Gadag ವಿರೇಶ್ವರ ಪುಣ್ಯಾಶ್ರಮದಲ್ಲಿ ಅದ್ದೂರಿ ಮಹಾರಥೋತ್ಸವ


Team Udayavani, Jun 8, 2023, 10:15 PM IST

1-qwwqewq

ಗದಗ: ನಾಡಿನ ಅಂಧ, ಅನಾಥರ ಬಾಳಿಗೆ ಬೆಳಕಾದ ವೀರೇಶ್ವರ ಪುಣ್ಯಾಶ್ರಮದ ಲಿಂ. ಪಂಡಿತ ಪಂಚಾಕ್ಷರಿ ಗವಾಯಿಗಳವರ 79ನೇ ಹಾಗೂ ಲಿಂ. ಡಾ. ಪಂಡಿತ ಪುಟ್ಟರಾಜ ಕವಿಗವಾಯಿಗಳವರ 13ನೇ ಪುಣ್ಯಸ್ಮರಣೋತ್ಸವ ಮತ್ತು ಜಾತ್ರಾ ಮಹೋತ್ಸವದ ಅಂಗವಾಗಿ (ಜೇಷ್ಠ ಬಹುಳ ಪಂಚಮಿ) ಗುರುವಾರ ಸಂಜೆ ನೆರೆದ ಸಾವಿರಾರು ಭಕ್ತರ ಮಧ್ಯೆ ಮಹಾರಥೋತ್ಸವವು ಸಡಗರ-ಸಂಭ್ರಮದಿಂದ ನೆರವೇರಿತು.

ಶ್ರೀ ವೀರೇಶ್ವರ ಪುಣ್ಯಾಶ್ರಮದಿಂದ ಗದಗ ಎಪಿಎಂಸಿ ಪ್ರಾಂಗಣದ ದ್ವಾರಬಾಗಿಲು ಬಳಿಯ ಪಾದಗಟ್ಟೆಯವರೆಗೆ ನಡೆದ ರಥೋತ್ಸವದುದ್ದಕ್ಕೂ ಶ್ರೀ ಪುಟ್ಟಯ್ಯಜ್ಜ ಹಾಗೂ ಪಂಚಾಕ್ಷರಿ ಗವಾಯಿಗಳ ಜೈಕಾರ ಹಾಕುತ್ತ ಹರ-ಹರ ಮಹಾದೇವ..ಎಂಬೆಲ್ಲ ಘೋಷಗಳು ಮೊಳಗಿದವು. ನೆರೆದ ಭಕ್ತರು ರಥೋತ್ಸವಕ್ಕೆ ಉತ್ತತ್ತಿ, ಬಾಳೆಹಣ್ಣು ಎಸೆದು ಪುನೀತರಾದರು.

ಮಹಾರಥೋತ್ಸವದ ಮೆರವಣಿಗೆಯಲ್ಲಿ ಕರಡಿ ಮಜಲು, ಜಾಂಜ್ ಮೇಳ, ಚಂಡಿ ಮದ್ದಳೆ, ನಂದಿಕೋಲ ಸಮ್ಮಾಳ ಮೇಳ, ಬ್ಯಾಂಜೋ ಮೇಳ, ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಭಜನಾ ಮೇಳಗಳು ಮಹಾರಥೋತ್ಸವದ ಮೆರವಣಿಗೆಯಲ್ಲಿ ಪಾಲ್ಗೊಂಡು ಮೆರವಣಿಗೆಯ ಮೆರಗು ಹೆಚ್ಚಿಸಿದವು.

ಗದಗ ಜಿಲ್ಲೆಯ ಹೊಂಬಳ, ಬಳಗಾನೂರ, ಹುಯಿಲಗೋಳ, ಡಂಬಳ, ರೋಣ, ಗಜೇಂದ್ರಗಡ, ಲಕ್ಷ್ಮೇಶ್ವರ, ಮುಂಡರಗಿ, ನರಗುಂದ ಸೇರಿ ರಾಜ್ಯದ ದಾವಣಗೆರೆ, ಹಾವೇರಿ, ಧಾರವಾಡ, ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಗಳಿಂದ ಸಾವಿರಾರು ಭಕ್ತರು ಜಾತ್ರಾ ಮಹೋತ್ಸವಕ್ಕೆ ಆಗಮಿಸಿದ್ದರು.

ಟಾಪ್ ನ್ಯೂಸ್

tdy-1

Animal Teaser: ಸಿರಿವಂತನ ರಗಡ್‌ ಕಹಾನಿ; ಮಾಸ್‌ ಲುಕ್‌ ನಲ್ಲಿ ಮಿಂಚಿದ ʼರಾಕ್‌ ಸ್ಟಾರ್‌ʼ

baanadariyalli film

Baana dariyalli ನೂತನ ಭಾವ ಲಹರಿ; ಗಣೇಶ್-ರುಕ್ಮಿಣಿ- ರೀಷ್ಮಾ ನಟನೆಯ ಸಿನಿಮಾ ರಿಲೀಸ್

India-Canada Diplomatic Row: ಅಮೇರಿಕ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್, ಜೈಶಂಕರ್ ಭೇಟಿ

