ಶೇ.32 ಪಡಿತರದಾರರಿಂದ ಇನ್ನೂ ಬರಬೇಕಿದೆ ಇ-ಕೆವೈಸಿ

ಆ.10 ಕೊನೆ ದಿನವಾಗಿದ್ದರೂ ಶೇ.68 ಪ್ರಗತಿ |ಇ-ಕೆವೈಸಿ ಸಲ್ಲಿಕೆಯಾಗದಿದ್ದರೆ ಪಡಿತರವಿಲ್ಲ

Team Udayavani, Aug 6, 2021, 1:25 PM IST

ghuy

ವರದಿ: ಬಸವರಾಜ ಹೂಗಾರ

ಹುಬ್ಬಳ್ಳಿ: ಪಡಿತರ ಪಡೆಯಲು ಪಡಿತರದಾರರು ಇ-ಕೆವೈಸಿ ಸಲ್ಲಿಕೆ ಕಡ್ಡಾಯ ಮಾಡಲಾಗಿದೆ. ಇ-ಕೆವೈಸಿ ಸಲ್ಲಿಕೆಗೆ ಆ.10ರಂದು ಕೊನೆ ದಿನವಾಗಿದ್ದರೂ ಹುಬ್ಬಳ್ಳಿ ಶಹರ ಹಾಗೂ ಗ್ರಾಮೀಣ ತಾಲೂಕುಗಳ ಶೇ.32 ಪಡಿತರದಾರರು ಇನ್ನೂ ಇ-ಕೆವೈಸಿ ಸಲ್ಲಿಕೆ ಮಾಡಿಲ್ಲವಾಗಿದೆ.

ಹುಬ್ಬಳ್ಳಿ ಶಹರ-ಗ್ರಾಮೀಣ ತಾಲೂಕುಗಳಲ್ಲಿ ಒಟ್ಟು 1,91,172 ವಿವಿಧ ಪಡಿತರ ಕಾರ್ಡ್‌ಗಳ ಅಡಿಯಲ್ಲಿ ಸುಮಾರು 6,75,019 ಜನರು ಪಡಿತರ ಧಾನ್ಯಗಳನ್ನು ಪಡೆದುಕೊಳ್ಳುತ್ತಿದ್ದು, ಇದುವರೆಗೆ ಶೇ.68 ಪಡಿತರದಾರರು ಇ-ಕೆವೈಸಿ ಸಲ್ಲಿಸಿದ್ದಾರೆ. ಸರಕಾರ ರಾಜ್ಯಾದ್ಯಂತ ಪಡಿತರದಾರರ ಮಾಹಿತಿ ಸಂಗ್ರಹ ಮೂಲಕ ಅನಗತ್ಯವಾಗಿ ಬಿಡುಗಡೆಯಾಗುತ್ತಿರುವ ಪಡಿತರ ತಡೆ ನಿಟ್ಟಿನಲ್ಲಿ ಮಹತ್ತರ ಹೆಜ್ಜೆ ಇರಿಸಿದೆ.

ಇ-ಕೆವೈಸಿ ಸಂಗ್ರಹ ಕಾರ್ಯ ಕಳೆದ ವರ್ಷವೇ ಆರಂಭಿಸಲಾಗಿದ್ದರೂ ಕೊರೊನಾ ಕಾರಣದಿಂದ ಅದನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಮತ್ತೆ ಚಾಲನೆ ನೀಡಲಾಗಿದ್ದು, ಆ.10ರೊಳಗೆ ಇ-ಕೆವೈಸಿ ಸಲ್ಲಿಸದಿದ್ದವರಿಗೆ ಪಡಿತರ ನೀಡಲಾಗುವುದಿಲ್ಲ. ಹುಬ್ಬಳ್ಳಿ ನಗರ ಹಾಗೂ ಗ್ರಾಮೀಣ ತಾಲೂಕು ವ್ಯಾಪ್ತಿಯಲ್ಲಿ ಸುಮಾರು 7,244 ಅಂತ್ಯೋದಯ ಪಡಿತರ ಚೀಟಿಗಳಿದ್ದು, ಅದರಲ್ಲಿ 31,133 ಸದಸ್ಯರಿದ್ದಾರೆ. ಇದರಲ್ಲಿ 14,698 ಸದಸ್ಯರು ಕೆವೈಸಿ ನೀಡಿದ್ದು, ಇನ್ನುಳಿದ 16,415 ಸದಸ್ಯರು ಕೆವೈಸಿ ಮಾಹಿತಿ ನೀಡಬೇಕಾಗಿದೆ. 1,39,409 ಬಿಪಿಎಲ್‌ ಪಡಿತರ ಚೀಟಿಗಳಿದ್ದು, ಅದರಲ್ಲಿ 4,80,993 ಸದಸ್ಯರಿದ್ದಾರೆ. 3,05,659 ಸದಸ್ಯರು ಕೆವೈಸಿ ನೀಡಿದ್ದು, ಇನ್ನುಳಿದ 1,75,334 ಸದಸ್ಯರು ಇ-ಕೆವೈಸಿ ಸಲ್ಲಿಸಬೇಕಾಗಿದೆ. 44,519 ಎಪಿಎಲ್‌ ಪಡಿತರ ಚೀಟಿಗಳಿದ್ದು, 1,62,913 ಸದಸ್ಯರಿದ್ದಾರೆ. ಇದರಲ್ಲಿ 42,397 ಸದಸ್ಯರ ಇ-ಕೆವೈಸಿ ನೀಡಿದ್ದು, 1,20,516 ಸದಸ್ಯರು ಸಲ್ಲಿಸಬೇಕಾಗಿದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.