ನೆರೆ ಸಂತ್ರಸ್ತರಿಗೆ 200 ಮನೆ: ಗದಗದಲ್ಲಿ ಸುಧಾಮೂರ್ತಿ ಭರವಸೆ
Team Udayavani, Aug 30, 2019, 3:29 PM IST
ಗದಗ: ಜಿಲ್ಲೆಯಲ್ಲಿ ಪ್ರವಾಹದಿಂದ ಹಾನಿ ಉಂಟಾದ ಪ್ರದೇಶಗಳಿಗೆ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಡಾ|ಸುಧಾ ಮೂರ್ತಿ ಶುಕ್ರವಾರ ಭೇಟಿ ನೀಡಿದರು. ಸಂತ್ರಸ್ತರ ನೋವಿಗೆ ಸ್ಪಂದಿಸುವುದಾಗಿ ಹೇಳಿಕೆ ನೀಡಿದ ಅವರು 200 ಮನೆ ನಿರ್ಮಿಸುವ ಭರವಸೆ ನೀಡಿದರು.
ಗದಗ ಜಿಲ್ಲೆ ಕೊಣ್ಣೂರು ಗ್ರಾಮಕ್ಕೆ ಭೇಟಿ ನೀಡಿದ ಡಾ|ಸುಧಾ ಮೂರ್ತಿ, ಇನ್ಫೋಸಿಸ್ ಪ್ರತಿಷ್ಠಾನದಿಂದ ಈಗಾಗಲೆ ಸುಮಾರು ಐದು ಕೋಟಿ ರೂಪಾಯಿ ಸಾಮಗ್ರಿ ವಿತರಿಸಲಾಗಿದೆ. ಮೊದಲ ಹಂತದಲ್ಲಿ 100 ಮನೆ, ನಂತರ ಎರಡನೇ ಹಂತದಲ್ಲಿ 100 ಮನೆ ನೀಡುವುದಾಗಿ ಹೇಳಿಕೆ ನೀಡಿದರು.
ಸರ್ಕಾರ ಜಾಗ ತೋರಿಸಬೇಕು. ಜೊತೆಗೆ ಅಲ್ಲಿ ಜನ ವಾಸಿಸುವುದಾಗಿ ಭರವಸೆ ನೀಡಿಬೇಕು. ಫಲಾನುಭವಿಗಳಿಗೆ ಜಾಗದ ಹಕ್ಕುಪತ್ರ ನೀಡಿದ್ರೆ ಮಾತ್ರ ಮನೆಗಳ ನಿರ್ಮಾಣ ಮಾಡುವುತ್ತೇವೆ. ಪ್ರತಿ ಮನೆಗೆ 10 ಲಕ್ಷ ಖರ್ಚುಮಾಡಿ ಮನೆ ನಿರ್ಮಿಸುತ್ತೇವೆ ಎಂದು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