ತೊಗರಿ ಬೆಳೆ; ಕಾಡುತ್ತಿದೆ ಮಳೆ

ಇಂಡಿ ತಾಲೂಕಲ್ಲಿ 65 ಸಾವಿರ ಹೆಕ್ಟೇರ್‌ನಲ್ಲಿ ಬಿತ್ತನೆ ಎಕರೆಗೆ 8 ಸಾವಿರಕ್ಕಿಂತ ಅಧಿಕ ಹಣ ಖರ್ಚು

Team Udayavani, Nov 6, 2019, 4:03 PM IST

6–November-17

ಉಮೇಶ ಬಳಬಟ್ಟಿ
ಇಂಡಿ:
ಸತತ ಒಂದು ವಾರ ಮಳೆ‌ಯಾಗಿದ್ದರಿಂದ ತಾಲೂಕಿನ ಕೆಲ ಭಾಗದಲ್ಲಿ ತೊಗರಿ ಬೆಳೆ ಹಾಳಾಗುತ್ತಿದೆ. ಈಗ ಮತ್ತೆ ಮಹಾ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಮತ್ತೆ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಬಹುತೇಕ ತೊಗರಿ ಬೆಳೆ ಹಾಳಾಗಲಿದೆ ಎಂದು ರೈತರು ಚಿಂತಾಕ್ರಾಂತರಾಗಿದ್ದಾರೆ.

ತಾಲೂಕಿನಾದ್ಯಂತ ಒಟ್ಟು 65 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ತೊಗರಿ ಬಿತ್ತನೆಯಾಗಿದೆ. ಮೊದಲು ಮಳೆ ಕೊರತೆಯಿಂದ ಸ್ವಲ್ಪ ರೈತರ ಕೆಲ ಹೆಕ್ಟೇರ್‌ ತೊಗರಿ ಒಣಗಿತ್ತು, ಕೆಲ ಭಾಗದಲ್ಲಿ ಮಳೆಯಾಗಿದ್ದರಿಂದ ಉತ್ತಮವಾಗಿ ಬೆಳೆದಿತ್ತು. ಕಳೆದ ಒಂದು ವಾರದಿಂದ ಸಾಕಷ್ಟು ಪ್ರಮಾಣದಲ್ಲಿ ಮಳೆಯಾಗಿದ್ದು ಈಗ ಮಳೆ ಹೆಚ್ಚಾಗಿ ತೊಗರಿ ಗಿಡದಲ್ಲಿನ ಹೂ, ಕಾಯಿ ಜೊತೆಗೆ ತಪ್ಪಲವೂ ಸಹ ಉದುರಿ ನೆಲ ಕಚ್ಚುತ್ತಲಿದೆ. ಮಸಾರಿ ಜಮೀನಿನಲ್ಲಿ ತೊಗರಿಗಳು ನೆಲ ಕಚ್ಚುತ್ತಿವೆ, ಮಡ್ಡಿ ಪ್ರದೇಶದ ತೊಗರಿ ಬೆಳೆ ಮಾತ್ರ ಚೆನ್ನಾಗಿ ಬಂದಿದೆ.

65 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಶೇ. 20 ತೊಗರಿ ಮಳೆ ಹೆಚ್ಚಾಗಿದ್ದರಿಂದ ಹಾಳಾಗಿದೆ. ಒಂದು ಎಕರೆಯಲ್ಲಿ ತೊಗರಿ ಬಿತ್ತನೆ ಮಾಡಿ ಬೆಳೆ ಕೈಗೆ ಬರುವಷ್ಟರಲ್ಲಿ ತೊಗರಿ ಬೀಜ ಖರೀದಿಗೆ 450 ರೂ, ಬಿತ್ತನೆಗೆ 600 ರೂ, ಗೊಬ್ಬರಕ್ಕೆ 1200 ರೂ, ಬೆಳೆ ಬರುವಷ್ಟರಲ್ಲಿ ನಾಲ್ಕು ಬಾರಿ ಔಷಧ ಸಿಂಪರಣೆಗೆ 3-4 ಸಾವಿ ರೂ, ತೊಗರಿ ಕೊಯ್ಲು ಕೊಯ್ದು ರಾಶಿ ಮಾಡಲು 15 ಕಾರ್ಮಿಕರಿಗೆ 1500 ರೂ., ಹೀಗೆ 8 ಸಾವಿರಕ್ಕಿಂತಲೂ ಹೆಚ್ಚಿಗೆ ಹಣ ಖರ್ಚಾಗುತ್ತದೆ.

ಒಂದು ಎಕರೆ ಜಮೀನಿನಲ್ಲಿ 4-5 ಕ್ವಿಂಟಲ್‌ ತೊಗರಿ ಬೆಳೆಯಬಹುದು. ಬೆಳೆದ ತೊಗರಿಗೆ ಯೋಗ್ಯ ದರ ಸಹ ಸಿಗುವುದಿಲ್ಲ. ಇಂತಹ ಸಮಯದಲ್ಲಿ ಆ ತೊಗರಿಯೂ ರೈತನ ಕೈ ಸೇರದಿದ್ದರೆ ರೈತ ವರ್ಗ ಬದುಕುವುದೇ ಕಷ್ಟಕರವಾಗುತ್ತದೆ.

ಅಕ್ಟೋಬರ್‌ ತಿಂಗಳಿನಲ್ಲಿ ಕೃಷಿ ಇಲಾಖೆ ಪ್ರಕಾರ 92 ಎಂ.ಎಂ ಮಳೆ ಆಗಬೇಕಿತ್ತು. ಆದರೆ ವಾಡಿಕೆಗಿಂತ ಎರಡು ಪಟ್ಟು ಮಳೆಯಾಗಿದ್ದು ಒಟ್ಟು 177.8 ಎಂ.ಎಂ ಮಳೆಯಾಗಿದೆ. ಹೀಗಾಗಿ ತಗ್ಗು ಪ್ರದೇಶದಲ್ಲಿನ ರೈತರ ಜಮೀನಿನಲ್ಲಿನ ತೊಗರಿ ಬೆಳೆ ಹಾಳಾಗಿವೆ. ಬೆಳೆ ಹಾಳಾದ ರೈತರಿಗೆ ‌ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ .

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.