ಇಂಡಿ ತಾಲೂಕಲ್ಲಿ ವೈಭವದ ನವರಾತ್ರಿ ಉತ್ಸವ


Team Udayavani, Oct 4, 2019, 4:45 PM IST

4-October-21

ಇಂಡಿ: ಇಂಡಿ, ಭತಗುಣಕಿ, ಅಂಜುಟಗಿ, ನಾದ ಕೆ.ಡಿ, ಬೂದಿಹಾಳ, ತಾಂಬಾ ಸೇರಿದಂತೆ ಅನೇಕ ಗ್ರಾಮಗಳಲ್ಲಿ ಮತ್ತು ತಾಂಡಾಗಳ ದೇಗುಲಗಳಲ್ಲಿ ನವರಾತ್ರಿಯ ವಿಶೇಷ ಪೂಜೆ, ಹೋಮ ಹವನ, ದೇವಿ ಅಲಂಕಾರ ಕಂಗೊಳಿಸುತ್ತಿವೆ. ತುಳಜಾಪುರದಿಂದ ದಿವ್ಯ ಜ್ಯೋತಿ ತಂದು ಘಟಸ್ಥಾಪನೆ ಮಾಡಿ ದೇವಿ ಮೆರವಣೆಗೆ ಮಾಡಲಾಗಿದೆ.

ತಾಂಬಾ: ಗ್ರಾಮದ ಅಂಬಾಭವಾನಿ ಎಜ್ಯುಕೇಶನ್‌ ಟ್ರಸ್ಟ್‌ ಜಗದಂಬಾ ವಿದ್ಯಾವರ್ಧಕ ಸಂಘ ಹಾಗೂ ತಾಂಬಾ ಗ್ರಾಮದ ಸಹಯೋಗದಲ್ಲಿ ಗುರುವಾರ ನಡೆದ ನವರಾತ್ರಿ ಉತ್ಸವದಲ್ಲಿ ನವಚಂಡಿ ಹೋಮ ಕಾರ್ಯಕ್ರಮ ನಡೆಯಿತು.

ಹೋಮದಲ್ಲಿ ನಾಗಠಾಣ ಶಾಸಕ ದೇವಾನಂದ ಚವ್ಹಾಣ ಮತ್ತು ಪತ್ನಿ ಸುನೀತಾ ಚವ್ಹಾಣ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಶಾಸಕರು, ತಾಲೂಕಿನಲ್ಲಿ ಮಳೆ ಚೆನ್ನಾಗಿ ಆಗಲಿ ಮತ್ತು ನೆರೆ ಸಂತ್ರಸ್ತರಿಗೆ ಆದ ಹಾನಿಯನ್ನು ಭರಿಸುವ ಶಕ್ತಿ ಜಗನ್ಮಾತೆ ದಯಪಾಲಿಸಲು ಎಂದು ಬೇಡಿಕೊಂಡಿದ್ದೇನೆ ಎಂದರು.

ದೇವಿ ಮೆರವಣೆಗೆ ತಾಂಬಾದ ಪ್ರಮುಖ ಬೀದಿಗಳಲ್ಲಿ ನಡೆಯಿತು. ಕುಂಭಮೇಳ, ಆನೆ ಕುದರೆಗಳು,ಯಕ್ಷಗಾನ, ಲೇಝೀಮ, ನಾಶಿಕ ಡೋಲ, ಜಗ್ಗಲಗಿ ಡೋಲ, ಝಾಂಜ್‌ ಪಥಕ, ಕೃಷ್ಣ ಪಾರಿಜಾತ ಸೇರಿದಂತೆ ನೂರಾರು ಭಕ್ತರಿಂದ ಭವ್ಯ ಮೆರವಣೆಗೆ ನಡೆಯಿತು.

ಇಂಡಿ: ನವರಾತ್ರಿ ನಿಮಿತ್ತ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ಹೆಚ್ಚಿತ್ತು. ಪ್ರತಿ ನಿತ್ಯ ದೇವಿಗೆ ಮೂರು ಬಾರಿ ಉಡುಗೆ ತೊಡಿಸಿ ವಿವಿಧ ಆಭರಣಗಳಿಂದ ಅಲಂಕರಿಸುತ್ತಾರೆ. ಬೆಳಗ್ಗೆ ಹೂವು ತೋರಣಗಳಿಂದ, ಮಧ್ಯಾಹ್ನ ಎಲೆ, ತುಳಸಿ ಎಲೆ, ಸಾಯಂಕಾಲ ಆಭರಣಗಳಿಂದ ಸಿಂಗರಿಸುತ್ತಾರೆ. ಬೆಳಗ್ಗೆ ಆರತಿ, ಭಕ್ತರಿಂದ ಅಭಿಷೇಕ, ಹೋಮ ಹವನಗಳು ನಡೆಯುತ್ತಿವೆ.

ಭತಗುಣಕಿ: ಭತಗುಣಕಿ ದೇವಸ್ಥಾನದಲ್ಲಿ ಪ್ರತಿ ಸಾಯಂಕಾಲ ಸತ್ಸಂಗ ಕಾರ್ಯಕ್ರಮ ನಡೆಯುತ್ತಿದೆ. ಮಾತೋಶ್ರೀ ವಿದ್ಯಾದೇವಿ ಸಿದ್ದಾರೂಢ ಆಶ್ರಮ ಕಲಬುರಗಿಯವರು ದಾನಮ್ಮ ದೇವಿ ಪುರಾಣ ನೀಡುವರು. ದೇವಿ ಮೆರವಣಿಗೆ, ಕುಸ್ತಿಗಳು, ಉಡಿ ತುಂಬುವ ಕಾರ್ಯಕ್ರಮ ನಡೆಯುವವು. ಪುರಾಣ ಮಹಾ ಮಂಗಲೋತ್ಸವಕ್ಕೆ 12ರಂದು ಬೀದರದ ಶಿವಕುಮಾರ ಶ್ರೀಗಳು ಮತ್ತು ವಿಜಯಪುರ -ಬಾಗಲಕೋಟೆ ನಂದಿನಿ ಹಾಲು ಒಕ್ಕೂಟದ ಅಧ್ಯಕ್ಷ ಸಂಬಾಜಿರಾವ್‌ ಮಿಸಾಳೆ ಪಾಲ್ಗೊಳ್ಳುವರು.

ಟಾಪ್ ನ್ಯೂಸ್

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.