121 ನಾಮಪತ್ರ ಸಿಂಧು


Team Udayavani, May 18, 2019, 1:46 PM IST

haveri-tdy-3..

ಶಿಗ್ಗಾವಿ: ಪುರಸಭೆ ಚುನಾವಣೆಗೆ 16ನೇ ವಾರ್ಡಿನ ಪಕ್ಷೇತರ ಅಭ್ಯರ್ಥಿ ಸುಧಾ ಪ್ರಕಾಶ ಯಲವಿಗಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.

ಶಿಗ್ಗಾವಿ: ಸ್ಥಳೀಯ ಸಂಸ್ಥೆ ಪುರಸಭೆ ಚುನಾವಣೆಗೆ ಸಂಬಂಧಿಸಿದಂತೆ 23 ಸದಸ್ಯ ಬಲದ ಸ್ಥಾನಗಳಿಗೆ ನಾಮಪತ್ರ ಸಲ್ಲಿಸಲು ಗುರುವಾರ ಕೊನೆ ದಿನವಾಗಿದ್ದರಿಂದ ಒಟ್ಟು 161 ನಾಮಪತ್ರ ಸಲ್ಲಿಕೆಯಾಗಿವೆ.

1ನೇ ವಾರ್ಡ್‌ ಹಿಂದುಳಿದ ವರ್ಗ-ಎ ಮಹಿಳೆ ಸ್ಥಾನಕ್ಕೆ 6, 2ನೇ ವಾರ್ಡ್‌ ಹಿಂದುಳಿದ ವರ್ಗದ ಎ ಮಹಿಳೆ 3, 3ನೇ ವಾರ್ಡ್‌ ಸಾಮಾನ್ಯ ಮಹಿಳೆ 6, 4ನೇ ವಾರ್ಡ್‌ ಸಾಮಾನ್ಯ ಕ್ಷೇತ್ರಕ್ಕೆ 11, 5ನೇ ವಾರ್ಡ್‌ ಹಿಂದುಳಿದ ವರ್ಗ-ಎ ಮಹಿಳೆ ಸ್ಥಾನಕ್ಕೆ 9, 6ನೇ ವಾರ್ಡ್‌ ಸಾಮಾನ್ಯ ಮಹಿಳೆ ಕ್ಷೇತ್ರಕ್ಕೆ 3 ನಾಮಪತ್ರ ಸಲ್ಲಿಕೆಯಾಗಿವೆ.

7ನೇ ವಾರ್ಡ್‌ ಹಿಂದುಳಿದ ವರ್ಗ-ಬಿ ವಾರ್ಡ್‌ ಮೀಸಲಾತಿಗೆ 13, 8ನೇ ವಾರ್ಡ್‌ ಸಾಮಾನ್ಯ 3, 9ನೇ ವಾರ್ಡ್‌ ಸಾಮಾನ್ಯಕ್ಕೆ 11, 10ನೇ ವಾರ್ಡ್‌ ಸಾಮಾನ್ಯ ಮಹಿಳೆ ಸ್ಥಾನಕ್ಕೆ 4, 11ನೇ ವಾರ್ಡ್‌ ಸಾಮಾನ್ಯ ಮಹಿಳೆ ಕ್ಷೇತ್ರಕ್ಕೆ 3, 12ನೇ ವಾರ್ಡ್‌ ಪರಿಶಿಷ್ಟ ಜಾತಿ ಸ್ಥಾನಕ್ಕೆ 9, 13ನೇ ವಾರ್ಡ್‌ ಸಾಮಾನ್ಯ ಮಹಿಳೆ ಸ್ಥಾನಕ್ಕೆ 7, 14ನೇ ವಾರ್ಡ್‌ ಹಿಂದುಳಿದ ವರ್ಗ-ಎ 6, 15ನೇ ವಾರ್ಡ್‌ ಹಿಂದುಳಿದ ವರ್ಗ ಎ ಕ್ಷೇತ್ರಕ್ಕೆ 4, 16ನೇ ವಾರ್ಡ್‌ ಹಿಂದುಳಿದ ವರ್ಗ ಬ ಮಹಿಳೆ 7, 17ನೇ ವಾರ್ಡ್‌ ಹಿಂದುಳಿದ ವರ್ಗ-ಎ 5, 18ನೇ ವಾರ್ಡ್‌ ಸಾಮಾನ್ಯಕ್ಕೆ 7, 19ನೇ ವಾರ್ಡ್‌ ಸಾಮಾನ್ಯ ಮಹಿಳೆ ಮೀಸಲಾತಿ ಕ್ಷೇತ್ರಕ್ಕೆ 7, 20ನೇ ವಾರ್ಡ್‌ ಪರಿಶಿಷ್ಟ ಜಾತಿ ಮಹಿಳೆ ಕ್ಷೇತ್ರಕ್ಕೆ 9, 21ನೇ ವಾರ್ಡ್‌ ಸಾಮಾನ್ಯ ಕ್ಷೇತ್ರಕ್ಕೆ 10, 22ನೇ ವಾರ್ಡ್‌ ಸಾಮಾನ್ಯ ಕ್ಷೇತ್ರಕ್ಕೆ 10 ಹಾಗೂ 23ನೇ ವಾರ್ಡ್‌ ಪರಿಶಿಷ್ಟ ಪಂಗಡ ಮೀಸಲಾತಿ ಕ್ಷೇತ್ರಕ್ಕೆ 8 ನಾಮಪತ್ರಗಳು ಸ್ವೀಕೃತಿಯಾಗಿವೆ ಎಂದು ಚುನಾವಣಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಒಟ್ಟು 23 ವಾರ್ಡ್‌ಗಳ ಮೀಸಲಾತಿಗಳಿಗೆ ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳೂ ಸೇರಿದಂತೆ 161 ನಾಮಪತ್ರ ಸಲ್ಲಿಕೆಯಾಗಿವೆ.

