ರೈತರ ಹಿತ ಕಾಯ್ದ ಮೊದಲ ನಾಯಕ

ಹಸಿರು ಕ್ರಾಂತಿ ಹರಿಕಾರ ಡಾ| ಬಾಬು ಜಗಜೀವನರಾಂ ಅವರ 112ನೇ ಜಯಂತಿ

Team Udayavani, Apr 6, 2019, 3:33 PM IST

06-April-26

ವಿಜಯಪುರ: ನಗರದಲ್ಲಿ ಜಿಲ್ಲಾಡಳಿತದಿಂದ ಹಮ್ಮಿಕೊಂಡಿದ್ದ ಡಾ| ಬಾಬು ಜಗಜೀವನರಾಂ ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಪುಷ್ಪ ನಮನ ಸಲ್ಲಿಸಿದರು.

ವಿಜಯಪುರ: ಸರಳ ವ್ಯಕ್ತಿತ್ವದ ಡಾ| ಬಾಬು ಜಗಜೀವನರಾಂ ಅವರು ರಾಷ್ಟ್ರ ಕಂಡ ಮಹಾನ್‌ ನಾಯಕರಲ್ಲಿ ಒಬ್ಬರಾಗಿದ್ದರು. ಹಸಿರು ಕ್ರಾಂತಿ ಹರಿಕಾರ ಎನಿಸಿಕೊಂಡಿರುವ ಅವರು ರೈತರ ಹಿತ
ಕಾಯ್ದ ಮೊದಲ ನಾಯಕ ಎಂದು ಸಂತೋಷ ಬಾಲಗಾಂವಿ ಹೇಳಿದರು.

ನಗರದದ ಡಾ| ಬಾಬು ಜಗಜೀವನರಾಂ ವೃತ್ತದಲ್ಲಿ ಶಿವಶರಣ ಹರಳಯ್ಯ ಸಮಾಜ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಡಾ| ಬಾಬು
ಜಗಜೀವನರಾಂ ಅವರ 112ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರಮೇಶ ಹೊನಮೋರೆ ಮಾತನಾಡಿ, ರಾಷ್ಟ್ರದಲ್ಲಿ ಅತ್ಯಂತ ಉನ್ನತ ಮಟ್ಟದಲ್ಲಿ ರಾಜಕಾರಣ ಮಾಡಿ ಇನ್ನೊಬ್ಬರಿಗೆ ಮಾದರಿಯಾದ ವ್ಯಕ್ತಿ. ಮೇಧಾವಿ, ಶಿಸ್ತಿನ ಸಿಪಾಯಿ,  ಧೀಮಂತ ನಾಯಕ, ತಮಗಾಗಿ
ಏನು ಬಯಸದೇ ದೇಶದ ಜನರ ಹಿತಕ್ಕಾಗಿ ದುಡಿದ ಮಹಾನ್‌ ವ್ಯಕ್ತಿ. ಅವರ ಆದರ್ಶ ಜೀವನದ ಮೌಲ್ಯಗಳನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಭಾರತ ವಿಶ್ವದ ಮೇರು
ರಾಷ್ಟ್ರಗಲು ಸಾಧ್ಯ ಎಂದರು.

ಬಿಡಿಎ ಮಾಜಿ ಸದಸ್ಯ ವಸಂತ ಹೊನಮೋಡೆ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪರಶುರಾಮ ಹೊಸಮನಿ, ವಿಠ್ಠಲ ಸೂರ್ಯವಂಶಿ, ಮಹೇಶ ಕಾಂಬಳೆ, ಸಂತೋಷ ಹಂಜಗಿ, ಬಸವೇಶ್ವರ ಸಂಸ್ಥೆ ಅಧ್ಯಕ್ಷ ಶಿವಾಜಿ ಸತ್ತಾಳಕರ, ಬಸವರಾಜ ಕಾಂಬಳೆ, ಡಿ.ಕೆ. ಹೊಸಮನಿ, ರಾಘವೇಂದ್ರ ಸೌದಾಗರ, ದರ್ಶನ ಹೊನ್ನಕಾಂಬಳೆ, ಪಾಂಡು ಮಾನೆ, ಪರಶುರಾಮ ಕಬಾಡೆ, ಖುದಾನಪುರ, ರಮೇಶ
ಭಜಂತ್ರಿ, ಮರೆಪ್ಪ ಕನ್ನಾಳ ಇದ್ದರು.

ಜಿಲ್ಲಾಡಳಿತ: ಜಿಲ್ಲಾಡಳಿತದಿಂದ ಶುಕ್ರವಾರ ನಗರದ ಜಿಲ್ಲಾ ಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಸಿರು ಕ್ರಾಂತಿ ಹರಿಕಾರ ಡಾ| ಬಾಬು ಜಗಜೀವನರಾಂ ಅವರ 112ನೇ ಜನ್ಮ ದಿನವನ್ನು ಸರಳವಾಗಿ ಆಚರಿಸಲಾಯಿತು.ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಜಿಲ್ಲಾ ಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಧಿಕಾರಿ ಎಂ.ಕನಗವಲ್ಲಿ ಅವರು ಡಾ| ಬಾಬು ಜಗಜೀವನರಾಂ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಗೌರವ ನಮನ ಸಲ್ಲಿಸಿದರು.ಈ ಸಂದರ್ಭದಲ್ಲಿ ಜಿಪಂ ಸಿಇಒ ವಿಕಾಸ ಕಿಶೋರ ಸುರಳಕರ, ಅಪರ ಜಿಲ್ಲಾಧಿಕಾರಿ ಎಚ್‌
.ಪ್ರಸನ್ನ, ಮುಖಂಡರಾದ ಭೀಮರಾವ್‌ ಜಿಗಜಿನ್ನಿ, ಅಡಿವೆಪ್ಪ ಸಾಲಗಲ್‌, ನಾಗರಾಜ್‌ ಲಂಬು, ಜಮಖಂಡಿ ಮಾಸ್ತರ್‌, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಹೇಶ ಪೋದ್ದಾರ ಇದ್ದರು.

ವಾರ್ಡ್‌ ನಂ. 35: ನಗರದ ವಾರ್ಡ್‌ ನಂ. 35ರಲ್ಲಿ ರಾಷ್ಟ್ರದ ಮಾಜಿ ಉಪ ಪ್ರಧಾನಿ ಡಾ| ಬಾಬು ಜಗಜೀವನರಾಂ ಕಾಲೋನಿಯಲ್ಲಿ ಬಾಬು ಜಗಜೀವನಮರಾಂ ಜಯಂತಿ ಆಚರಿಸಲಾಯಿತು. ಸಂಘಟನೆ ಗೌರವಾಧ್ಯಕ್ಷ ತಿಪ್ಪಣ್ಣ ಶಹಾಪುರ, ಉಪಾಧ್ಯಕ್ಷ ಬಸವರಾಜ ಕಾಂಬಳೆ, ವಿಠ್ಠಲ ಸಫ್ತಾಳಕರ, ರಾಮು ಸೌದಾಗರ, ಶಾಂತಾಬಾಯಿ ಕಟ್ಟಿಮನಿ, ಕಮಲಾಬಾಯಿ ಶಾಪುರ, ಜಯಶ್ರೀ
ಸಿಂಧೂರ, ರೇಣುಕಾ, ಹೇಮಂತ ಭುತ್ನಾಳ, ದರ್ಶನ, ರಮೇಶ ಹೊನಮೋರೆ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.