ಜೀವಜಲಕ್ಕೆ ನಿಲ್ಲದ ಪರದಾಟ

ನಲ್ಲಿ ನೀರು ಪೂರೈಕೆ ಸ್ಥಗಿತಕೊಳಬೆ ಬಾವಿಗಳಿಗೆ ಮೊರೆ ಪುರಸಭೆ ವಿರುದ್ಧ ಆಕ್ರೋಶ

Team Udayavani, May 4, 2019, 11:38 AM IST

4-MAY-9

ಇಂಡಿ: ಕುಡಿಯುವ ನೀರಿಗಾಗಿ ಜನತೆ ರಾತ್ರಿಯಿಡಿ ನಿದ್ದೆಗೆಟ್ಟು ಕೊಳವೆ ಬಾವಿಗಳಿಗೆ ಸರತಿಯಲ್ಲಿ ಖಾಲಿ ಕೊಡಗಳನ್ನು ಇಟ್ಟಿರುವುದು.

ಇಂಡಿ: ಇಂಡಿ ಪಟ್ಟಣಕ್ಕೆ ಒಂದೂವರೆ ತಿಂಗಳಾದರೂ ನಲ್ಲಿ ನೀರು ಪೂರೈಕೆಯಾಗದೆ ಜನತೆ ದಿನ ರಾತ್ರಿ ನೀರಿಗಾಗಿಯೇ ತಡಪಡಿಸುವಂತಾಗಿದೆ. ಸರಕಾರ ಹಾಗೂ ಸಂಬಂಧಿಸಿದ ಅಧಿಕಾರಿಗಳು ತಾಲೂಕಿನ 47 ಗ್ರಾಮಗಳಿಗೆ 272 ಟ್ಯಾಂಕರ್‌ಗಳ ಮೂಲಕ 761 ಟ್ರಿಪ್‌ ನೀರು ಗ್ರಾಮಗಳಿಗೆ ಪೂರೈಸುತ್ತಿದ್ದಾರೆ. ಆದರೆ ಈ ಭಾಗ್ಯ ಇಂಡಿ ಪಟ್ಟಣದ ಜನತೆಗೆ ಇಲ್ಲದಂತಾಗಿದೆ. ಉಳ್ಳವರಿಗೆ ಮನೆಯಲ್ಲಿಯೇ ಕೊಳವೆ ಬಾವಿಗಳಿವೆ. ಈ ತೊಂದರೆ ಮಧ್ಯಮ ವರ್ಗದ ಜನತೆಗೆ, ಕಡುಬಡವರಿಗೆ ಹೆಚ್ಚಾಗಿದೆ.

ಇಂಡಿ ತಾಲೂಕಿನಲ್ಲಿ ನೀರಿಗೆ ತೊಂದರೆಯಿದೆ. ಆದರೆ ಇಂಡಿಯಲ್ಲಿ ಕೊಳವೆ ಬಾವಿಗಳಿಗೆ ನೀರು ಇದೆ. ಇಂಡಿ ಪಟ್ಟಣದಿಂದಲೇ ನಿತ್ಯ ತಾಲೂಕಿನ ಅನೇಕ ಗ್ರಾಮಗಳಿಗೆ ನೀರು ಸಾಗಾಣಿಕೆಯಾಗುತ್ತದೆ. ಆದರೆ ಅವರು ನಿತ್ಯ ತೆಗೆದುಕೊಂಡು ಹೋಗುವವರಿಗೆ ನೀರು ಕೊಡುತ್ತಾರೆ ಎಂದಾದರೂ ಕೊಂಡು ಹೋಗುವವರಿಗೆ ಇದು ಸಹ ಕಷ್ಟ ಸಾಧ್ಯವಾದ ಸ್ಥಿತಿಯುಂಟಾಗಿದೆ.

ಹೀಗಾಗಿ ಬಡವರು ಹಾಗೂ ಮಧ್ಯಮ ವರ್ಗದವರ ಸ್ಥಿತಿ ದೇವರೇ ಬಲ್ಲ. ಇತ್ತ ದುಡ್ಡು ಕೊಟ್ಟರೂ ಟ್ಯಾಂಕರ್‌ನವರು ನೀರು ಸಕಾಲಕ್ಕೆ ಹಾಕುತ್ತಿಲ್ಲ. ಹೀಗಾಗಿ ಜನತೆ ತೊಂದರೆ ಅನುಭವಿಸಿ ಸರಕಾರ ಹಾಗೂ ಜನಪ್ರತಿನಿಧಿಗಳಿಗೆ ನಿತ್ಯ ಶಾಪ ಹಾಕುತ್ತಿದ್ದಾರೆ.

