ಸಂಘಟನೆಗೆ ಒಗ್ಗಟ್ಟೇ ಭದ್ರ ಬುನಾದಿ: ಸ್ವಾಮೀಜಿ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಮಾನ ಕೆಲಸಕ್ಕೆ ಸಮಾನ ವೇತನ ಉಲ್ಲೇಖವಿದ್ದರೂ ಅದು ಸಿಗುತ್ತಿಲ್ಲ

Team Udayavani, Nov 23, 2021, 6:17 PM IST

ಸಂಘಟನೆಗೆ ಒಗ್ಗಟ್ಟೇ ಭದ್ರ ಬುನಾದಿ: ಸ್ವಾಮೀಜಿ

ನರಗುಂದ: ಒಗ್ಗಟ್ಟಿನಲ್ಲಿ ಬಲವಿದೆ ಎಂಬ ನಾಣ್ಣುಡಿ ಭದ್ರ ಬುನಾದಿಯಾಗಲಿ. ಸಂಘಟನೆಗೆ ಒಗ್ಗಟ್ಟಿನ ಶಕ್ತಿ ತುಂಬಿದರೆ ನಿಮ್ಮ ಹೋರಾಟ ಗುರಿ ತಲುಪಲು ಸಾಧ್ಯ ಎಂದು ಸ್ಥಳೀಯ ಪುಣ್ಯಾರಣ್ಯ ಪತ್ರಿವನಮಠದ ಶ್ರೀ ಗುರುಸಿದ್ಧವೀರ ಶಿವಾಚಾರ್ಯರು ತಿಳಿಸಿದರು.

ಶನಿವಾರ ಪಟ್ಟಣದ ಪತ್ರಿವನಮಠದಲ್ಲಿ ನೂತನವಾಗಿ ನರಗುಂದ ತಾಲೂಕ ಅನುದಾನ ರಹಿತ ಪ್ರಾಥಮಿಕ-ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜುಗಳ ಶಿಕ್ಷಕರ ಸಂಘ ಉದ್ಘಾಟಿಸಿ ಶ್ರೀಗಳು ಆಶೀರ್ವಚನ ನೀಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಾಧ್ಯಮಿಕ ಶಾಲಾ ಶಿಕ್ಷಕರ, ನೌಕರರ ಸಂಘದ ತಾಲೂಕು ಅಧ್ಯಕ್ಷ ಝಡ್‌. ಎಂ.ಖಾಜಿ ಮಾತನಾಡಿ, ಇಂದಿನ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಮಾನ ಕೆಲಸಕ್ಕೆ ಸಮಾನ ವೇತನ ಉಲ್ಲೇಖವಿದ್ದರೂ ಅದು ಸಿಗುತ್ತಿಲ್ಲ. ಸಂಘಟಿತರಾಗಿ ಹೋರಾಟ ಮಾಡುವುದು ಅಗತ್ಯವಿದೆ ಎಂದು ಹೇಳಿದರು.

ಉಪನ್ಯಾಸ ನೀಡಿದ ಪ್ರೊ.ಆರ್‌.ಬಿ.ಚಿನಿವಾಲರ, ಬದಲಾವಣೆಯಲ್ಲಿ ನಮ್ಮ ಬದುಕು ಕಟ್ಟಿಕೊಳ್ಳಬೇಕು. ಅದರಲ್ಲಿ ಸಹನೆ, ತಾಳ್ಮೆ ಪ್ರಮುಖವಾಗಿದ್ದರೆ ಯಶಸ್ಸು ನಿಶ್ಚಿತ. ಒಬ್ಬ ವ್ಯಕ್ತಿಗೆ ಆಗಲಾರದ್ದನ್ನು ಹಲವರು ಸೇರಿ ಮಾಡಿ ಯಶಸ್ಸು ಸಾಧಿ ಸುವುದು ಸಂಘಟನೆ ಗುರಿಯಾಗಿದೆ ಎಂದು ಹೇಳಿದರು.

ಸಂಘದ ಅಧ್ಯಕ್ಷ ಎಸ್‌.ಜಿ.ಜಕ್ಕಲಿ ಮಾತನಾಡಿ, ಅನುದಾನ ರಹಿತ ಶಿಕ್ಷಣ ಸಂಸ್ಥೆಗಳನ್ನು ಅನುದಾನಕ್ಕೊಳಪಡಿಸುವ ಹೋರಾಟ ನಮ್ಮದಾಗಿದೆ. ಇದಕ್ಕಾಗಿ ನಾವೆಲ್ಲ ಸಂಘಟಿತರಾಗಬೇಕಾಗಿದೆ. ಎಲ್ಲ ಶಾಲಾ ಮುಖ್ಯ ಶಿಕ್ಷಕರು ಜವಾಬ್ದಾರಿ ಹೊರಬೇಕು. ಬಂಡಾಯ ನಾಡಿನ ಕೂಗು ಜಿಲ್ಲೆಯಲ್ಲಿ ಸಂಘಟನಾತ್ಮಕ ಶಕ್ತಿಗೆ ಪ್ರೇರಣೆಯಾಗಲಿ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ನೂತನ ಸಂಘದ ಪದಾಧಿಕಾರಿಗಳ ನಾಮಫಲಕವನ್ನು ಪೂಜ್ಯ ಗುರುಸಿದ್ಧವೀರ ಶಿವಾಚಾರ್ಯರು ಬಿಡುಗಡೆಗೊಳಿಸಿದರು. ವೇದಿಕೆಯಲ್ಲಿ ಬಿ.ಎಂ.ಬೀರನೂರ, ಎಸ್‌.ಬಿ.ಪಾಟೀಲ, ಜಿ.ಎನ್‌.ದೊಡ್ಡಲಿಂಗಪ್ಪನವರ, ವಿ.ಆರ್‌.ಶಿರುಂದಮಠ, ಪಿ.ಎಸ್‌.ರಾಮದುರ್ಗ, ಬಿ.ವೈ.ಹಲಕುರ್ಕಿ, ಬಿ.ಆರ್‌. ಉಮಚಗಿ, ಪಿ.ಎನ್‌.ವೀರಾಪೂರ, ಎಂ.ಆರ್‌.ಜವಳಿ, ಪಿ.ಎಸ್‌.ಕವಲೂರ, ಪಿ.ಎಂ.ವೀರಾಪೂರ, ಪವಿತ್ರಾ ಜಾಧವ, ಎಸ್‌.ಪಿ.ಇಟಗಿ, ಪಿ.ವಿ.ಕೆಂಚನಗೌಡ್ರ ವೇದಿಕೆಯಲ್ಲಿದ್ದರು.

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.