ಮತಕ್ಷೇತ್ರ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧ

ಇಂಗಳಗಿ ಗ್ರಾಪಂ ಕಟ್ಟಡಕ್ಕೆ ಅಡಿಗಲ್ಲು•ಪವಾರ ವಸತಿ ಹಳ್ಳಕ್ಕೆ ಸೇತುವೆ ಸಹಿತ ಬಾಂದಾರ ನಿರ್ಮಾಣ

Team Udayavani, Jun 12, 2019, 10:49 AM IST

8

ಇಂಡಿ: ಇಂಗಳಗಿ ಗ್ರಾಪಂ ಕಟ್ಟಡದ ಅಡಿಗಲ್ಲ್ಲು ಸಮಾರಂಭ ಹಾಗೂ ಪವಾರ ವಸತಿ ಹಳ್ಳಕ್ಕೆ ಸೇತುವೆ ಸಹಿತ ಬಾಂದಾರ ನಿರ್ಮಾಣ ಕಾರ್ಯಕ್ಕೆ ಶಾಸಕ ಯಶವಂತರಾಯಗೌಡ ಪಾಟೀಲ ಚಾಲನೆ ನೀಡಿದರು.

ಇಂಡಿ: ಮತಕ್ಷೇತ್ರದ ಸರ್ವಾಂಗಿಣ ಅಭಿವೃದ್ಧಿಗಾಗಿ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಈ ಭಾಗದಲ್ಲಿ ದಶಕಗಳ ಕಾಲದಿಂದ ನನೆಗುದಿಗೆ ಬಿದ್ದ ಅನೇಕ ಕಾಮಗಾರಿಗಳನ್ನು ಕಳೆದ ಅವಧಿಯಲ್ಲಿ ಮಾಡಲಾಗಿದೆ ಎಂದು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ, ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.

ತಾಲೂಕಿನ ಇಂಗಳಗಿ ಗ್ರಾಮದ ನೂತನ ಗ್ರಾಪಂ ಕಟ್ಟಡದ ಅಡಿಗಲ್ಲು ಸಮಾರಂಭ ಹಾಗೂ ಸಣ್ಣ ನೀರಾವರಿ ಇಲಾಖೆಯಿಂದ ಪವಾರ ವಸತಿ ಹಳ್ಳಕ್ಕೆ ಸೇತುವೆ ಸಹಿತ ಬಾಂದಾರ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಆಳೂರ ಇಂಗಳಗಿ, ಮಾವಿನಹಳ್ಳಿ ಸೇರಿ ಗ್ರಾಮ ಪಂಚಾಯತ್‌ ಇತ್ತು. ಆದರೆ ಅಧಿಕಾರ ವಿಕೇಂದ್ರಿಕರಣವಾಗಲಿ ಅದರ ಜೊತೆಗೆ ಅನುದಾನ ಹಂಚಿಕೆ ಪ್ರಮಾಣ ಕೂಡಾ ಹೆಚ್ಚಾಗಿ ಅಭಿವೃದ್ಧಿ ಹೊಂದಲಿ ಎಂಬ ಸದಾಶಯದಿಂದ ನೂತನವಾಗಿ ಇಂಗಳಗಿ ಗ್ರಾಪಂ ಮಾಡಲಾಗಿದೆ ಎಂದರು.

ಪ್ರಸ್ತುತ ಮತಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಪ್ರಥಮ ಆದ್ಯತೆ ನೀಡುವ ಮೂಲಕ ಅಂತಹ ಸಮಸ್ಯೆಗಳನ್ನು ತ್ವರಿತವಾಗಿ ಈಡೇರಿಸಲು ಈಗಾಗಲೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅಂತಹ ಯಾವುದೆ ಸಮಸ್ಯೆಯಾಗಲಿ ಇಲ್ಲ, ಇನ್ನಿತರ ಯಾವುದೆ ಗ್ರಾಮದ ಬೇಕು, ಬೇಡಿಕೆಗಳನ್ನು ಈಡೇರಿಸಲು ಸದಾ ಬದ್ಧನಾಗಿದ್ದೇನೆ.

