ಸರ್ದಾರ್ ವಲ್ಲಭಭಾಯಿ ಪಟೇಲ್ 144ನೇ ಜನ್ಮದಿನ: ಗದಗದಲ್ಲಿ ರಾಷ್ಟ್ರೀಯ ಏಕತಾ ಓಟ
Team Udayavani, Oct 31, 2019, 8:20 AM IST
ಗದಗ: ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 144ನೇ ಜನ್ಮದಿನ ಪ್ರಯುಕ್ತ ಜಿಲ್ಲಾ ಪೊಲೀಸ್ ಇಲಾಖೆ, ಗದಗ- ಬೆಟಗೇರಿ ನಾಗರಿಕರ ಸಹಯೋಗದಲ್ಲಿ ನಗರದಲ್ಲಿ ರಾಷ್ಟ್ರೀಯ ಏಕತಾ ಓಟ ನಡೆಯಿತು.
ಮಹಾತ್ಮ ಗಾಂಧಿ ವೃತ್ತದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಾಥ ಜೋಶಿ, ನಗರದ ಪ್ರಮುಖರಾದ ಸಂಗಮೇಶ ದುಂದೂರು, ಸುಧೀರ್ ಘೋರ್ಪಡೆ. ಎಸ್.ಎನ್.ಬಳ್ಳಾರಿ, ಶರಣಬಸಪ್ಪ ಕುರಡಗಿ, ಚಂದ್ರು ಚವ್ಹಾಣ, ಬಿಪಿಇಡಿ ಪ್ರಶಿಕ್ಷಣಾರ್ಥಿಗಳು, ಹಾಗೂ ಲಾಯನ್ಸ್ ಕ್ಲಬ್, ರೋಟರಿ ಕ್ಲಬ್, ಚೇಂಬರ್ ಆಫ್ ಕಾಮರ್ಸ್, ವಕೀಲರು, ಆಟೋ ಚಾಲಕರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್