ಪುರಸಭೆ ಅಧಿಕಾರಿಗಳು ಅಲ್ಲಲ್ಲಿ ಹೆಚ್ಚಿನ ಸಂಖ್ಯೆ ಕೊಳವೆ ಬಾವಿಗಳನ್ನು ಕೊರೆಸಿ ಅವುಗಳಿಗೆ ಮೋಟಾರು ಪಂಪ್‌ಸೆಟ್ ಅಳವಡಿಸಿ ನೀರು ಪೂರೈಸಬೇಕಾಗಿದೆ. ಇಲ್ಲವೇ ಕಾಲುವೆ ಮುಖಾಂತರ ಭೀಮಾ ನದಿಗೆ ನೀರು ಹರಿಸಿ ಭೀಮಾ ನದಿಯಿಂದ ನೀರು ಪೂರೈಸಬೇಕು. ಪಟ್ಟಣಕ್ಕೆ ನೀರು ಪೂರೈಕೆಯ ಇನ್ನೊಂದು ಮೂಲವಾದ ಲೋಣಿ ಕೆರೆ ಖಾಲಿಯಾಗಿದ್ದು ಅದನ್ನು ಕಾಲುವೆಯಿಂದ ನೀರು ಬಿಡಿಸಿ ತುಂಬಿಸಿ ಇಂಡಿ ಪಟ್ಟಣಕ್ಕೆ ನೀರು ಪೂರೈಸಬೇಕು. ಇದಕ್ಕೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು.

44 ದಿನಗಳಿಂದ ನಲ್ಲಿ ನೀರು ಬಂದಿಲ್ಲ. ಪುರಸಭೆಯವರಿಗೆ ಕೇಳಿದರೆ ಭೀಮಾ ನದಿಯಲ್ಲಿ ನೀರು ಇಲ್ಲ ನಾವು ಎಲ್ಲಿಂದ ನೀರು ಬಿಡಬೇಕು ಎಂದು ನಮ್ಮನ್ನೇ ಕೇಳುತ್ತಾರೆ. ಬೇಸಿಗೆಗೆ ಸಾಕಾಗುವಷ್ಟು ನೀರು ಶೇಖರಣೆ ಮಾಡಿಕೊಳ್ಳದೆ ಇರುವುದು ಪುರಸಭೆಯವರ ತಪ್ಪು. ಟ್ಯಾಂಕರ್‌ ಮೂಲಕವಾದರೂ ನೀರು ಪೂರೈಸಿ.
ಅಶೋಕ ಯಡ್ರಾಮಿ, ನಾಗರಿಕ

ಪಟ್ಟಣಕ್ಕೆ ಕುಡಿಯುವ ನೀರಿನ ಮೂಲವಾದ ಭೀಮಾ ನದಿಯಲ್ಲಿ ಹಾಗೂ ಲೋಣಿ ಕೆರೆಯಲ್ಲಿ ನೀರು ಖಾಲಿ ಆಗಿದ್ದು ನೀರು ಪೂರೈಸಲು ಮನವಿ ಮಾಡಲಾಗಿದೆ. ಭೀಮಾ ನದಿಗೆ ,ಲೋಣಿ ಕೆರೆಗೆ ನೀರು ಬರುವವರೆಗೆ ತೊಂದರೆಯಾಗುತ್ತದೆ. ಉಳಿದ ಮೂಲಗಳಿಂದಲೂ ನೀರು ಪೂರೈಕೆಗೆ ಪ್ರಯತ್ನಿಸಲಾಗುತ್ತಿದೆ.
•ಬಾಬುರಾವ್‌ ವಿಭೂತಿ,
ಪುರಸಭೆ ಮುಖ್ಯಾಧಿಕಾರಿ

ಟಾಪ್ ನ್ಯೂಸ್

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.