Ad

ಟಾಪ್ ನ್ಯೂಸ್

Hubballi: ಚಾಕು ಇರಿತಕ್ಕೊಳಗಾಗಿ ಆಸ್ಪತ್ರೆ ದಾಖಲಾಗಿದ್ದ ಯುವಕ ಚಿಕೆತ್ಸೆ ಫಲಿಸದೆ ಮೃ*ತ್ಯು

Hubballi: ಚಾಕು ಇರಿತಕ್ಕೊಳಗಾಗಿ ಆಸ್ಪತ್ರೆ ದಾಖಲಾಗಿದ್ದ ಯುವಕ ಚಿಕೆತ್ಸೆ ಫಲಿಸದೆ ಮೃ*ತ್ಯು

Gangolli: ಮೀನುಗಾರಿಕೆಗೆ ತರಲಿದೆ ದೋಣಿ ಮಗುಚಿ ಮೂವರು ಮೀನುಗಾರರು ನಾಪತ್ತೆ, ಓರ್ವನ ರಕ್ಷಣೆ

Gangolli: ಮೀನುಗಾರಿಕೆಗೆ ತೆರಳಿದ್ದ ದೋಣಿ ಮಗುಚಿ ಮೂವರು ಮೀನುಗಾರರು ನಾಪತ್ತೆ, ಓರ್ವ ರಕ್ಷಣೆ

ಪುತ್ತೂರು-ಮಂಗಳೂರು ತಡೆರಹಿತ ಎಕ್ಸ್‌ಪ್ರೆಸ್‌ಗೆ ಚಾಲನೆ: 7 ಬಸ್‌; ದಿನಕ್ಕೆ 60 ಟ್ರಿಪ್‌

ಪುತ್ತೂರು-ಮಂಗಳೂರು ತಡೆರಹಿತ ಎಕ್ಸ್‌ಪ್ರೆಸ್‌ಗೆ ಚಾಲನೆ: 7 ಬಸ್‌; ದಿನಕ್ಕೆ 60 ಟ್ರಿಪ್‌

Fauja Singh: 114ವರ್ಷದ ವಿಶ್ವದ ಅತ್ಯಂತ ಹಿರಿಯ ಮ್ಯಾರಥಾನ್ ಓಟಗಾರ ರಸ್ತೆ ಅಪಘಾತದಲ್ಲಿ ನಿಧನ

Fauja Singh: 114ವರ್ಷದ ವಿಶ್ವದ ಅತ್ಯಂತ ಹಿರಿಯ ಮ್ಯಾರಥಾನ್ ಓಟಗಾರ ರಸ್ತೆ ಅಪಘಾತದಲ್ಲಿ ನಿಧನ

Bengaluru: ಜೈಲಿನಿಂದಲೇ ಉಗ್ರ ಕೃತ್ಯ ಸಂಚು; ತಪ್ಪೊಪ್ಪಿಗೆ ಹೇಳಿಕೆ

Bengaluru: ಜೈಲಿನಿಂದಲೇ ಉಗ್ರ ಕೃತ್ಯ ಸಂಚು; ತಪ್ಪೊಪ್ಪಿಗೆ ಹೇಳಿಕೆ

Belthangady: ಹೃದಯಾಘಾತದಿಂದ ಕುಸಿದು ಬಿದ್ದು ಸರಕಾರಿ ನೌಕರ ಸಾ*ವು

Belthangady: ಹೃದಯಾಘಾತದಿಂದ ಕುಸಿದು ಬಿದ್ದು ಸರಕಾರಿ ನೌಕರ ಸಾ*ವು

AUS vs WI : ಕೇವಲ 27 ರನ್‌ಗೆ ಆಲೌಟ್‌ ಆದ ವೆಸ್ಟ್‌ ಇಂಡೀಸ್ – ತವರಿನಲ್ಲೇ ವೈಟ್‌ ವಾಶ್

AUS vs WI : ಕೇವಲ 27 ರನ್‌ಗೆ ಆಲೌಟ್‌ ಆದ ವೆಸ್ಟ್‌ ಇಂಡೀಸ್ – ತವರಿನಲ್ಲೇ ವೈಟ್‌ ವಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag: ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ರೋಹನ್ ಜಗದೀಶ್ ನೇಮಕ

