ನೆರೆ ಬಂದು ಹೋದ ಮೇಲೆ


Team Udayavani, Aug 13, 2019, 12:20 PM IST

gadaga-tdy-1

ರೋಣ: ಹೊಳೆಆಲೂರ ಗ್ರಾಮದೊಳಗೆ ಪೂರ್ಣ ಪ್ರಮಾಣದಲ್ಲಿ ಇಳಿಯದ ಮಲಪ್ರಭಾ ನದಿ ನೀರು.

ರೋಣ: ಮಲಪ್ರಭಾ ನದಿ ಪ್ರವಾಹಕ್ಕೆ ಸಿಕ್ಕಿ ಅಕ್ಷರಸಃ ನಲುಗಿ ಹೋಗಿರುವ ನೆರೆ ಸಂತ್ರಸ್ತರು ಮರಳಿ ತಮ್ಮ ಗ್ರಾಮಗಳಿಗೆ ತೆರಳುತ್ತಿದ್ದಾರೆ. ಆದರೆ ಜಿಲ್ಲಾಡಳಿತ ಇನ್ನೂ ಹೆಚ್ಚು ನೀರು ಬರುವ ಸಂಭಂವವಿದೆ, ಯಾರೂ ಹಳೆಯ ಗ್ರಾಮಗಳಿಗೆ ತೆರಳಬೇಡಿ, ಇಲ್ಲಿಯೇ ವಾಸಿಸಿ ಎನ್ನುತ್ತಿದ್ದಾರೆ. ವಿಪರ್ಯಾಸವೆಂದರೆ ಸ್ಥಳಾಂತರಗೊಂಡ ‘ಆಸರೆ ಗ್ರಾಮ’ದಲ್ಲಿ ಈಗಿರುವ ಕುಟುಂಬಕ್ಕೆ ಅನುಗುಣವಾಗಿ ಮನೆಗಳಿಲ್ಲ.

2007-08ರ ಪ್ರವಾಹಕ್ಕೆ ಸಿಲುಕಿ ಮನೆಗಳನ್ನು ಕಳೆದುಕೊಂಡವರಿಗೆ ಅಂದು ಸರ್ಕಾರ ‘ಆಸರೆ ಗ್ರಾಮ’ವೆಂಬ ನಾಮಕರಣದೊಂದಿಗೆ ಹೊಸ ಗ್ರಾಮ ನಿರ್ಮಿಸಿಕೊಟ್ಟಿತು. ಅಮರಗೋಳ ಗ್ರಾಮದವರಿಗೆ 415 ಮನೆ, ಬಸರಕೋಡ-234, ಬಿ.ಎಸ್‌. ಬೇಲೆರಿ-389, ಹೊಳೆಆಲೂರ-473, ಹೊಳೆ ಮಣ್ಣೂರ-554, ಮಾಳವಾಡ-605, ಮೆಣಸಗಿ-1102, ಗಾಡ ಗೋಳಿ-504, ಯಾ.ಸ. ಹಡಗಲಿ-593, ಹೊಳೆಹಡಗಲಿ- 305, ಕುರವಿನಕೊಪ್ಪ-121 ಸೇರಿ ಒಟ್ಟು 5295 ಮನೆಗಳನ್ನು ಸರ್ಕಾರ ನಿರ್ಮಿಸಿಕೊಟ್ಟಿದೆ. ಆದರೆ ಹೊಳೆಆಲೂರಿನಲ್ಲಿ 2300 ಕುಟುಂಬ, ಬಸರಕೋಡ-300, ಬಿ.ಎಸ್‌. ಬೇಲೆರಿ-400, ಅಮರಗೋಳ- 450, ಬಸರಕೋಡ-350, ಮೇಣಸಗಿ-1250, ಹೊಳೆಹಡಗಲಿ- 385, ಕುರವಿನಕೊಪ್ಪ-150, ಗಾಡಗೋಳಿ-350, ಯಾ.ಸ.ಹಡಗಲಿ-650, ಹೊಳೆಮಣ್ಣೂರ- 664, ಮಾಳವಾಡ-710 ಕುಟುಂಬಗಳಿವೆ. ಗ್ರಾಮಗಳಲ್ಲಿ ಇರುವ ಕುಟುಂಬಗಳ ಸಂಖ್ಯೆ ಹತ್ತು ವರ್ಷದಲ್ಲಿ ಅಧಿಕವಾಗಿದ್ದು, ಸರ್ಕಾರ ನೀಡಿರುವ ಮನೆಗಳ ಸಂಖ್ಯೆ ಕಡಿಮೆಯಾಗಿದೆ. ಇದರಿಂದ ಸಂತ್ರಸ್ತರಿಗೆ ಇಲ್ಲಿ ಇರಲು ಜಾಗವಿಲ್ಲ. ಅಲ್ಲಿ ಇರಲು ಪ್ರವಾಹ ಮತ್ತು ಅಧಿಕಾರಿಗಳು ಬಿಡುತ್ತಿಲ್ಲ. ಇದರಿಂದ ಎಲ್ಲಿರಬೇಕು ಎಂಬ ಚಿಂತೆಯಲ್ಲಿ ನೆರೆ ಸಂತ್ರಸ್ತರಿದ್ದಾರೆ. ಇದರಿಂದ ನಿರಾಶ್ರೀತರಿಗೆ ಹೊಸ ಗ್ರಾಮದಲ್ಲಿದ್ದರು ನೋವೆ, ಹಳೆ ಗ್ರಾಮಕ್ಕೆ ಹೋದರು ನೋವೆ. ಇದರಿಂದಾಗಿ ಸಂತ್ರಸ್ತರ ಬದುಕು ನುಂಗಲಾದರ ಬಿಸಿ ತುಪ್ಪವಾಗಿದೆ.

