2020ಕ್ಕೆ 24×7 ಕುಡಿವ ನೀರು

•90.40 ಲಕ್ಷ ರೂ. ವೆಚ್ಚದ ಯೋಜನೆ ಕಾರ್ಯಾರಂಭ•15 ಸಾವಿರ ಮನೆಗಳಿಗೆ ಪೂರೈಕೆ

Team Udayavani, Jul 13, 2019, 10:55 AM IST

13-July-8

ಇಂಡಿ : ಧೂಳಖೇಡದಿಂದ ಇಂಡಿ ಪಟ್ಟಣಕ್ಕೆ 24x07 ಕುಡಿಯುವ ನೀರಿನ ಯೋಜನೆಗೆ ಪೈಪ್‌ಲೈನ್‌ ಮಾಡಲಾಗುತ್ತಿದೆ.

ಇಂಡಿ: ಸುಮಾರು ದಶಕಗಳಿಂದ ಬೇಸಿಗೆಯಲ್ಲಿ ಇಂಡಿ ಪಟ್ಟಣಕ್ಕೆ ಕುಡಿಯುವ ನೀರಿನ ತೊಂದರೆಯಾಗುತ್ತಿದ್ದು ನೀರಿನ ಸಮಸ್ಯೆ ಪರಿಹರಿಸಲು ಸ್ಥಳೀಯ ಶಾಸಕ ಯಶವಂತರಾಯಗೌಡ ಪಾಟೀಲ ಪಣ ತೊಟ್ಟಿದ್ದು ಮಹಾರಾಷ್ಟ್ರ ಮಾದರಿಯಲ್ಲಿ ಧೂಳಖೇಡ ಬಳಿ ಹರಿದಿರುವ ಭೀಮಾ ನದಿಯಿಂದ ಇಂಡಿ ಪಟ್ಟಣಕ್ಕೆ ಶಾಶ್ವತ ಕುಡಿಯುವ ನೀರು ಪೂರೈಕೆಗೆ 90.40 ಲಕ್ಷ ರೂ. ವೆಚ್ಚದ ಯೋಜನೆ ರೂಪಿಸಿದ್ದು 2020ರ ಜನವರಿ ತಿಂಗಳಲ್ಲಿ ನೀರು ಪೂರೈಕೆ ಆರಂಭಿಸಲು ತೀರ್ಮಾನಿಸಲಾಗಿದೆ.

ಮಹಾರಾಷ್ಟ್ರದ ಸೊಲ್ಲಾಪುರ ನಗರಕ್ಕೆ ಟಾಕಳಿ ಬಳಿ ಭೀಮಾ ನದಿಯಿಂದ ಕುಡಿಯುವ ನೀರನ್ನು ಶುದ್ಧೀಕರಿಸಿ ಯಾವ ರೀತಿ ನೀರು ನೀಡಲಾಗುತ್ತಿದೆಯೋ, ಅದೇ ಮಾದರಿಯಲ್ಲಿ ಇಂಡಿ ಪಟ್ಟಣಕ್ಕೆ ದಿನದ 24 ಘಂಟೆ ಕುಡಿಯುವ ನೀರು ಪೂರೈಸಬೇಕು ಎಂದು ಶಾಶ್ವತ ಯೋಜನೆಯೊಂದನ್ನು ಶಾಸಕರು ಕೈಗೆತ್ತಿಕೊಂಡಿದ್ದು ಅತೀ ಶೀಘ್ರದಲ್ಲಿಯೇ ಕುಡಿಯುವ ನೀರು ಪೂರೈಕೆಗೆ ಕ್ರಮ ವಹಿಸಲಾಗುತ್ತಿದೆ.

ಆಗಸ್ಟ್‌ ತಿಂಗಳಲ್ಲಿ ಪ್ರಾಯೋಗಿಕವಾಗಿ ಪಟ್ಟಣದ ಮಧ್ಯವರ್ತಿ ಸ್ಥಳದಲಿರುವ ಗ್ರಂಥಾಲಯದ ಪಕ್ಕದ ಕುಂಬಾರ ಓಣಿಯಲ್ಲಿ ನೀರಿನ ಸಂಗ್ರಹಾಲಯದ ತೊಟ್ಟಿಗೆ ನೀರನ್ನು ಹರಿಸಿ ಇದರಿಂದ ಕೆಲವು ವಾರ್ಡ್‌ಗಳಿಗೆ ಕುಡಿಯುವ ನೀರು ಪೂರೈಸಿ ನಂತರದಲ್ಲಿ 2ನೇ ಹಂತದಲ್ಲಿ ಜನೇವರಿ ತಿಂಗಳಲ್ಲಿ ವಿಜಯಪುರ ರಸ್ತೆಯ ಸುರಪುರ ಬಡಾವಣೆ ಸಮೀಪ ನೂತನವಾಗಿ ನಿರ್ಮಾಣ ಹಂತದ ಜಲ ಸಂಗ್ರಹಾಲಯದ ತೊಟ್ಟಿಗೆ ನೀರು ತುಂಬಿಸಿ ಇದರಿಂದ 15 ಸಾವಿರ ಮನೆಗಳಿಗೆ 24×7 ಕುಡಿಯುವ ನೀರು ಪೂರೈಸಲು ನಿರ್ಧರಿಸಲಾಗಿದೆ.

ಈಗಾಗಲೇ ಪಟ್ಟಣದಲ್ಲಿ 8 ಸಾವಿರ ಮನೆಗಳಿಗೆ ಉಚಿತ ಒಳಚರಂಡಿ ಜೋಡಣಾ ಕಾರ್ಯ ಉಚಿತವಾಗಿ ನೀಡಲು ಕ್ರಮ ಕೈಗೊಳ್ಳಲಾಗಿದ್ದು ಕಾಮಗಾರಿ ಅಂತಿಮ ಹಂತದಲ್ಲಿದೆ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.