ಕರಾಟೆ ಉಳಿಸಲು ಮುಂದಾಗಿ

ಹೆಣ್ಣು ಮಕ್ಕಳಲ್ಲಿ ಆತ್ಮಸ್ಥೈರ್ಯ ತುಂಬಲು ಸಹಕಾರಿ •ಪಠ್ಯಕಷ್ಟೇ ಸೀಮಿತವಾಗದಿರಲಿ ಕರಾಟೆ

Team Udayavani, Sep 18, 2019, 6:03 PM IST

18-Sepctember-22

ಇಂಡಿ: ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಕರಾಟೆ ಕ್ರೀಡಾಕೂಟಕ್ಕೆ ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಎ.ಬಿ. ಕೌಲಗಿ ಚಾಲನೆ ನೀಡಿದರು.

ಇಂಡಿ: ಕರಾಟೆ ಕ್ರೀಡೆ ಎಂದು ಘೋಷಣೆಯಾಗಿದ್ದು ಇದನ್ನು ಪಠ್ಯಕ್ರಮದಲ್ಲಿಯೂ ಅಳವಡಿಸಲಾಗಿದೆ. ಜಿಲ್ಲೆಯಲ್ಲಿ ವಿಜಯಪುರ ತಾಲೂಕು ಬಿಟ್ಟರೆ ಇಂಡಿ ತಾಲೂಕಿನಲ್ಲಿಯೇ ಅತಿ ಹೆಚ್ಚು ಕರಾಟೆ ಪಟುಗಳಿದ್ದಾರೆ ಎನ್ನುವುದಕ್ಕೆ ಹೆಮ್ಮೆಯಾಗುತ್ತದೆ ಎಂದು ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಎ.ಬಿ. ಕೌಲಗಿ ಹೇಳಿದರು.

ಪಟ್ಟಣದ ಉಮರ್‌ ಇಸ್ಲಾಮಿಕ್‌ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ಜಿಪಂ, ಜಿಲ್ಲಾ ಸಾರ್ವಜನಿಕರ ಶಿಕ್ಷಣ ಇಲಾಖೆ, ಅಬುಸುಫೀಯಾನ್‌ ಶಿಕ್ಷಣ ಸಂಸ್ಥೆ, ಜಿಲ್ಲಾ ಕರಾಟೆ ಶಿಕ್ಷಕರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಕರಾಟೆ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ತಾಲೂಕಿನಲ್ಲಿ ಉತ್ತಮ ಕರಾಟೆ ಕ್ರೀಡಾಪಟುಗಳಿದ್ದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ವಿಜಯಪುರ ಜಿಲ್ಲೆಗೆ ಹಿರಿಮೆ ತಂದುಕೊಟ್ಟಿದ್ದಾರೆ. ಅದರಂತೆ ಈ ಬಾರಿಯೂ ವಿಜಯಪುರ ಜಿಲ್ಲೆಯಿಂದ ಅತಿ ಹೆಚ್ಚು ಕರಾಟೆ ಕ್ರೀಡಾಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗುವ ನಿರೀಕ್ಷೆ ಇದೆ ಎಂದು ಹೇಳಿದರು.

ಕರ್ನಾಟಕ ರಾಜ್ಯ ಕರಾಟೆ ಶಿಕ್ಷಕರ ಸಂಘದ ರಾಜ್ಯ ವಕ್ತಾರ ಶಿವಕುಮಾರ ಶಾರದಳ್ಳಿ ಮಾತನಾಡಿ, ಕಳೆದ ಹಲವು ವರ್ಷಗಳ ಹಿಂದೆ ದೇಶದ ಹೆಣ್ಣು ಮಕ್ಕಳಲ್ಲಿ ಆತ್ಮಸ್ಥೈರ್ಯ ತುಂಬಬೇಕು ಎಂಬ ಹಿನ್ನೆಲೆಯಲ್ಲಿ ಕರಾಟೆ ಕ್ರೀಡೆಗೆ ನೀಡಿದ ಮಹತ್ವ ಇಂದಿನ ದಿನಗಳಲ್ಲಿ ಇಲ್ಲವಾಗಿದೆ. ಕರಾಟೆಯನ್ನೂ ಕ್ರೀಡೆ ಎಂಬ ಘೋಷಣೆ ಕೇವಲ ಸರಕಾರ ದಾಖಲೆಯಲ್ಲಾಗಿದೆ.