ನೆರೆ ಪರಿಹಾರದಲ್ಲಿ ಕರ್ತವ್ಯ ಲೋಪ-ಅಧಿಕಾರಿ ಅಮಾನತು: ನೆರೆ ಪರಿಹಾರ ಕರ್ತವ್ಯದಲ್ಲಿ ಲೋಪವೆಸಗಿದ ರೊಣ ತಾಲೂಕಿನ ಹೊಳೆ ಮಣ್ಣೂರಿನ ಪಿಡಿಒ ಸೇರಿದಂತೆ ಇಬ್ಬರನ್ನು ಅಮಾನತುಗೊಳಿಸಲಾಗಿದೆ.

ಹೊಳೆಮಣ್ಣೂರ ಪಿಡಿಒ ಬಿ.ಎಸ್‌. ತೋಟಗಂಟಿ ಹಾಗೂ ಗ್ರೇಡ್‌-2 ಕಾರ್ಯದರ್ಶಿ ಎಂ.ಆರ್‌. ತಿಮ್ಮನಗೌಡ್ರ ಅವರನ್ನು ಅಮಾನತುಗೊಳಿಸಲಾಗಿದೆ. ಮಲಪ್ರಭಾ, ಬೆಣ್ಣಿಹಳ್ಳ ಪ್ರವಾಹ ಸಂದರ್ಭದಲ್ಲಿ ಕೇಂದ್ರ ಸ್ಥಾನದಲ್ಲಿದ್ದು, ಸೂಚಿತ ಕಾರ್ಯಕ್ಕೆ ಗೈರು ಹಾಜರಾಗಿ ಕರ್ತವ್ಯ ಲೋಪ ಎಸಗಿದ್ದರಿಂದ ಅವರನ್ನು ಅಮಾನತುಗೊಳಿಸಿ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಂಜುನಾಥ ಚವ್ಹಾಣ ಆದೇಶ ಹೊರಡಿಸಿದ್ದಾರೆ.

ನಮ್ಮ ಬಳಿ 2008ರಲ್ಲಿ ನೆರೆಹಾವಳಿಗೆ ಮನೆಯನ್ನು ಕಳೆದುಕೊಂಡವರ ಪಟ್ಟಿಯಿದೆ. ಆ ಪ್ರಕಾರ ಅವರಿಗೆ ಈಗಾಗಲೇ ನಿರ್ಮಿಸಿರುವ ಮನೆಗಳನ್ನು ಹಂಚಿಕೆ ಮಾಡಿ, ಆ ಮನೆಗಳಿಗೆ ಮೂಲ ಸೌಕರ್ಯ ನೀಡುತ್ತೇವೆ. ನಂತರ ಪಟ್ಟಿಯಲ್ಲಿ ಯಾರಿಗೆ ವಸತಿ ಸಿಗುವುದಿಲ್ಲ ಅಂತವರಿಗೆ ತಾತ್ಕಾಲಿಕವಾಗಿ ಶೆಡ್‌ ನಿರ್ಮಿಸಿಕೊಟ್ಟು, ನಂತರ ಅವರಿಗೂ ಮನೆ ಕಟ್ಟಿಕೊಡುವ ಕೆಲಸವನ್ನು ಜಿಲ್ಲಾಡಳಿತ ಮಾಡಲಿದೆ.•ಎಂ.ಜಿ. ಹಿರೇಮಠ, ಜಿಲ್ಲಾಧಿಕಾರಿ

 

•ಯಚ್ಚರಗೌಡ ಗೋವಿಂದಗೌಡ್ರ

ಟಾಪ್ ನ್ಯೂಸ್

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.