Gadag: ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ರೋಹನ್ ಜಗದೀಶ್ ನೇಮಕ

13

Gadag: ಕಪ್ಪತ್ತಗುಡ್ಡದಲ್ಲಿ ಅಡವಿ ಬೆಕ್ಕು, ಹಾವು,ಗೂಬೆಗಳ ಸಾವು; ಹೆಚ್ಚಿದ ಆತಂಕ

16

Gadag: ಬೆಣ್ಣೆಹಳ್ಳ-ಮಲಪ್ರಭಾ ಉಕ್ಕಿ ಹರಿದರೆ ಕಂಟಕ

Gadag: ಜು.12ರಂದು ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಯುವಧ್ವನಿ ಕಾರ್ಯಕ್ರಮ

Gadag: Robbery in petrol station

Gadag: ಪೆಟ್ರೋಲ್‌ ಬಂಕ್‌ ಸಿಬ್ಬಂದಿ ಕಣ್ಣಿಗೆ ಖಾರದ ಪುಡಿ ಎರಚಿ ದರೋಡೆ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Hubballi: ಚಾಕು ಇರಿತಕ್ಕೊಳಗಾಗಿ ಆಸ್ಪತ್ರೆ ದಾಖಲಾಗಿದ್ದ ಯುವಕ ಚಿಕೆತ್ಸೆ ಫಲಿಸದೆ ಮೃ*ತ್ಯು

Hubballi: ಚಾಕು ಇರಿತಕ್ಕೊಳಗಾಗಿ ಆಸ್ಪತ್ರೆ ದಾಖಲಾಗಿದ್ದ ಯುವಕ ಚಿಕೆತ್ಸೆ ಫಲಿಸದೆ ಮೃ*ತ್ಯು

ಮಂಗಳೂರೂ: ನೂಯಿ-ಪೊಳಲಿ ದ್ವಾರ ರಸ್ತೆಯೇ ಸವಾಲು; ಇಲ್ಲಿ ರಸ್ತೆ ರಚನೆ ಹೇಗೆ?

ಮಂಗಳೂರೂ: ನೂಯಿ-ಪೊಳಲಿ ದ್ವಾರ ರಸ್ತೆಯೇ ಸವಾಲು; ಇಲ್ಲಿ ರಸ್ತೆ ರಚನೆ ಹೇಗೆ?

Gangolli: ಮೀನುಗಾರಿಕೆಗೆ ತರಲಿದೆ ದೋಣಿ ಮಗುಚಿ ಮೂವರು ಮೀನುಗಾರರು ನಾಪತ್ತೆ, ಓರ್ವನ ರಕ್ಷಣೆ

Gangolli: ಮೀನುಗಾರಿಕೆಗೆ ತೆರಳಿದ್ದ ದೋಣಿ ಮಗುಚಿ ಮೂವರು ಮೀನುಗಾರರು ನಾಪತ್ತೆ, ಓರ್ವ ರಕ್ಷಣೆ

ಪುತ್ತೂರು-ಮಂಗಳೂರು ತಡೆರಹಿತ ಎಕ್ಸ್‌ಪ್ರೆಸ್‌ಗೆ ಚಾಲನೆ: 7 ಬಸ್‌; ದಿನಕ್ಕೆ 60 ಟ್ರಿಪ್‌

ಪುತ್ತೂರು-ಮಂಗಳೂರು ತಡೆರಹಿತ ಎಕ್ಸ್‌ಪ್ರೆಸ್‌ಗೆ ಚಾಲನೆ: 7 ಬಸ್‌; ದಿನಕ್ಕೆ 60 ಟ್ರಿಪ್‌

ಕಲಾವಿದನಿಗೆ ನಿಂದನೆ: ಕನ್ನಡ, ಸಂಸ್ಕೃತಿ ಇಲಾಖೆ ನಿರ್ದೇಶಕಿ ವಿರುದ್ಧ ಪ್ರಕರಣ

ಕಲಾವಿದನಿಗೆ ನಿಂದನೆ: ಕನ್ನಡ, ಸಂಸ್ಕೃತಿ ಇಲಾಖೆ ನಿರ್ದೇಶಕಿ ವಿರುದ್ಧ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.