ಬಿತ್ತನೆ ಕಾರ್ಯ ಚುರುಕು

•ರೈತನ ಕೈ ಹಿಡಿದ ಮುಂಗಾರು ಮಳೆ•ಮಳೆರಾಯನ ಕೃಪೆಯಿಂದ ಅನ್ನದಾತ ಖುಷ್‌

Team Udayavani, Jun 30, 2019, 12:51 PM IST

30-June-24

ಇಂಚಗೇರಿ: ಬಿತ್ತನೆ ಕಾರ್ಯದಲ್ಲಿ ತೊಡಗಿದ್ದ ರೈತ.

ಇಂಚಗೇರಿ: ಸುಮಾರು 10 ವರ್ಷಗಳಿಂದ ಮುಂಗಾರು ಹಿಂಗಾರು ಮಳೆಗಳಿಲ್ಲದೇ ರೈತ ಭೀಕರ ಬರಗಾಲ ಎದುರಿಸುವಂತಾಗಿತ್ತು. ಜಾನುವಾರುಗಳಿಗೆ ಮೇವಿನ ನೀರಿನ ಕೊರತೆಯಿಂದ ಬರ ಬರುತ್ತಾ ಕೃಷಿ ಸಾಗುವಳಿ ಕಡಿಮೆಯಾಗುತ್ತಾ ಸಾಗಿತ್ತು.

ಹಲವಾರು ರೈತರು ತಮ್ಮ ಜಾನುವಾರುಗಳನ್ನು ಸಂತೆ ಜಾತ್ರೆಯಲ್ಲಿ ಮಾರಾಟ ಮಾಡಿ ಕೂಲಿ, ನಾಲಿ ಮಾಡಿ ಜೀವನ ಸಾಗಿಸುವಂತಾಗಿದೆ. ಇನ್ನೂ ಕೆಲ ರೈತರು ಸಾಲ ಸೂಲದಿಂದ ತತ್ತರಿಸಿ ಅದನ್ನು ಭರಿಸಲಾಗದೇ ಇದ್ದ ಜಮೀನುಗಳನ್ನು ಮಾರಾಟ ಮಾಡಿ ಹೊಟ್ಟೆ ಪಾಡಿಗಾಗಿ ಗುಳೆ ಹೋಗಿರುವ ಉದಾಹರಣೆಗಳು ಸಾಕಷ್ಟಿವೆ.

ಸಿದ್ಧರ ಹೇಳಿಕೆ ಸತ್ಯ: ಸಿದ್ಧಿ ಪುರುಷರು ಈ ಸಲ ಮಳೆ ಬೆಳೆ ಬಗ್ಗೆ ದೇವರ ಅವತಾರದಲ್ಲಿ ನುಡಿ ಮುತ್ತುಗಳನ್ನು ಹೇಳಿ, ಈ ಸಲ ಮುಂಗಾರು ಹಿಂಗಾರು ಎಲ್ಲ ಮಳೆಗಳು ಸಂಪೂರ್ಣ ಕೊಟ್ಟು ರೈತರಿಗೆ ಸುಕಾಲ ಎಂದು ಹೇಳಿದ್ದನ್ನು ನಾವು ಸ್ಮರಿಸಬಹುದಾಗಿದೆ. ಮುಂಗಾರು ಮಳೆಗಳು ಎಲ್ಲ ಕಡೆಗೆ ಸಂಪೂರ್ಣವಾಗಿ ರೈತನ ಕೈ ಬಲಪಡಿಸಿವೆ. ಹದವಾದ ಜಮೀನುಗಳಲ್ಲಿ ಬಿತ್ತನೆಗೆ ಬೇಕಾಗುವ ತೇವಾಂಶ ಕೊಟ್ಟು ಅವನಿಗೆ ಉತ್ಸಾಹ ತುಂಬಿರುವವು. ರೈತ ಆನಂದದಿಂದ ಬಿತ್ತನೆಯ ಕಾರ್ಯದಲ್ಲಿ ತೊಡಗಿದ್ದಾನೆ.

ಬಿತ್ತನೆ ಕಾರ್ಯ: ಮುಂಗಾರು ಮಳೆಗಳು ಕೃಷಿಗೆ ಸಾಕಷ್ಟು ಆಗಮಿಸಿದ್ದರಿಂದ ರೈತನು ತಮ್ಮ ಜಮೀನಿನಲ್ಲಿ ಬಿತ್ತನೆ ಕಾರ್ಯವನ್ನು ಚುರುಕುಗೊಳಿಸಿದ್ದಾನೆ. ಮುಂಗಾರು ಬೆಳೆಗಳಾದ ಶೇಂಗಾ, ತೊಗರಿ, ಮೆಕ್ಕೆಜೋಳ, ಹುರಳಿ, ಮಟಕಿ, ಸಜ್ಜೆ ಮುಂತಾದವುಗಳನ್ನು ಬಿತ್ತನೆ ಮಾಡುತ್ತಿದ್ದಾನೆ. ಬಿತ್ತನೆಯಾದ ಮೂರು-ನಾಲ್ಕು ದಿವಸಗಳಲ್ಲಿ ಮತ್ತೂಮ್ಮೆ ಮಳೆಯಾದರೆ ರೈತನ ಕೈ ಹಿಡಿಯುವವರು ಯಾರಿಲ್ಲ.

ಮಳೆಗಳು ಸಂಪೂರ್ಣವಾಗಿದ್ದು ಹದವಾದ ಜಮೀನುಗಳಲ್ಲಿ ದನ ಕರುಗಳಿಗೆ ಮೇವಿನ ಕೊರತೆಯಾಗುವುದಿಲ್ಲ. ಹೀಗೆ ಮೇಲಿಂದ ಮೇಲೆ ಮಳೆ ಬಂದರೆ ಹಳ್ಳಕೊಳ್ಳಗಳು ತುಂಬಿ ಹರಿಯುವವು. ನೀರಿಲ್ಲದ ಬಾವಿಗಳಿಗೆ ಬೋರ್‌ವೆಲ್ಗಳಿಗೆ ನೀರು ಬರುವುದುಂಟು. ಮತ್ತೆ ರೈತ ಇನ್ನು ಹೆಚ್ಚಿನ ಫಲವತ್ತಾದ ಬೆಳೆಗಳನ್ನು ಬೆಳೆಯಲಿಕ್ಕೆ ಸಹಾಯಕಾರಿಯಾಗಲಿದೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.