ತಾಲೂಕಿನಲ್ಲಿ ನೀರಿನ ಸಮಸ್ಯೆ ಉಲ್ಭಣ

ಗ್ರಾಪಂಗಳಿಗೆ ಪೂರೈಸುತ್ತಿದ್ದ ಟ್ಯಾಂಕರ್‌ ನೀರು ಸ್ಥಗಿತಕ್ಕೆ ಆದೇಶ•ನೀರಿಗಾಗಿ ಗ್ರಾಮಸ್ಥರ ಪರದಾಟ

Team Udayavani, Jul 10, 2019, 1:03 PM IST

1–July-25

ಇಂಡಿ: ಬಬಲಾದ ಗ್ರಾಮದಲ್ಲಿ ಟ್ಯಾಂಕರ್‌ ನೀರು ಸ್ಥಗಿತಗೊಳಿಸಿದ್ದರಿಂದ ನೀರಿಗಾಗಿ ಹಾತೊರೆಯುತ್ತಿರುವ ಗ್ರಾಮಸ್ಥರು.

ಉಮೇಶ ಬಳಬಟ್ಟಿ
ಇಂಡಿ:
ಬೇಸಿಗೆಯಲ್ಲಿ ತಾಲೂಕಿನ ಎಲ್ಲ ಗ್ರಾಪಂಗಳಿಗೆ ತಾಲೂಕಾಡಳಿತ ವತಿಯಿಂದ ಪೂರೈಸುತ್ತಿದ್ದ ಟ್ಯಾಂಕರ್‌ ನೀರು ಸ್ಥಗಿತಗೊಳಿಸಿದ್ದರಿಂದ ಗ್ರಾಮೀಣ ಭಾಗದ ಜನರು ಕುಡಿಯುವ ನೀರಿಗಾಗಿ ಪರದಾಡುವ ದುಸ್ಥಿತಿ ನಿರ್ಮಾಣವಾಗಿದೆ.

ರಾಜ್ಯ ಸರಕಾರ ಕುಡಿಯುವ ನೀರು ಸಮಸ್ಯೆಯಾಗಬಾರದೆಂದು ನೀರು ಪೂರೈಕೆಗಾಗಿ ಸಾಕಷ್ಟು ಹಣ ತೆಗೆದಿರಿಸಿದೆಂದು ಹೇಳಲಾಗುತ್ತಿದೆ. ಆದರೆ ಜೂ. 30ರಂದು ಎಲ್ಲ ಗ್ರಾಪಂಗಳಲ್ಲಿ ಟ್ಯಾಂಕರ್‌ ನೀರು ಪೂರೈಕೆ ಸ್ಥಗಿತಗೊಳಿಸುವಂತೆ ತಾಲೂಕಾಡಳಿತ ಆದೇಶ ಹೊರಡಿಸಿದೆ. ಇದು ಸಮಸ್ಯೆ ಮತ್ತಷ್ಟು ಉದ್ಬವಿಸಲು ಕಾರಣವಾಗಿದೆ.

ಮಳೆಗಾಲ ಪ್ರಾರಂಭವಾಗಿದೆ. ಆದರೆ ಇಂಡಿ ತಾಲೂಕಿನಲ್ಲಿ ಮೇಘರಾಜ ಮಾತ್ರ ಪ್ರವೇಶ ಮಾಡಿಲ್ಲ. ಬರದ ನೆರಳಿನಲ್ಲಿಯೇ ಜನ ಇನ್ನೂ ಕಾಲ ಕಳೆಯುತ್ತಿದ್ದಾರೆ. ಗ್ರಾಮೀಣ ಭಾಗದಲ್ಲ್ಲಿ ಇದುವರೆಗೂ ಕುಡಿಯುವ ನೀರಿನ ತೊಂದರೆ ತಪ್ಪಿಲ್ಲ . ಈ ಹಿಂದೆ ಸರಕಾರ ಟ್ಯಾಂಕರ್‌ ಮೂಲಕ ನೀರು ಪೂರೈಸಿ ಅಲ್ಪ ಸ್ವಲ್ಪವಾದರೂ ನೀರಿನ ಸಮಸ್ಯೆ ನಿವಾರಣೆಯಾಗಿತ್ತು. ಈಗ ಟ್ಯಾಂಕರ್‌ ಸ್ಥಗಿತಗೊಳಿಸಿದ್ದರಿಂದ ಮತ್ತೆ ನೀರಿನ ಸಮಸ್ಯೆ ಉಲ್ಬಣವಾಗಿದೆ.