India-Canada Diplomatic Row: ಅಮೇರಿಕ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್, ಜೈಶಂಕರ್ ಭೇಟಿ

Sukhpal Singh Khaira: ಡ್ರಗ್ಸ್ ಪ್ರಕರಣ… ಕಾಂಗ್ರೆಸ್ ಶಾಸಕ ಸುಖಪಾಲ್ ಸಿಂಗ್ ಖೈರಾ ಬಂಧನ

Sukhpal Singh Khaira: ಡ್ರಗ್ಸ್ ಪ್ರಕರಣ.. ಕಾಂಗ್ರೆಸ್ ಶಾಸಕ ಸುಖ್ಪಾಲ್​ ಸಿಂಗ್ ಖೈರಾ ಬಂಧನ

Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ

Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ

2-gudibande

Gudibande: ಬುದ್ದಿ ಹೇಳಿದ್ದಕ್ಕೆ ಪೊಲೀಸರ ಬೈಕ್ ಗೆ ಬೆಂಕಿ ಇಟ್ಟ ಭೂಪ

1-thursday

Daily Horoscope: ಸ್ವಂತ ಉದ್ಯಮಿಗಳಿಗೆ ತಾತ್ಕಾಲಿಕ ಹಿನ್ನಡೆ, ಸಾಹಿತ್ಯ ಸಾಧಕರಿಗೆ ಗೌರವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag: ಡಾ| ಪಂ| ಪುಟರಾಜ ಕವಿ ಗವಾಯಿ 13ನೇ ಪುಣ್ಯ ಸ್ಮರಣೋತ್ಮವ

Gadag: ಡಾ| ಪಂ| ಪುಟರಾಜ ಕವಿ ಗವಾಯಿ 13ನೇ ಪುಣ್ಯ ಸ್ಮರಣೋತ್ಮವ

Gadag; ಪಂಡಿತ ಪುಟ್ಟರಾಜ ಗವಾಯಿಗಳ 13ನೇ ಪುಣ್ಯಸ್ಮರಣೋತ್ಸವ

Gadag; ಪಂಡಿತ ಪುಟ್ಟರಾಜ ಗವಾಯಿಗಳ 13ನೇ ಪುಣ್ಯಸ್ಮರಣೋತ್ಸವ

Gadaga:ಕ್ರೀಡೆಯಲ್ಲಿ ಸೋಲೇ ಗೆಲುವಿನ ಮೆಟ್ಟಿಲು: ಉಷಾ

Gadaga:ಕ್ರೀಡೆಯಲ್ಲಿ ಸೋಲೇ ಗೆಲುವಿನ ಮೆಟ್ಟಿಲು: ಉಷಾ

Gadaga: ಮಾನವನ ಬಾಳಿಗೆ ಬೆಳಕು ನೀಡುತ್ತೆ ಶಿಕ್ಷಣ

Gadaga: ಮಾನವನ ಬಾಳಿಗೆ ಬೆಳಕು ನೀಡುತ್ತೆ ಶಿಕ್ಷಣ

1-dasdsad

BJP Ticket ವಂಚನೆ ; ಗದಗದಲ್ಲೂ ಅಭಿನವ ಹಾಲಶ್ರೀಯಿಂದ 1 ಕೋಟಿ ರೂ. ನಾಮ!

MUST WATCH

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

ಹೊಸ ಸೇರ್ಪಡೆ

daali dhananjaya spoke about totapuri 2

Sandalwood; ನನ್ನಪಾತ್ರ ತುಂಬಾ ಹೊಸದಾಗಿದೆ: ತೋತಾಪುರಿ 2 ಮೇಲೆ ಧನಂಜಯ್‌ ನಿರೀಕ್ಷೆ

tdy-1

Animal Teaser: ಸಿರಿವಂತನ ರಗಡ್‌ ಕಹಾನಿ; ಮಾಸ್‌ ಲುಕ್‌ ನಲ್ಲಿ ಮಿಂಚಿದ ʼರಾಕ್‌ ಸ್ಟಾರ್‌ʼ

baanadariyalli film

Baana dariyalli ನೂತನ ಭಾವ ಲಹರಿ; ಗಣೇಶ್-ರುಕ್ಮಿಣಿ- ರೀಷ್ಮಾ ನಟನೆಯ ಸಿನಿಮಾ ರಿಲೀಸ್

India-Canada Diplomatic Row: ಅಮೇರಿಕ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್, ಜೈಶಂಕರ್ ಭೇಟಿ

India-Canada Diplomatic Row: ಅಮೇರಿಕ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್, ಜೈಶಂಕರ್ ಭೇಟಿ

Sukhpal Singh Khaira: ಡ್ರಗ್ಸ್ ಪ್ರಕರಣ… ಕಾಂಗ್ರೆಸ್ ಶಾಸಕ ಸುಖಪಾಲ್ ಸಿಂಗ್ ಖೈರಾ ಬಂಧನ

Sukhpal Singh Khaira: ಡ್ರಗ್ಸ್ ಪ್ರಕರಣ.. ಕಾಂಗ್ರೆಸ್ ಶಾಸಕ ಸುಖ್ಪಾಲ್​ ಸಿಂಗ್ ಖೈರಾ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.