ಬಿತ್ತನೆಗೆ ಸಕಾಲಿಕ ಮಳೆ ನಿರೀಕ್ಷೆಯಲ್ಲಿ ರೈತ


Team Udayavani, Jun 28, 2021, 9:36 PM IST

27mdr1

ವರದಿ : ಹು.ಬಾ. ವಡ್ಡಟ್ಟಿ

ಮುಂಡರಗಿ: ಎಲ್ಲೆಡೆ ಮುಂಗಾರು ಮಳೆ ಅಬ್ಬರ ಶುರುವಾಗಿದ್ದರೂ, ತಾಲೂಕಿನಲ್ಲಿ ಮಳೆ ಮಾತ್ರ ಚುರುಕಾಗಿಲ್ಲ. ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದೇ ಬಿತ್ತನೆ ಕಾರ್ಯಕ್ಕೆ ಕೊಂಚ ಹಿನ್ನಡೆಯಾಗಿದೆ.

ಬಿತ್ತನೆಗೆ ಪೂರಕವಾದ ಹದವಾದ ಮಳೆಗಾಗಿ ರೈತರು ಕಾಯುವಂತಾಗಿದೆ. ಈಗಾಗಲೇ 5 ಮಳೆಗಳು ಆಗಿದ್ದು, 6ನೇ ಮಳೆ ಪ್ರಾರಂಭವಾಗಿದೆ. ಮೇ-ಜೂನ್‌ ತಿಂಗಳಿನಲ್ಲಿ ವಾಡಿಕೆಯಂತೆ ಮಳೆ ಬಿದ್ದಿದೆ. ವಾರದಲ್ಲಿ ಒಂದೆರಡು ದಿನಗಳ ಕಾಲ ಬಿರುಸಿನ ಮಳೆಯಾಗಿದ್ದರಿಂದ ವಾಡಿಕೆ ಪ್ರಮಾಣ ತಲುಪಿದೆ. ಆದರೆ, ಬೆಳೆಗಳ ಬಿತ್ತನೆಗೆ ಪೂರಕವಾದ ಹದವಾದ ಮಳೆ ಸುರಿದಿಲ್ಲ. ಮುಖ್ಯವಾಗಿ ಮುಂಗಾರು ಬೆಳೆಗಳಾದ ಶೇಂಗಾ, ಜೋಳ, ಸಜ್ಜೆ, ಗೋವಿನಜೋಳ, ಸೂರ್ಯಕಾಂತಿ, ದ್ವಿದಳ ಧಾನ್ಯಗಳಾದ ತೊಗರಿ, ಅಲಸಂ ದಿ ಬೆಳೆಗಳು ನಿರೀಕ್ಷಿತ ಪ್ರಮಾಣದಲ್ಲಿ ಬಿತ್ತನೆಯಾಗಿಲ್ಲ. ತಾಲೂಕಿನ ಮುಂಗಾರಿನ ಹಂಗಾಮಿನ ಬಿತ್ತನೆ ಶೇ.30 ರಿಂದ 45ರಷ್ಟು ಮಾತ್ರ ಆಗಿದೆ ಎನ್ನುತ್ತಾರೆ ರೈತರು.

ವಿವಿಧೆಡೆ ಭಾಗಶಃ ಬಿತ್ತನೆ: ತಾಲೂಕಿನಲ್ಲಿ ಮುಂಗಾರು ಹಂಗಾಮಿನಲ್ಲಿ ನೀರಾವರಿ ಮತ್ತು ಖುಷ್ಕಿ ಭೂಮಿಯಲ್ಲಿ ಒಟ್ಟು 48,500 ಹೆಕ್ಟೇರ್‌ ಬಿತ್ತನೆ ಗುರಿ ಹೊಂದಲಾಗಿದೆ. ಪ್ರಮುಖವಾಗಿ ಶೇಂಗಾ 6,000 ಹೆಕ್ಟೇರ್‌, ಸೂರ್ಯಕಾಂತಿ 6,000 ಹೆಕ್ಟೇರ್‌, ಹೈಬ್ರಿàಡ್‌ ಜೋಳ 600 ಹೆಕ್ಟೇರ್‌, ಗೋವಿನಜೋಳ 17,600 ಹೆಕ್ಟೇರ್‌, ಸಜ್ಜೆ 500 ಹೆಕ್ಟೇರ್‌, ತೊಗರಿ 100 ಹೆಕ್ಟೇರ್‌, ಹೆಸರು 12,000 ಹೆಕ್ಟೇರ್‌, ಭತ್ತ 2,700 ಹೆಕ್ಟೇರ್‌, ಕಬ್ಬು 1000 ಹೆಕ್ಟೇರ್‌, ಬಿಟಿ ಹತ್ತಿ 2,000 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಗೆ ಕೃಷಿ ಇಲಾಖೆ ಗುರಿ ನಿಗದಿಪಡಿಸಿದೆ. ಅದರಲ್ಲಿ ಈವರೆಗೆ ಕೇವಲ ಸೂರ್ಯಕಾಂತಿ 700 ಹೆಕ್ಟೇರ್‌, ಹೆಸರು 2,500 ಹೆಕ್ಟೇರ್‌, ಶೇಂಗಾ 2,000 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಮೋಡ ಕವಿದ ವಾತಾವರಣ ಮತ್ತು ಜಿಟಿಜಿಟಿ ಮಳೆಯಿಂದಾಗಿ ಈಗಾಗಲೇ ಮೊಳಕೆಯೊಡೆದಿರುವ ಬೆಳೆಗಳಿಗೆ ಕೀಟಬಾಧೆ ಹಾಗೂ ಹಳದಿ ರೋಗ ಕಾಡುತ್ತಿರುವುದು ಕೃಷಿಕರಲ್ಲಿ ಆತಂಕ ಮೂಡಿಸಿದೆ.

ಬಿತ್ತನೆ ಬೀಜಕ್ಕಿಲ್ಲ ಕೊರತೆ: ಮುಂಡರಗಿ ಮತ್ತು ಡಂಬಳ ರೈತ ಸಂಪರ್ಕ ಕೇಂದ್ರದಲ್ಲಿ 32 ಕ್ವಿಂಟಲ್‌ ಹೆಸರು, ಹೈಬ್ರಿಡ್‌ ಜೋಳ 13 ಕ್ವಿಂಟಲ್‌, ಗೋವಿನಜೋಳ 241 ಕ್ವಿಂಟಲ್‌, ಶೇಂಗಾ 3 ಕ್ವಿಂಟಲ್‌, 41 ಕ್ವಿಂಟಲ್‌ ತೊಗರಿ ಬೀಜಗಳು ಮಾರಾಟವಾಗಿವೆ. ರೈತರು ಬಿತ್ತನೆ ಬೀಜ ಖರೀದಿಸಿ ಸಂಗ್ರಹಿಸಿಟ್ಟುಕೊಂಡು, ಹದವಾದ ಮಳೆಗಾಗಿ ಕಾಯುತ್ತಿರುವುದು ತಿಳಿದುಬಂದಿದೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.