ವಿವೇಕಾನಂದರ ತತ್ವಾದರ್ಶಗಳು ವಿಶ್ವಕ್ಕೆ ಮಾದರಿ


Team Udayavani, Sep 13, 2018, 3:46 PM IST

13-sepctember-26.jpg

ಗಜೇಂದ್ರಗಡ: ಭಾರತೀಯರು ವಿಶ್ವ ಭಾತೃತ್ವ ಭಾವನೆ ಹೊಂದಿದ್ದಾರೆ ಎಂದು ಪ್ರಪಂಚಕ್ಕೆ ಮನದಟ್ಟು ಮಾಡಿಕೊಟ್ಟು ವಿದೇಶಿಗರು ಪ್ರಶಂಸಿಸುವಂತೆ ಮಾಡಿದ ಸ್ವಾಮಿ ವಿವೇಕಾನಂದರು ಭಾರತದ ಧ್ರುವತಾರೆಯಾಗಿ ಎಲ್ಲರ ಮನದಾಳದಲ್ಲಿ ಶಾಶ್ವತ ನೆಲೆಯೂರಿದ್ದಾರೆ ಎಂದು ಪ್ರಾಧ್ಯಾಪಕ ಕೆ. ಸಿದ್ದೇಶ ಹೇಳಿದರು.  ಪಟ್ಟಣದ ಬಿ.ಎಸ್‌ ಸಿಂಹಾಸನದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಸ್ವಾಮಿ ವಿವೇಕಾನಂದರ ಚಿಕಾಗೋ ಉಪನ್ಯಾಸದ 125ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಭಾರತೀಯ ಸಂಸ್ಕೃತಿ ವಿದ್ವತ್‌ ನಿಂದ ಲೋಕ ಪ್ರಸಿದ್ಧಿಯಾದ ಸ್ವಾಮಿ ವಿವೇಕಾನಂದರ ತತ್ವಾದರ್ಶಗಳು ವಿಶ್ವಕ್ಕೆ ಮಾದರಿಯಾಗಿವೆ. ಭಾರತ ಯುವ ಶಕ್ತಿಯಿಂದ ಕೂಡಿದ ದೊಡ್ಡ ರಾಷ್ಟ್ರವಾಗಿದೆ. ಇತರೆ ರಾಷ್ಟ್ರಗಳು ನಮ್ಮ ದೇಶದ ಕಡೆ ನೋಡುತ್ತಿವೆ. ನಮ್ಮಲ್ಲಿರುವ ಯುವ ಶಕ್ತಿಯನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡರೆ ಪ್ರಪಂಚದಲ್ಲಿಯೇ ಮೊದಲ ಸ್ಥಾನದಲ್ಲಿ ಭಾರತವನ್ನು ನೋಡಬಹುದು ಎಂದರು. ಉದಾತ್ತ ಸಂಸ್ಕೃತಿಯನ್ನೇ ಜೀವಾಳವಾಗಿರಿಸಿ ವೈಭವ ಶಾಲಿಯಾಗಿರುವ ಈ ಪುಣ್ಯಭೂಮಿಯಲ್ಲಿ ಜ್ಞಾನಕ್ಕೆ ಪೂಜ್ಯ ಹಾಗೂ ಪವಿತ್ರ ಸ್ಥಾನವಿದೆ. ನಹೀ ಜ್ಞಾನೇನ ಸದೃಶ್ಯಂ ಪವಿತ್ರವಿಹ ವಿದ್ಯತೇ ಎಂಬ ವಾಕ್ಯ ಜ್ಞಾನದ ಮಹತ್ವವನ್ನು ಸಾರುತ್ತಿವೆ. ಇಂತಹ ಸಂದೇಶ ಬೆಳಗಲು ಶಿಕ್ಷಣದ ಅವಶ್ಯಕತೆ ಸಮುದಾಯಕ್ಕಿದೆ. ಈ ನಿಟ್ಟಿನಲ್ಲಿ ಸಮಾಜದ ಏಳ್ಗೆಗೆ ಅಡ್ಡಲಾಗಿರುವ ತೊಡಕುಗಳ ನಿವಾರಣೆಗೆ ಸ್ವಾಮಿ ವಿವೇಕಾನಂದರ ಚಿಂತನೆಗಳು ದಾರಿದೀಪವಾಗಿವೆ ಎಂದರು.

ಪ್ರಾಚಾರ್ಯ ಎಸ್‌.ಎಸ್‌ ಕೆಂಚನಗೌಡರ ಮಾತನಾಡಿ, ಆರ್ಥಿಕತ, ಶಿಕ್ಷಣ, ಧಾರ್ಮಿಕ ಕ್ಷೇತ್ರಗಳ ಇಂದಿನ ಸಮಸ್ಯಗಳಿಗೆ ಅಂದೇ ಅವರು ಪರಿಹಾರ ಸೂಚಿಸಿದ್ದರು. ನರೇಂದ್ರನೆಂಬ ಹೆಸರಿನ ಕಂದ ಮುಂದೊಂದು ದಿನ ಇಡೀ ವಿಶ್ವಕ್ಕೆ ಚಿರ ಪರಿಚಿತನಾಗಿ ನಿರಂತರ ಜನಮಾನಸದಲ್ಲಿ ಉಳಿಯುವ ವ್ಯಕ್ತಿಯಾಗುತ್ತಾನೆ ಎನ್ನುವ ವಿಶ್ವಾಸ ಹೆತ್ತ ಕರುಳಿಗಾಗಲಿ ಅಥವಾ ಸಾಕ್ಷಾತ ಬ್ರಹ್ಮನೂ ಊಹಿಸದಷ್ಟು ಸಾಧನೆಯನ್ನು ಕೇವಲ ಆಧ್ಯಾತ್ಮ ಶಾಂತಿ ಮಂತ್ರದ ಮೂಲಕ ವಿಶ್ವಕ್ಕೆ ಮಾದರಿಯಾಗಿದ್ದಾರೆ ಎಂದರು. 

ಇದೇವೇಳೆ ಪ್ರಬಂಧ, ಚರ್ಚಾ ಸ್ಪರ್ಧೆಗಳು ನಡೆದವು. ಬಿ.ವಿ. ಮುನವಳ್ಳಿ, ಮಹೇಂದ್ರ ಜಿ, ಡಾ| ಪಿ.ಎಚ್‌. ಕ್ಯಾರೇಕೊಪ್ಪ, ಐ.ಎನ್‌. ಡಾವಣಗೇರಿ, ಲಕ್ಷ್ಮೀ, ಸರಸ್ವತಿ ಕೆ, ಲಕ್ಷ್ಮಣ  ಎಂ, ಹಿತೇಶ ಬಿ, ಐ.ಎಂ. ರಾಠೊಡ, ಮಹಾಂತೇಶ ಜೀವಣ್ಣವರ ಇದ್ದರು.

ಟಾಪ್ ನ್ಯೂಸ್

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.