ಮಳೆ ಅವಲಂಬಿಸಿ ಬದುಕು ಕಟ್ಟಿಕೊಂಡ ನಮಗೆ ಸದಾ ನಿಸರ್ಗ ಪದೆ ಪದೆ ಕೈ ಕೊಡಾತ್ತ ಇರುವುದರಿಂದ ಅಂರ್ತಜಲ ಮಟ್ಟ ಕುಸಿತಾ ಇದೆ. ಸದಾ ಬರಗಾಲಕ್ಕೆ ತುತ್ತಾಗಿ ನಮ್ಮ ಬದುಕು ದಯನೀಯವಾಗಿದ್ದು ಸರಕಾರ ಏನೆ ಸಹಾಯ ಮಾಡಿದರೂ ತಾತ್ಕಾಲಿಕ, ನಿಸರ್ಗವೇ ನಮಗೆ ಕಾಪಾಡಬೇಕು. ಬಾಂದಾರ 1 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿದ್ದು 6 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ಸಂಗ್ರಹಣೆಗಾಗಿ ಬಾಂದಾರಗಳು ನಿರ್ಮಾಣ ಮಾಡುವ ಅವಶ್ಯಕತೆಯಿದೆ ಎಂದು ಹೇಳಿದರು.

ಗ್ರಾಪಂ ಅಧ್ಯಕ್ಷೆ ತಾಯವ್ವಾ ಹರಿಜನ, ಪುರಸಭೆ ಮಾಜಿ ಅಧ್ಯಕ್ಷ ಶ್ರೀಕಾಂತ ಕೂಡಿಗನೂರ, ಪಿಕೆಪಿಎಸ್‌ ಅಧ್ಯಕ್ಷ ಅಪ್ಪಾಸಾಹೇಬ ಪವಾರ, ನಿವೃತ್ತ ಮುಖ್ಯ ಶಿಕ್ಷಕ ಪ್ರಭು ಹೊಸಮನಿ, ವಜ್ರಕಾಂತ ಹೂಗಾರ, ವಿಠ್ಠಲ ದಾದಾ ಕುಲಕರ್ಣಿ, ಸಿದ್ರಾಮಯ್ಯ ಮಠಪತಿ, ತಾಪಂ ಸದಸ್ಯ ಅಶೋಕ ನಾಯಕ, ತಾಪಂ ಇಒ ವಿಜಯಕುಮಾರ ಆಜೂರ, ಸಣ್ಣ ನೀರಾವರಿ ಇಲಾಖೆ ಸಹಾಯಕ ಅಧಿಕಾರಿ ಬಿ.ವೈ. ಬಿರಾದಾರ, ವಜೀರ ಪಟೇಲ, ವಿಠ್ಠಲ ಜಾಧವ ವೇದಿಕೆಯಲ್ಲಿದ್ದರು.

ಪಿಡಿಒ ಬಗಲಿ, ಕಾಯದರ್ಶಿ ನದಾಫ್‌, ಸಣ್ಣ ನೀರಾವರಿ ಇಲಾಖೆ ಸಹಾಯಕ ಅಭಿಯಂತರ ಕೆ.ಎಸ್‌. ಬಿರಾದಾರ, ಅಪ್ಪಾಶಾ ಲಾಳಸೇರಿ, ಗ್ರಾಪಂ ಮಾಜಿ ಅಧ್ಯಕ್ಷ ಅಣ್ಣಪ್ಪ ಅಹಿರಸಂಗ, ದಾದಾಸಾಹೇಬ ಪವಾರ, ಗ್ರಾಪಂ ಸದಸ್ಯರಾದ ಗುರು ಹಕ್ಕಿ, ಆಶಿಮ ಮುಲ್ಲಾ, ಧರ್ಮು ಚಾಬುಕಸವಾರ, ಶಿವಾಜಿ ರಾಠೊಡ, ಪಿಂಟು ಮಾನೆ, ತಿಪ್ಪಣ್ಣ ಕಾಂಬಳೆ ಹಾಗೂ ಶಿವಪ್ಪ ತೋಗರಿ, ಶಿವಗೋಡ ಹೂಗಾರ, ಸುಭಾಷ್‌ ಥೋರತ, ಅಶೋಕ ಬಳಬಟ್ಟಿ, ಸೈಫನ್‌ ಮುಲ್ಲಾ, ಪ್ರಭು ಚಾಬುಕಸವಾರ, ಗುಡುಸಾಬ ಅಹಿರಸಂಗ, ಬಸವರಾಜ ಜಾಧವ, ಚಿಕ್ಕಯ್ಯ ಬನಸೋಡೆ ಸೇರಿದಂತೆ ಅನೇಕರಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.