ಇನ್ನುಳಿದ ಕ್ರೀಡೆಗಳನ್ನು ಸಂಘಟಿಸುವಂತೆ ಕರಾಟೆ ಕ್ರೀಡೆಯನ್ನು ರಾಜ್ಯದಲ್ಲಿ ಸಂಘಟಿಸಲು ಸರಕಾರಗಳು ಹಿನ್ನಡೆಯಾಗುತ್ತಿವೆ. ಆದರೂ ಕರಾಟೆ ಕ್ರೀಡೆ ಉಳಿವಿಗಾಗಿ ಹಾಗೂ ಹೆಣ್ಣುಮಕ್ಕಳ ಸಹಾಯಕ್ಕಾಗಿ ವಿಜಯಪುರ ಜಿಲ್ಲೆಯ ಕರಾಟೆ ಶಿಕ್ಷಕರ ಸಂಘ ಹಾಗೂ ರಾಜು ಕರಾಟೆ ಶಿಕ್ಷಕರ ಸಂಘ ಸರಕಾರದ ಜೊತೆಗೆ ಸಹಕಾರವಿಟ್ಟು ತಾಲೂಕು ಮಟ್ಟದ ಕರಾಟೆ ಕ್ರೀಡಾಕೂಟ ಸಂಘಟಿಸುತ್ತಿದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ವಿನೋದ ಹತ್ತಳ್ಳಿ, ರಾಯಿಸ್‌ ಅಸ್ಟೇಕರ್‌ ಮಾತನಾಡಿದರು. ಈ ವೇಳೆ ಗೌರೀಶ ಪಾಟೀಲ, ಶ್ರೀಶೈಲ ನರಳೆ ಹಾಗೂ ಪ್ರಕಾಶ ರವಳಿ ಕರಾಟೆ ಪಟುಗಳಿಗೆ ಬೆಲ್r ವಿತರಿಸಲಾಯಿತು.

ಮುಕ್ತಾರ್‌ ಅರಬ, ಮುಖ್ಯಗುರು ಬಿ.ಬಿ. ಮಂಕಣಿ, ಎಸ್‌.ಎಸ್‌. ಹಚಡದ, ಎಂ.ಎ. ನಾಯ್ಕೋಡಿ, ಬಿ.ಎ. ಹಾದಿಮನಿ, ನಿಂಗಪ್ಪ ಕೌಲಗಿ, ಬಿ.ಎಂ.ತೇರದಾಳ, ಜೆ.ಸಿ.ಹಿರೇಪಟ್ಟ ವೇಕೆಯಲ್ಲಿದ್ದರು. ಗೌರೀಶ ಕಟ್ಟಿಮನಿ, ಪ್ರವೀಣ ವಠಾರ, ರಮೇಶ ಚವ್ಹಾಣ, ಸಂತೋಷ ರಾಠೊಡ ನಿರ್ಣಾಯಕರಾಗಿದ್ದರು.

ಕರಾಟೆ ಶಿಕ್ಷಕರಾದ ಅಶೋಕ ಮಾಣೆ, ಈರಣ್ಣ ಸಂಗೋಗಿ, ಎಂ.ಎಲ್.ಚೌಧರಿ, ವಿನೋಧ ಜಧವ, ಪ್ರಕಾಶ ರಾಠೊಡ, ಕುಂಬಾರ ಸೇರಿದಂತೆ ಇನ್ನಿತರಿದ್ದರು. ಶಬ್ಬೀರ್‌ ಯಾದಗಿರಿ ಸ್ವಾಗತಿಸಿದರು. ಎಸ್‌.ಬಿ. ಓಂಕಾರಿ ನಿರೂಪಿಸಿದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.