ತಾಲೂಕಿನ 74 ಹಳ್ಳಿಗಳಲ್ಲಿ ಯಾವುದೇ ಗ್ರಾಮಗಳಲ್ಲಿ ಮೇಘರಾಜ ಕರುಣೆ ತೋರಿಲ್ಲ. ಇಲ್ಲಿವರೆಗೂ ತಾಲೂಕಿನಾದ್ಯಂತ ಅನೇಕ ಗ್ರಾಮಗಳಲ್ಲಿ 700ರಿಂದ 1200 ಅಡಿ ಆಳದವರೆಗೆ ಬೋರ್‌ವೆಲ್ ಕೊರೆಸಿದರೂ ಹನಿ ನೀರು ಬಿದ್ದಿಲ್ಲ. ಜೂನ್‌ ಮುಗಿದು ಜುಲೈ ಪ್ರಾರಂಭವಾಗಿದ್ದರೂ ಸಮರ್ಪಕ ಮಳೆಯಿಲ್ಲ, ಹೀಗಿರುವಾಗ ಟ್ಯಾಂಕರ್‌ ಮೂಲಕ ವಿತರಣೆ ಮಾಡುತ್ತಿದ್ದ ನೀರು ಸ್ಥಗಿತಗೊಳಿಸಿದ್ದು ಯಾವ ಪುರು‚ಷಾರ್ಥಕ್ಕೆ ಎಂಬುವುದು ಗೊತ್ತಾಗುತ್ತಿಲ್ಲ.

ಅಧಿಕಾರಿಗಳು ಗಾಜಿನ ಮನೆಯಲ್ಲಿ ಕುಳಿತು ಮಳೆಗಾಲ ಆರಂಭವಾಗಿದೆ ನೀರು ಸ್ಥಗಿತಗೊಳಿಸಿ ಎಂದು ಆದೇಶ ಮಾಡಿದರೆ ಸಾರ್ವಜನಿಕರ ಪರಿಸ್ಥಿತಿ ಹೇಗೆ? ಸ್ಥಳೀಯವಾಗಿ ಸಮಸ್ಯೆ ಇಲ್ಲದೆ ಇದ್ದರೆ ಟ್ಯಾಂಕರ್‌ ನೀರು ಪೂರೈಸಿ ಎಂದು ಸಾರ್ವಜನಿಕರು ಹೇಳುತ್ತಿರುವುದಾದರೂ ಏಕೆ? ಕುಡಿಯಲು ನೀರು ಸಿಗದೆ ಗ್ರಾಮೀಣ ಭಾಗದ ಜನ ಕಂಗಾಲಾಗಿದ್ದಾರೆ. ಕೂಡಲೆ ಸರಕಾರ ಎಚ್ಚೆತ್ತು ಮತ್ತೆ ಗ್ರಾಮೀಣ ಭಾಗಗಳಲ್ಲಿ ಟ್ಯಾಂಕರ ಮೂಲಕ ನೀರು ವಿತರಣೆ ಮಾಡಬೇಕು ಎಂದು ಸಾರ್ವಜನಿಕರು ಅಳಲು ತೋಡಿಕೊಳ್ಳುತ್ತಿದ್ದಾರೆ.

ಟಾಪ್ ನ್ಯೂಸ್

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.