77th Independence Day: ಬಾಗಲಕೋಟೆಯಲ್ಲಿ ಗಮನ ಸೆಳೆದ ಬೃಹತ್ ತಿರಂಗಯಾತ್ರೆ
Team Udayavani, Aug 14, 2023, 1:53 PM IST
ಬಾಗಲಕೋಟೆ : 77ನೇಯ ಸ್ವಾತಂತ್ರ್ಯ ದಿನಾಚರಣೆ ನಿಮಿತ್ಯ ಬಾಗಲಕೋಟೆಯ ವಿದ್ಯಾಗಿರಿಯಲ್ಲಿ ಬೃಹತ್ ತಿರಂಗಯಾತ್ರೆ ಕಣ್ಮನ ಸೆಳೆಯಿತು. ಭಾರತಮಾತೆಯ ಭಾವಚಿತ್ರಕ್ಕೆ ಪುಷ್ಪಾಂಜಲಿ ಸಲ್ಲಿಸುವ ಮೂಲಕ ತಿರಂಗಯಾತ್ರೆಗೆ ಮಾಜಿ ಶಾಸಕ ವಿ.ಸಿ. ಚರಂತಿಮಠ ಚಾಲನೆ ನೀಡಿದರು.
ಎಂಜನಿಯರಿಂಗ ಕಾಲೇಜ ಸರ್ಕಲ್ ದಿಂದ ಪ್ರಾರಂಭಗೊಂಡು ವಿದ್ಯಾಗಿರಿಯ ಪ್ರಮುಖ ರಸ್ತೆಯಲ್ಲಿ ಸಂಚರಿಸಿ, ಪುನಃ ಎಂಜನಿಯರಿಂಗ್ ಕಾಲೇಜ ಸರ್ಕಲ್ ನಲ್ಲಿ ರಾಷ್ಟ್ರಗೀತೆಯೊಂದಿಗೆಸಮಾರೋಪಗೊಂಡಿತು.
ಸಾವಿರ ಮೀಟರ್ ಉದ್ದದ ಬೃಹತ್ ರಾಷ್ಟ್ರಧ್ವಜ ಮೆರವಣಿಗೆ ವಿದ್ಯಾಗಿರಿಯ ವಿವಿಧ ರಸ್ತೆಗಳಲ್ಲಿ ಸಾಗಿತು.ಸಾವಿರಾರು ವಿದ್ಯಾರ್ಥಿಗಳು, ಸಾರ್ವಜನಿಕರು ರಾಷ್ಟ್ರಧ್ವಜ ಹಿಡಿದು ಭಾಗವಹಿಸಿದ್ದರು. ತಿರಂಗಾಯಾತ್ರೆಯಲ್ಲಿ ವಿಧಾನ ಪರಿಷತ್ತಿನ ಮಾಜಿ ಸದಸ್ಯ ನಾರಾಯಣಸಾ ಭಾಂಡಗೆ, ಜಿ.ಎನ್.ಪಾಟೀಲ, ರಾಜು ನಾಯ್ಕರ, ರಾಜು ರೇವಣಕರ, ಬಸವರಾಜ ಯಂಕಂಚಿ,ರಾಜಕುಮಾರ ಸಗಾಯಿ, ಭುವನೇಶ ಪೂಜಾರಿ, ಎಸ್.ಬಿ. ಬನ್ನೂರ.
ಬಸವರಾಜ ಖೋತ, ಶೋಭಾ ರಾವ್, ಉಮೇಶ ಹಂಚಿನಾಳ ಸೇರಿದಂತೆ ವಿವಿಧ ಶಾಲಾ- ಕಾಲೇಜುಗಳ ಸಾವಿರಾರು ಮಕ್ಕಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