ಜಿಲ್ಲೆಯಲ್ಲಿ 88 ಜನರಿಗೆ ಸೋಂಕು ದೃಢ


Team Udayavani, Aug 3, 2020, 12:48 PM IST

ಜಿಲ್ಲೆಯಲ್ಲಿ 88 ಜನರಿಗೆ ಸೋಂಕು ದೃಢ

ಗದಗ: ಜಿಲ್ಲೆಯಲ್ಲಿ ರವಿವಾರಿ 88 ಜನರಿಗೆ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 1568ಕ್ಕೆ ಏರಿದೆ. ಆ ಪೈಕಿ ರವಿವಾರ 6 ಜನರು ಸೇರಿದಂತೆ 540 ಜನರು ಗುಣಮುಖರಾಗಿದ್ದಾರೆ, ಇನ್ನುಳಿದಂತೆ 991 ಜನ ಸೋಂಕಿತರಿಗೆ ನಿಗದಿತ ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ.

ತಾಲೂಕುವಾರು ವಿವರ: ಗದಗ-27, ಮುಂಡರಗಿ-17, ನರಗುಂದ-16, ರೋಣ-14, ಶಿರಹಟ್ಟಿ-12 ಹಾಗೂ ಹೊರಜಿಲ್ಲೆಯ ಇಬ್ಬರಿಗೆ ಕೋವಿಡ್‌ ಸೋಂಕು ದೃಢಪಟ್ಟಿದೆ. ಆ ಪೈಕಿ ಗದಗ-ಬೆಟಗೇರಿ ನಗರ ಸಭೆ ವ್ಯಾಪ್ತಿಯ ರಿಂಗ್‌ ರಸ್ತೆ, ವಕ್ಕಲಗೇರಿ ಓಣಿ, ರೈಲು ನಿಲ್ದಾಣದ ಹತ್ತಿರ, ಕುಂಬಾರ ಓಣಿ ಬೆಟಗೇರಿ, ಹೊಸಪೇಟ ಚೌಕ, ಸಂಭಾಪುರ ಪೊಲೀಸ್‌ ಕ್ವಾಟರ್ಸ್‌,ಕಾಗದಗೇರಿ ಓಣಿ, ಗಂಗಾಪುರ ಪೇಟ, ಹುಡ್ಕೊà ಕಾಲನಿ, ಬಾಲಕಿಯರ ಬಾಲಮಂದಿರ, ಸಂಭಾಪುರ ರಸ್ತೆ, ಎ.ಪಿ.ಎಂ.ಸಿ. ಯಾರ್ಡ್‌, ಜಿಮ್ಸ್‌ ಹಾಸ್ಟೆಲ್, ಕುರಹಟ್ಟಿ ಪೇಟ, ಕೇಶವ ನಗರ, ಹಾತಲಗೇರಿ ನಾಕಾ, ನೇಕಾರ ಕಾಲನಿ, ವಿವೇಕಾನಂದ ನಗರ, ಗದಗ ತಾಲೂಕಿನ ಹುಲಕೋಟಿ, ಕುರ್ತಕೋಟಿ, ಮುಳಗುಂದ, ನರಗುಂದ ಪಟ್ಟಣದ ಕಲಕೇರಿ ಓಣಿ, ಗುರ್ಲಕಟ್ಟಿ ಓಣಿ, ಕುರ್ಲಗೇರಿ ಓಣಿ, ನರಗುಂದ ತಾಲೂಕಿನ ಕೊಣ್ಣೂರ, ಹುಣಶಿಕಟ್ಟಿ, ಬೈರನಹಟ್ಟಿ, ರೋಣ ಪಟ್ಟಣದ ಗುರುಭವನ ಹತ್ತಿರ, ಹೊರಪೇಟ ಓಣಿ, ರೋಣ ತಾಲೂಕಿನ ಹೊಳೆಆಲೂರ, ಪಿ.ಎಚ್‌.ಸಿ ಕ್ವಾಟರ್ಸ್‌ ಹಿರೇಹಾಳ, ಹಡಗಲಿ, ಸೂಡಿ, ಮುಶಿಗೇರಿ, ನಿಡಗುಂದಿ ಪಿ.ಎಚ್‌.ಸಿ. ಕ್ವಾಟರ್ಸ್‌, ಮುಂಡರಗಿ ಪಟ್ಟಣದ ವಿದ್ಯಾನಗರ, ಮುಂಡರಗಿ, ಮಲ್ಲಿಕಾರ್ಜುನಪುರ, ಭಜಂತ್ರಿ ಓಣಿ, ಪೋಸ್ಟ್‌ ಆಫೀಸ್‌ ಹತ್ತಿರ, ಎ.ಡಿ. ನಗರ, ಮುಂಡರಗಿ ತಾಲೂಕಿನ ಹಿರೇವಡ್ಡಟ್ಟಿ, ಕೋಟಬಾಗಿ, ನಾಗರಹಳ್ಳಿ, ಹಮ್ಮಗಿ, ಡಂಬಳ, ಶಿರಹಟ್ಟಿ, ಕೋಟಿ ಓಣಿ, ಶಿರಹಟ್ಟಿ ತಾಲೂಕಿನ ಶಿಗ್ಲಿ, ರಾಮಗೇರಿ, ಲಕ್ಷ್ಮೇಶ್ವರ ಪಟ್ಟಣದ ಸಮಗಾರ ಓಣಿ, ಸುಣಗಾರ ಓಣಿ, ಬಸ್ತಿ ಬಣ, ಗಜೇಂದ್ರಗಡದ ಜವಳಿ ಪ್ಲಾಟ್‌, ಬಸವೇಶ್ವರ ನಗರ, ಅಥಣಿ ತಾಲೂಕಿನ ಹುಲಗಬಲ್‌ ಗ್ರಾಮ, ಬಾಗಲಕೋಟ ಜಿಲ್ಲೆಯ ಇಲಕಲ್‌ ಭಾಗದ ಜನರಿಗೆ ಕೋವಿಡ್ ಸೋಂಕು ಕಂಡುಬಂದಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.