ಕ್ರೀಡಾ ಲೋಕದಲ್ಲಿ ಸಾಧನೆ ಮಾಡಿ


Team Udayavani, Dec 29, 2019, 12:30 PM IST

gadaga-tdy-2

ನರಗುಂದ: ಶೈಕ್ಷಣಿಕ ಕ್ಷೇತ್ರದಲ್ಲಿ ಸಾಕಷ್ಟು ಪ್ರಗತಿದಾಯಕ ಹೆಜ್ಜೆಗಳನ್ನಿಟ್ಟ ಈ ಕಾಲೇಜು ಕ್ರೀಡಾ ರಂಗದಲ್ಲೂ ದಾಪುಗಾಲಿಟ್ಟಿದೆ. ಸುಸಜ್ಜಿತಒಳಾಂಗಣ ಕ್ರೀಡಾಂಗಣ ಸದುಪಯೋಗ ಪಡೆದು ಕ್ರೀಡಾ ಲೋಕದಲ್ಲಿ ಸಾಧನೆಗಳ ಮೈಲಿಗಲ್ಲು ಸ್ಥಾಪಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ಹೇಳಿದರು.

ಪಟ್ಟಣದ ಸಿದ್ದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಕಾಲೇಜಿನ ಹಿಂಭಾಗದ ತಾಲೂಕು ಕ್ರೀಡಾಂಗಣ ಬದಿಗೆ ಲೋಕೋಪಯೋಗಿ ಇಲಾಖೆಯಿಂದ 4059 ಯೋಜನೆಯಡಿ 3 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಒಳಾಂಗಣ ಕ್ರೀಡಾಂಗಣ ಉದ್ಘಾಟಿಸಿ ಮಾತನಾಡಿದ ಅವರು, ಒಳಾಂಗಣ ಕ್ರೀಡಾಂಗಣ ಉಪಯುಕ್ತವಾಗಿದೆ.ಫ್ಲೋರಿಂಗ್‌ (ನೆಲಹಾಸು) ಹಾಳಾಗದಂತೆ ನೋಡಿಕೊಂಡು, ಸದ್ಬಳಕೆ ಮಾಡಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಇದೇ ಸಂದರ್ಭದಲ್ಲಿ ಒಳಾಂಗಣ ಕ್ರೀಡಾಂಗಣದಲ್ಲಿ ಟೇಬಲ್‌ ಟೆನಿಸ್‌ ಹಾಗೂ ಕೇರಂ ಆಡುವ ಮೂಲಕ ಕ್ರೀಡಾಂಗಣಕ್ಕೆ ಸಚಿವರು ಚಾಲನೆ ನೀಡಿ ಗಮನ ಸೆಳೆದರು. ಜಿಪಂ ಸದಸ್ಯರಾದ ರಾಜುಗೌಡ ಪಾಟೀಲ, ರೇಣುಕಾ ಅವರಾದಿ, ತಾಪಂ ಅಧ್ಯಕ್ಷ ವಿಠಲ ತಿಮ್ಮರಡ್ಡಿ, ಎಸ್‌.ಆರ್‌. ಹಿರೇಮಠ, ಪ್ರಾಚಾರ್ಯ ಡಾ| ಎಂ.ಡಿ. ಕಮತಗಿ, ಪುರಸಭೆ ಸದಸ್ಯ ರಾಚನಗೌಡ ಪಾಟೀಲ, ಬಸು ಪಾಟೀಲ, ಸಿಪಿಐ= ಡಿ.ಬಿ. ಪಾಟೀಲ, ಸಹಾಯಕ ಯುವಜನ ಸೇವಾ ಹಾಗೂ ಕ್ರೀಡಾಧಿ ಕಾರಿ ಎನ್‌.ಆರ್‌.ನಿಡಗುಂದಿ, ಐ.ವೈ. ಕುಂಬಾರ, ಗುತ್ತಿಗೆದಾರ ನಾಗರಾಜ ಹಾಗೂ ಕಾಲೇಜು ಪ್ರಾಧ್ಯಾಪಕರು, ಸಿಡಿಸಿ ಸದಸ್ಯರು, ವಿದ್ಯಾರ್ಥಿಗಳು ಇದ್ದರು.

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag; ಕಾರ್ಗಿಲ್ ವಿಜಯೋತ್ಸವವನ್ನು ಶಾಲಾ-ಕಾಲೇಜುಗಳಲ್ಲಿ ಆಚರಿಸಬೇಕು: ಬಸಲಿಂಗಪ್ಪ ಮುಂಡರಗಿ

Gadag; ಕಾರ್ಗಿಲ್ ವಿಜಯೋತ್ಸವವನ್ನು ಶಾಲಾ-ಕಾಲೇಜುಗಳಲ್ಲಿ ಆಚರಿಸಬೇಕು: ಬಸಲಿಂಗಪ್ಪ ಮುಂಡರಗಿ

ಡಂಬಳ:ಕಳೆ ತೆರವಿಗೆ ಸೈಕಲ್‌ ವೀಡರ್‌ ನೆರವು-ಹೆಚ್ಚಳವಾದ ಬೇಡಿಕೆ

ಡಂಬಳ:ಕಳೆ ತೆರವಿಗೆ ಸೈಕಲ್‌ ವೀಡರ್‌ ನೆರವು-ಹೆಚ್ಚಳವಾದ ಬೇಡಿಕೆ

ಗದಗ: ಏಕೀಕರಣ ಚಳವಳಿಗೆ ಹೊಸ ರೂಪ ನೀಡಿದ ವೆಂಕಟರಾಯರು-ಬಿ.ಎಲ್‌. ಪತ್ತಾರ

ಗದಗ: ಏಕೀಕರಣ ಚಳವಳಿಗೆ ಹೊಸ ರೂಪ ನೀಡಿದ ವೆಂಕಟರಾಯರು-ಬಿ.ಎಲ್‌. ಪತ್ತಾರ

ಗದಗ: ಬಿಪಿಸಿಎಲ್‌ ಕಾಮಗಾರಿ ಬಗ್ಗೆ ಹಲವು ದೂರು

ಗದಗ: ಬಿಪಿಸಿಎಲ್‌ ಕಾಮಗಾರಿ ಬಗ್ಗೆ ಹಲವು ದೂರು

ಲಕ್ಷ್ಮೇಶ್ವರ: ಹೆಸರಿಗೆ ಕೊಂಬಿನ ಹುಳು ಕೀಟಬಾಧೆ

ಲಕ್ಷ್ಮೇಶ್ವರ: ಹೆಸರಿಗೆ ಕೊಂಬಿನ ಹುಳು ಕೀಟಬಾಧೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.