ಮಕ್ಕಳಿಗೆ ಉತ್ತಮ ಶಿಕ್ಷಣ ಅಗತ್ಯ

ಪ್ರಾಮಾಣಿಕತೆಗೆ ಮತ್ತೂಂದು ಹೆಸರೇ ಬಂಜಾರಾ ಸಮಾಜ: ಶಾಸಕ ಯಶವಂತರಾಗೌಡ

Team Udayavani, Aug 25, 2019, 1:20 PM IST

25-Agust-25

ಇಂಡಿ: ಗುರುಭವನದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರ ಸನ್ಮಾನ ಸಮಾರಂಭವನ್ನು ಶಾಸಕ ಯಶವಂತರಾಯಗೌಡ ಪಾಟೀಲ ಉದ್ಘಾಟಿಸಿದರು.

ಇಂಡಿ: ಬಂಜಾರಾ ಸಮುದಾಯ ನೌಕರ ಬಾಂಧ‌ವರು ಮಕ್ಕಳಿಗೆ ಪ್ರೋತ್ಸಾಹಿಸಲು ಹಾಗೂ ಸಾಧಕರಿಗೆ ಸತ್ಕಾರ ಮಾಡಲು ಪ್ರತಿಭಾ ಪುರಸ್ಕಾರ ಹಮ್ಮಿಕೊಂಡಿದ್ದು ಶ್ಲಾಘನೀಯ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.

ಪಟ್ಟಣದ ಗುರುಭವನದಲ್ಲಿ ಇಂಡಿ ತಾಲೂಕು ಬಂಜಾರಾ ನೌಕರರ ಪತ್ತಿನ ಸಹಕಾರಿ ಸಂಘ, ಬಂಜಾರಾ ನೌಕರರ ಕ್ಷೇಮಾಭಿವೃದ್ಧಿ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದದ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಮಾಜ ಬಾಂಧವರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿದಾಗ ಮಾತ್ರ ಸಮಾಜ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತದೆ. ಬಂಜಾರಾ ಸಮಾಜ ಬಾಂಧವರು ಇವತ್ತಿಗೂ ಅನೇಕ ಕಷ್ಟ-ಕಾರ್ಪಣ್ಯಗಳ ನಡುವೆ ಜೀವನ ನಡೆಸುತ್ತಿದ್ದಾರೆ. ಬೇರೆ-ಬೇರೆ ಜಿಲ್ಲೆ ಹಾಗೂ ರಾಜ್ಯಗಳಿಗೆ ಗುಳೆ ಹೋಗಿ ದುಡಿದುಕೊಂಡ ಬರುತ್ತಾರೆ. ಆದರೆ ಅವರು ಯಾರಿಗೂ ಯಾವತ್ತೂ ಮೋಸ ಮಾಡಿಲ್ಲ. ಬಂಜಾರಾ ಸಮುದಾಯ ಬಾಂಧವರು ಪ್ರಾಮಾಣಿಕತೆಗೆ ಇನ್ನೊಂದು ಹೆಸರು ಎಂದರು.

ನಂಜುಂಡಪ್ಪ ವರದಿಯಂತೆ ಇಂಡಿ ತಾಲೂಕು ಹಿಂದುಳಿದಿದೆ. ಈ ತಾಲೂಕು ಗಡಿ ಭಾಗದಲ್ಲಿರುವುದರಿಂದ ಸಾಕಷ್ಟು ಕಷ್ಟ, ನಷ್ಟಗಳ ಮಧ್ಯೆ ನಾವು ಬದುಕುತ್ತಿದ್ದೇವೆ. ಪ್ರತಿ ಬಾರಿ ಬರಗಾಲ ನಮ್ಮನ್ನು ಕಾಡಿದರೆ ಒಂದೊಮ್ಮೆ ಅತಿ ಮಳೆಯಾಗಿ ಅನಾವೃಷ್ಟಿಯಾಗುತ್ತದೆ. ಇಂತಹ ಸಂದಿಗ್ದ ಪರಿಸ್ಥಿತಿಯಲ್ಲೂ ನಮ್ಮ ಜನಬದುಕು ಸಾಗಿಸುತ್ತಿರುವುದು ಹೆಮ್ಮೆ ಸಂಗತಿ ಎಂದರು.

ಜಿಒಸಿಸಿ ಬ್ಯಾಂಕ್‌ ಅಧ್ಯಕ್ಷ ಅರ್ಜುನ ಲಮಾಣಿ, ಬಂಜಾರಾ ನೌಕರರ ಸಂಘದ ಅಧ್ಯಕ್ಷ ವಿಜಯಕುಮಾರ ನಾಯಕ, ತಾಪಂ ಸದಸ್ಯ ರವಿದಾಸ ಜಾಧವ, ವೈದ್ಯಾಧಿಕಾರಿ ರಮೇಶ ರಾಠೊಡ ಮಾತನಾಡಿದರು.

ಕೆಸರಟ್ಟಿಯ ಶಂಕರಲಿಂಗ ಮಠದ ಸೋಮಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ವೇದಿಕೆಯಲ್ಲಿ ತಾಪಂ ಅಧ್ಯಕ್ಷ ಶೇಖರ ನಾಯಕ, ಜಿಒಸಿಸಿ ಬ್ಯಾಂಕ್‌ ಅಧ್ಯಕ್ಷ ಅರ್ಜುನ ಲಮಾಣಿ, ವಿಜಯಕುಮಾರ ನಾಯಕ, ಅರಣ್ಯಾಧಿಕಾರಿ ರಮೇಶ ಚವ್ಹಾಣ, ಸಮಾಜ ಕಲ್ಯಾಣ ಅಧಿಕಾರಿ ಉಮೇಶ ಲಮಾಣಿ, ವೈದ್ಯಾಧಿಕಾರಿ ಡಾ| ರಮೇಶ ರಾಠೊಡ, ಸುಭಾಷ್‌ ರಾಠೊಡ, ತಾಪಂ ಸದಸ್ಯ ರವಿದಾಸ ಜಾಧ‌ವ, ಲಿಂಬಾಜಿ ರಾಠೊಡ, ಜಯರಾಮ ರಾಠೊಡ, ಪ್ರಕಾಶ ರಾಠೊಡ, ದೇಸು ರಾಠೊಡ, ಸುನೀಲ ಪವಾರ, ಎಸ್‌.ಕೆ. ರಾಠೊಡ, ಶ್ರೀಶೈಲ ಲಮಾಣಿ, ಶ್ರೀಕಾಂತ ಚವ್ಹಾಣ, ಅರ್ಜುನ ಚವ್ಹಾಣ, ಜಯರಾಮ್‌ ಚವ್ಹಾಣ, ಸುರೇಶ ಚವ್ಹಾಣ, ಯಶವಂತ ರಾಠೊಡ, ಲಿಂಬಾಜಿ ರಾಠೊಡ, ಧರ್ಮು ರಾಠೊಡ, ಎಸ್‌.ಟಿ. ಲಮಾಣಿ ಸೇರಿದಂತೆ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.