೆದವು. ಚೌಕಿಪೇಟೆಯ ಸುಪಾರ್ಶ್ವನಾಥ್‌ ಜೈನ ಮೂರ್ತಿ ಪೂಜಕಾ ಸಂಘದಿಂದ ಮಹಾವೀರ ತೀರ್ಥಂಕರರ ಭಾವಚಿತ್ರ ಮೆರವಣಿಗೆ ನಡೆಸಲಾಯಿತು.

ಚುನಾವಣಾ ನೀತಿ ಸಂಹಿತಿ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಅತಿ ಸರಳವಾಗಿ ಮಹಾವೀರ ಜಯಂತಿ ಆಚರಿಸಲಾಯಿತು.

ಟಾಪ್ ನ್ಯೂಸ್

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.